Views: 486
ಬೆಳಗಾವಿ (ಆ, 2) : ಜಿಲ್ಲೆಯ ಸದಗಾಲ ಗ್ರಾಮದ ಡಾ| ಪ್ರಕಾಶ ಎಮ್. ಭೋಜೆಯವರು ಒರ್ವಸೃಜನಶೀಲ ಶಿಕ್ಷಕರು, ಸಾಹಿತಿ, ಹಾಗೂ ಲೇಖಕರಾಗಿದ್ದಾರೆ. ಇವರು ತಮ್ಮ ಶಿಕ್ಷಣ ಜೊತೆಗೆ ಬಡ ಮಕ್ಕಳಿಗೆ ಉಚಿತ ಪಾಠ ಬೋಧನೆ ಮಾಡಿ ಜ್ಞಾನ ದಾಸೋಹಿಯಾಗಿ ಪ್ರೇರಣೆರಾಗಿದ್ದಾರೆ. ಇವರ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಸಮಾಜ ಸೇವೆಯಲ್ಲಿನ ಗಣನೀಯ ಸೇವೆ ಹಾಗೂ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಗುರುತಿಸಿ ತುಮಕೂರಿನಲ್ಲಿ ನಡೆಯಲಿರುವ ಪ್ರಥಮ ರಾಜ್ಯ ಗುರುಕುಲ ಸಾಹಿತ್ಯ ಸಮ್ಮೇಳನದಲ್ಲಿ ಗುರುಕುಲ […]