ಕೋಡಿ ( ನ.01): ಬ್ಯಾರಿಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ “ರಾಷ್ಟ್ರೀಯ ಏಕತಾ ದಿನಾಚರಣೆ” ಆಚರಿಸಲಾಯಿತು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶಬೀನಾ.ಹೆಚ್ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ. ಎಂ. ಅಬ್ದುಲ್ ರೆಹಮಾನ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನುದ್ದೇಶಿಸಿ “ವಲ್ಲಭಭಾಯಿ ಪಟೇಲರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ಗಾಂಧೀಜಿಯ ಆದರ್ಶಗಳಿಂದ ಪ್ರಭಾವಿತರಾದದ್ದು ಮಾತ್ರವಲ್ಲದೆ ಏಕತೆಯ ಸಂಘಟನೆ […]
Tag: Bearys college
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು : ಡೆಂಗ್ಯೂ ಜಾಗೃತಿ ಕಾರ್ಯಕ್ರಮ
ಕುಂದಾಪುರ ( ಆ .09): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದೊಂದಿಗೆ ಡೆಂಗ್ಯೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಪ್ರೇಮಾನಂದರವರು “ಡೆಂಗ್ಯೂ ಎಂಬುದು ಸೊಳ್ಳೆಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆಯಾಗಿದೆ. ಡೆಂಗ್ಯೂ ಜ್ವರದ ರೋಗದ ಲಕ್ಷಣಗಳನ್ನು ತಿಳಿಸುತ್ತಾ, ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮವನ್ನು ಸಮಗ್ರವಾಗಿ ವಿವರಿಸಿದರು. […]
ಕೋಡಿಬ್ಯಾರೀಸ್ ಪದವಿ ಕಾಲೇಜಿನಲ್ಲಿ “ಯುವಶಕ್ತಿಹಾಗೂನಾಯಕತ್ವ” ವಿಶೇಷ ಉಪನ್ಯಾಸ
ಕುಂದಾಪುರ ( ಆ,08): ಇಲ್ಲಿನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ “ಯುವಶಕ್ತಿ ಮತ್ತು ನಾಯಕತ್ವ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಂಡಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಲೇಖಕರೂ, ತಾಳಮದ್ದಲೆ ಅರ್ಥದಾರಿಗಳಾದ ಶ್ರೀ. ಮುಸ್ತಾಕ್ ಹೆನ್ನಾಬೈಲು ಇವರು “ಈ ಜಗತ್ತಿನಲ್ಲಿ ಸರ್ವರೂ ಪ್ರತಿಭಾನ್ವಿತರೇ ಆಗಿ ಜನ್ಮ ತಳೆದರೂ ತಮ್ಮೊಳಗಿನ ಅಂತಸ್ತವಾಗಿರುವ ಪ್ರತಿಭೆಯನ್ನು ಹುಡುಕುಲ್ಲಿ ಅಸಮರ್ಥರಾಗುತ್ತೇವೆ, ಶಿಕ್ಷಣ ಪಡೆಯುವುದರಿಂದ ನಾಯಕರ ಸೃಷ್ಟಿಯಾಗದು. […]
ಬ್ಯಾರೀಸ್ ಪ್ರಥಮ ದರ್ಜೆಕಾಲೇಜು : ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರ
ಕೋಡಿ,(ಸೆ, 21): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ IQACನ ಆಶ್ರಯದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರ ಬೀಹೈವ್ ಕನ್ವೆನ್ಷನ್ ಹಾಲ್ನಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬ್ಯಾರಿಸ್ ಗ್ರೂಪ್ ನ ಡಿಜಿಟಲ್ ಮೀಡಿಯಾ ಎಕ್ಸಲೆನ್ಸ್ ಮ್ಯಾನೇಜರ್ ಸಾನಿಯಾ ಅನ್ವರ್ ಆಗಮಿಸಿದ್ದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯರಾದ ಡಾ. ಆಸಿಫ್ ಬ್ಯಾರಿಯವರು “ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ನ ಪ್ರಾಮುಖ್ಯತೆಯನ್ನು ವಿವರಿಸಿದರು. ವಿವಿಧ ಕಾರ್ಯಕ್ರಮಗಳು ನಡೆಸಲ್ಪಡುತ್ತವೆ ಆದರೆ […]
ಕೋಡಿ ಬ್ಯಾರೀಸ್ ನಲ್ಲಿ ಹಸಿರು ಕಟ್ಟಡಗಳ ಸಪ್ತಾಹ
ಕೋಡಿ( ಸೆ.16): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಹಾಗೂ ಭಾರತೀಯ ಹಸಿರು ಕಟ್ಟಡಗಳ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಸಿರು ಕಟ್ಟಡಗಳ ಸಪ್ತಾಹ 2024 ಪ್ರಯುಕ್ತ ವಿಶೇಷ ಕಾರ್ಯಾಗಾರ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ. ರಾಜೇಶ್ ಮೋಹನ್ ದಾಸ್ ನಿಪುಣ ಜೇನು ಸಾಕಣೆದಾರರು ಮತ್ತು ಸಾವಯುವ ಕೃಷಿಕರು ತಪೋವನ ಫಾರ್ಮ್ಸ್ ಮೂಲ್ಕಿ ಇವರು ” ಮಾನವನ ಅತಿಯಾದ ಸಂಪನ್ಮೂಲಗಳ ಬಳಕೆಯಿಂದ ಯುವ ಪೀಳಿಗೆಯವರಿಗೆ ಚಿತ್ರಪಟಗಳಲ್ಲಿ […]
