ಕುಂದಾಪುರ (ಫೆ. 13) : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಡಿಸೆಂಬರ್ 2021ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ತ್ರಾಸಿಯ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣರಾಗಿದ್ದಾರೆ. ಇವರು ತ್ರಾಸಿಯ ಅನಂತ ಮಧ್ಯಸ್ಥ ಮತ್ತು ಪೂರ್ಣಿಮಾ ಮಧ್ಯಸ್ಥ ಇವರ ಪುತ್ರಿ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ.
Tag: ca
ಶಿಕ್ಷಪ್ರಭಾ ಆಕಾಡೆಮಿ ಕುಂದಾಪುರ : ಸಿ. ಎ. ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
Views: 446
ಕುಂದಾಪುರ (ಸೆ, 13) : ಕುಂದೇಶ್ವರ ದೇವಸ್ಥಾನ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡಮಿ ಆಫ್ ಕಾಮರ್ಸ್ ಏಜುಕೇಶನ್ (ಸ್ಪೇಸ್) ಸಿಎ/ಸಿಎಸ್/ಸಿಎಂಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳು ಇನ್ಟಿಟ್ಯೂಟ್ ಆಫ್ ಚಾರ್ಟರ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಅಂತಿಮ ಮತ್ತು ಸಿಎ ಪೌಂಡೇಶನ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ತೋರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿಲಾಸ್ ಶೆಟ್ಟಿ, ಸಿಎ ಅಂತಿಮ ಪರೀಕ್ಷೆಯಲ್ಲಿ 528 ಅಂಕ ಗಳಿಸುವುದರೊಂದಿಗೆ ಉತ್ತಮ ಅಂಕಗಳೊಂದಿಗೆ ಸಿ.ಎ. […]
ಕುಂದಾಪುರ ತಾಲೂಕು ಯುವ ಬಂಟರ ಸಂಘ : ಸಿ.ಎ. ಸಾಧಕ ಸಂಪತ್ ಶೆಟ್ಟಿಯವರಿಗೆ ಸನ್ಮಾನ
Views: 331
ಸಿ.ಎ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಕಾವ್ರಾಡಿಯ ಮುಕ್ಕನಾಡಿ ಮನೆ ಸಂಪತ್ ಶೆಟ್ಟಿಯವರಿಗೆ ಅವರ ಸ್ವಗೃಹದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ ಸನ್ಮಾನಿಸಲಾಯಿತು.