ಕುಂದಾಪುರ(ಆ,24): ಇಲ್ಲಿನ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಕುಂದಾಪುರ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಬ್ಯಾಂಕಿಂಗ್ ಮತ್ತು ಸೈಬರ್ ವಂಚನೆ ಕುರಿತು ಕಾರ್ಯಗಾರವನ್ನು ಆಗಸ್ಟ್ 24 ರಂದು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ತರಬೇತುದಾರರಾಗಿ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಕುಂದಾಪುರದ ಆಫೀಸರ್ ಶ್ರೀಯುತ ಉದಯ್ ಹೆಗಡ್ಡೆ ಯವರು ಆಗಮಿಸಿ ಬ್ಯಾಂಕಿಂಗ್ ನಲ್ಲಿ ಸಿಗುವ ಸೌಲಭ್ಯಗಳು, ಈಗಿನ ಹೊಸ ಹೊಸ ತಂತ್ರಾಂಶಗಳ ಕುರಿತು ತಿಳಿಸಿದರು. ಹಾಗೆ ಸೈಬರ್ […]
Tag: Bearys college
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ: ವಿವಿಧ ಸಂಘಗಳ ಉದ್ಘಾಟನೆ
ಕುಂದಾಪುರ (ಆ, 23): ಕೋಡಿ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ವಿವಿಧ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇದರ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಕಿಣಿಯವರು ಆಗಸ್ಟ್ 23 ರಂದು ನೆರವೇರಿಸಿದರು. ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸುವುದರ ಜೊತೆಗೆ ಪಠ್ಯಕ್ರಮವನ್ನು ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ಶೈಕ್ಷಣಿಕವಾಗಿ ಹೇಗೆ ಸಿದ್ಧರಾಗಬೇಕೆಂಬುದನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಕಲಿಕೆಗೆ ಪೂರಕವಾದ ಸ್ವಾತಂತ್ರ್ಯ ಹಾಗೂ ಪರಿಸರ […]
ಕೋಡಿ ಬ್ಯಾರೀಸ್ ನಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಹಾಗೂ 33 ನೇ “ಸ್ವಚ್ಛ ಕಡಲತೀರ – ಹಸಿರು ಕೋಡಿ” ಅಭಿಯಾನ
ಕುಂದಾಪುರ (ಆ,15): ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 78 ನೇ ಸ್ವಾತಂತ್ರ್ಯೋತ್ಸವ ನೆರವೇರಿತು. ಧ್ವಜಾರೋಹಣಗೈದು ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಶ್ರೀ. ಗಣಪತಿ ಖಾರ್ವಿ ಇವರು ಮಾತನಾಡಿ “ದೇಶಾಭಿಮಾನ ನಮ್ಮ ವಿದ್ಯಾರ್ಥಿಗಳ ಮನ ಮನೆಯಲ್ಲಿ ನೆಲೆಯಾಗಬೇಕು. ದೇಶ ನನಗೇನು ಕೊಟ್ಟಿದೆ ಎಂದು ಪ್ರಶ್ನಿಸದೆ ದೇಶಕ್ಕಾಗಿ ನಾನೇನು ಕೊಡಬೇಕಾಗಿದೆ ಎಂದು ಯೋಚಿಸಬೇಕು” ಎಂಬ ಸಂದೇಶ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ […]
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ: ವಿದ್ಯಾರ್ಥಿ ಪ್ರೇರಣಾ ಕಾರ್ಯಕ್ರಮ
ಕೋಡಿ(ಆ,14): ಇಲ್ಲಿನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ “ವಿದ್ಯಾರ್ಥಿ ಪ್ರೇರಣಾ ಕಾರ್ಯಕ್ರಮ”ವನ್ನು ಆಗಸ್ಟ್ .14 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀಕಾಳಾವರ ಉದಯ ಕುಮಾರ್ ಶೆಟ್ಟಿ ಮಾತನಾಡಿ ಯೋಚನೆ ಹಾಗೂ ಯೋಜನೆಗಳಿದ್ದಲ್ಲಿ ಯಾವುದೇ ಸಾಧನೆಗೆ ಹಿನ್ನಡೆಯಿಲ್ಲ, ಒಂದು ಸಂಸ್ಥೆ ಬೆಳೆಯಬೇಕಾದರೆ ಐದು ಅಂಶಗಳು ಮುಖ್ಯ ಆಡಳಿತ ಮಂಡಳಿ, ವಿದ್ಯಾರ್ಥಿಗಳು, ಪೋಷಕರು, ಬೋಧಕರು ಮತ್ತು ಹಳೆ ವಿದ್ಯಾರ್ಥಿಗಳು ಇವರ […]
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಕುಂದಾಪುರ: ಎನ್.ಎಸ್.ಎಸ್. ಘಟಕ ಉದ್ಘಾಟನೆ
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಇದರ 2020 -21 ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಬಿದ್ಕಲ್ ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ರಾಘವೇಂದ್ರ ಕಿಣಿ ಉದ್ಘಾಟಿಸಿ ಎನ್.ಎಸ್.ಎಸ್. ಯೋಜನೆಯ ಉದ್ದೇಶ ಮತ್ತು ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.










