ಕುಂದಾಪುರ (ಡಿ. 23): ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ 90 ರ ಸಂಭ್ರಮದಲ್ಲಿರುವ ನಾಡಿನ ಗಣ್ಯಮಾನ್ಯರಾದ ಶ್ರೀ ಬಸ್ರೂರು ಅಪ್ಪಣ್ಣ ಹೆಗ್ಡೆ ಯವರನ್ನು ಅವರ ಸ್ವಗ್ರಹದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲ ದಯಾನಂದ ಶೆಟ್ಟಿ ,ಸಂಘದ ಪೋಷಕರಾದ ವಿಜಯ ಶೆಟ್ಟಿ ಸಟ್ಟಾಡಿ ಮತ್ತು ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಯವರು ಸನ್ಮಾನಿಸಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು […]
Tag: bunts
ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು ವಿತರಣೆ
Views: 26
ಕುಂದಾಪುರ.(ಡಿ.19: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಕುಂದಾಪುರ ತಾಲೂಕಿನ ಹಳ್ಳಾಡಿ ಗ್ರಾಮದ ಜಯರಾಮ ಶೆಟ್ಟಿ, ಮುದೂರಿನ ಶಿವರಾಮ ಶೆಟ್ಟಿ, ಚಿತ್ತೂರಿನ ಪ್ರತೀಕ್ಷ ಶೆಟ್ಟಿ, ಹೊಂಬಾಡಿಯ ಶ್ರೀಮತಿ ಶಿಲ್ಪ ಶೆಟ್ಟಿ, ವಾಲ್ತೂರಿನ ಗೋವಿಂದ, ಸಿದ್ದಾಪುರದ ಶ್ರೀಶಾಂತರವರಿಗೆ ಆರೋಗ್ಯ ಭಾಗ್ಯ ಯೋಜನೆಯಡಿ 80000 ರೂಪಾಯಿ ಆರ್ಥಿಕ ನೆರವನ್ನು ಸಂಘದ ವತಿಯಿಂದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಸಂಘದ ಆಡಳಿತ ಕಚೇರಿಯಲ್ಲಿ ಡಿಸೆಂಬರ್ 19 ರಂದು ವಿತರಿಸಿದರು. ಶ್ರೀ ನಿತೀಶ್ […]