ಕುಂದಾಪುರ (ಅ, 05) : ಭಾರತೀಯ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಹಿಳಾ ಮೋರ್ಚಾ ವತಿಯಿಂದ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಪ್ರಸಾದ್ ನೇತ್ರಾಲಯ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ಸಿಲರ್ ವಿಷನ್ ಪೌಂಡೇಷನ್ ಇವರ ಸಹಯೋಗದಲ್ಲಿ ನೇತ್ರ ತಪಾಸಣಾ ಶಿಬಿರ ಹಾಗೂ ಆಯ್ದ 293 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಇಕೋಟ ಮಾಂಗಲ್ಯ […]
Tag: bjp
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ: ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಕುಂದಾಪುರ (ಸೆ,18): ಬಿ.ಜೆ.ಪಿ ಕುಂದಾಪುರ ಮಂಡಲದ ವ್ಯಾಪ್ತಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಸಪ್ಟೆಂಬರ್,18 ರಂದು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು. ಕುಂದಾಪುರ ಪುರಸಭೆ ವ್ಯಾಪ್ತಿಯ ಸಂಗಮ್ ವಾರ್ಡ್, ಮಂಗಳೂರು ಟೈಲ್ಸ್ ಪ್ಯಾಕ್ಟರಿ ವಾರ್ಡ್, ಬಹದ್ದೂರ್ ಷಾ ವಾರ್ಡ್ ಬೂತ್ ಅಧ್ಯಕ್ಷರ ಮನೆಗೆ […]
ಬೈಂದೂರು ಮಂಡಲ ಬಿ.ಜೆ.ಪಿ. ಎಸ್ಸಿ ಮೊರ್ಚಾ : ಡಿಸಿ ಮನ್ನಾ ಭೂಮಿಯನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ಶಾಸಕರ ಬಿ. ಎಂ. ಸುಕುಮಾರ ಶೆಟ್ಟಿಯವರಿಗೆ ಮನವಿ
ವಂಡ್ಸೆ (ಆ, 23) : ಡಿಸಿ ಮನ್ನಾ ಭೂಮಿಯನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ಬೈಂದೂರು ಮಂಡಲ ಬಿ.ಜೆ.ಪಿ ಎಸ್ಸಿ ಮೊರ್ಚಾದ ಸದಸ್ಯರು ಕ್ಷೇತ್ರದ ಶಾಸಕರಾದ ಬಿ ಎಂ ಸುಕುಮಾರ ಶೆಟ್ಟಿಯವರಿಗೆ ಆಗಸ್ಟ್,22 ರಂದು ಶಾಸಕರ ನಿವಾಸಕ್ಕೆ ತೆರಳಿ ಮನವಿ ನೀಡಿದರು. ಈ ಸಂದರ್ಭದಲ್ಲಿ ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷರಾದ ಚಂದ್ರ ಪಂಚವಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಮೂಡುಬಗೆ, ನಿಕಟಪೂರ್ವ ತಾಲೂಕು ಪಂಚಾಯಿತಿ ಸದಸ್ಯ ನಾರಾಯಣ ಕೆ. ಗುಜ್ಜಾಡಿ ಹಾಗೂ […]
ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ : ಯುವ ತಿರಂಗಾ ಯಾತ್ರಾ ಸೈಕಲ್ ಜಾಥಾ
ಕುಂದಾಪುರ (ಆ, 16) : ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಆಗಸ್ಟ್15 ರಂದು ಯುವ ತಿರಂಗಾ ಯಾತ್ರಾ ಸೈಕಲ್ ಜಾಥಾ ನಡೆಯಿತು. ಕುಂದಾಪುರ ಶಾಸ್ತ್ರೀ ವೃತ್ತದಿಂದ ಹೊರಟು ಹೆದ್ದಾರಿ ಮಾರ್ಗವಾಗಿ ಕೋಟೇಶ್ವರ ಪೇಟೆಯ ಮೂಲಕ ತಿರುವು ಪಡೆದು ಕುಂದಾಪುರ ಪೇಟೆಯಯತ್ತ ಸಾಗಿದ ಜಾಥಾ ನಂತರ ಶಾಸ್ತ್ರೀ ವೃತ್ತದಲ್ಲಿ ಪೂರ್ಣಗೊಳಿಸಲಾಯಿತು. ಸೈಕಲ್ ಜಾಥಕ್ಕೆ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಚಾಲನೆ ನೀಡಿದರು. […]
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ : ಯೋಧರಿಗೆ ಸನ್ಮಾನ
ಕುಂದಾಪುರ (ಆ, 16) : ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಮಾತ್ರಭೂಮಿಯ ರಕ್ಷಣೆಗಾಗಿ ಹೋರಾಡಿದ ಯೋಧರನ್ನು ಗೌರವಿಸುವ ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ಆಗಸ್ಟ್ 15 ರಂದು ಯೋಧರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಿವೃತ್ತ ಯೋಧರಾದ ಶ್ರೀವಿಶ್ವನಾಥ ಹಂದೆ ಕುಂಭಾಶಿ ಹಾಗೂ ಕೋಟ ಪಡುಕರೆಯ ಯೋಧ ಶ್ರೀ ಲೋಹಿತ್ ಪೂಜಾರಿ ಯವರನ್ನು ಅತ್ಯಂತ ಗೌರವ ಪೂರ್ವಕವಾಗಿ ಅವರ […]
ಆಜ್ರಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಯ್ಕೆ
ಕುಂದಾಪುರ(ಫೆ- 24) :ಸಿದ್ದಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಆಜ್ರಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿ ಆಯ್ಕೆಯಾಗಿದ್ದಾರೆ. ಬಿ.ಜೆ.ಪಿ ಬೈಂದೂರು ಮಂಡಲದ ಅಧ್ಯಕ್ಷರಾಗಿರುವ ದೀಪಕ್ ಶೆಟ್ಟಿಯವರ ಸಲಹೆ ಮೆರೆಗೆ ಸಿದ್ದಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿರುವ ಪ್ರವೀಣ್ ಶೆಟ್ಟಿ ಕೊಡ್ಲಾಡಿಯವರು ಆಜ್ರಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿಯವರನ್ನು ಆಯ್ಕೆ ಮಾಡಿದ್ದಾರೆ.
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸಭೆ
ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ಪ್ರಥಮ ಕಾರ್ಯಕಾರಣಿ ಸಭೆ ಫೆಬ್ರವರಿ 18ರಂದು ಭಾಜಪ ಕಾರ್ಯಾಲಯ ಕುಂದಾಪುರದಲ್ಲಿ ನಡೆಯಿತು.