ಕೋಡಿ ಬ್ಯಾರೀಸ್ ನಲ್ಲಿ ಶಿಕ್ಷಕರ ದಿನಾಚರಣೆ
ಕೋಡಿ ( ಸೆ.06): ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 05 ರಂದು ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ. ಎಂ ಅಬ್ದುಲ್ ರೆಹಮಾನ್ ಶಿಕ್ಷಕರುನ್ನುದ್ದೇಶಿಸಿ “ಮಕ್ಕಳಿಗೆ ಕೊಡಲೇಬೇಕಾದ ಆಸ್ತಿಯೆಂದರೆ ಶಿಕ್ಷಣ, ಈ ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ. ಶಿಕ್ಷಕ ವೃತ್ತಿ ಪವಿತ್ರವಾದುದು. ತಮ್ಮ ವೃತ್ತಿಯ ಮೂಲಕ ದೇಶದ ಸುಂದರ ಭವಿಷ್ಯ ಕಟ್ಟಬೇಕು” ಎಂದು […]
ಕುಂದಾಪುರ ತಾಲೂಕು ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ
ಕೋಡಿ, (ಆ ,04): ಹಾಜಿ. ಕೆ ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲೆ ಕೋಡಿ ಇಲ್ಲಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಹಾಜಿ. ಕೆ ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲೆ ಕೋಡಿ ಆಶ್ರಯದ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನೆರವೇರಿತು. ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಶ್ರೀ.ಜೀವನ್ ಕುಮಾರ್ ಶೆಟ್ಟಿ ಗೌರವಾಧ್ಯಕ್ಷರು ದೈಹಿಕ […]
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ : ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ( ಸೆ: 3): ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದೊಂದಿಗೆ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ ನೆರವೇರಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಅಧ್ಯಕ್ಷರಾದ ಶ್ರೀಯುತ ಜಯಕರ್ ಶೆಟ್ಟಿಯವರು ಉದ್ಘಾಟಿಸಿ, ‘ಪ್ರತಿಯೊಂದು ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳು ಪ್ರಾರಂಭಗೊಳ್ಳಬೇಕು. ಮಾನವೀಯತೆಯ ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು. ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಯಾರು […]
ಕೋಡಿ ಬ್ಯಾರಿಸ್ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟೀಯ ಕ್ರೀಡಾ ದಿನಾಚರಣೆ
ಕುಂದಾಪುರ( ಆ,31): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಕುಂದಾಪುರ ಇದರ ಆಶ್ರಯದಲ್ಲಿ ಆಗಸ್ಟ್ ,29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಆಗಮಿಸಿದ ಕುಂದಾಪುರದ ಯುವ ಸಬಲೀಕರಣ ಕ್ರೀಡಾ ಇಲಾಖೆ ಅಧಿಕಾರಿ ಶ್ರೀ ಕುಸುಮಾಕರ ಶೆಟ್ಟಿ ಗಿಡಕ್ಕೆ ನೀರು ಹಾಕಿ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಶಿಕ್ಷಣವೇ ಜೀವನ; ಜೀವನವೇ ಶಿಕ್ಷಣ” ಕಲಿಯುವ ಮನ ಹಾಗೂ ಛಲವಿದ್ದರೆ ಶಿಕ್ಷಣವೆಂಬುದು ಎಲ್ಲೆಲ್ಲೂ ಸಿಗುತ್ತದೆ. ಆದರೆ ಆರೋಗ್ಯ ಹಾಗಲ್ಲ […]
ಬ್ಯಾರೀಸ್ ಕಾಲೇಜು ಕೋಡಿ: CA ಫೌಂಡೇಶನ್ ಕೋರ್ಸ್ ಉದ್ಘಾಟನೆ
ಕುಂದಾಪುರ (ಆ, 30): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಬ್ಯಾರೀಸ್ ಪಿ. ಯು ಕಾಲೇಜು ಕೋಡಿ ಇದರ ಜಂಟಿ ಆಶ್ರಯದಲ್ಲಿ CA ಫೌಂಡೇಶನ್ ಕೋರ್ಸ್ ಉದ್ಘಾಟನೆಯನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಐ.ಸಿ.ಎ.ಐ ಉಡುಪಿ ಶಾಖೆಯ ಲೆಕ್ಕಪರಿಶೋಧಕ ಹಾಗೂ ವ್ಯತ್ತಿಸಲಹೆಗಾರರಾದ CA ವಸಂತ್ ಶಾನುಭೋಗ್ ಕುಂದಾಪುರ ಇವರು CA ಫೌಂಡೇಶನ್ ಕೋರ್ಸ್ ಉದ್ಘಾಟಿಸಿ ವ್ಯಕ್ತಿ ಸ್ವಾರ್ಥಿಯಾಗದೇ ಸಮಾಜಕ್ಕೆ ಸಹಾಯ ಹಸ್ತವಾಗಿರಬೇಕು. ಆತ ತನಗಾಗಿ ಅಲ್ಪವಾದರೂ ತನ್ನ ಕುಟುಂಬಕ್ಕಾಗಿ ಬಹುದೊಡ್ಡ ಗುರಿಯೊಂದನ್ನು ಮುಂದಿರಿಸಿಕೊಂಡು […]