ಕಾರ್ಕಳ(ಮೇ ,04): 2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ […]
Tag: creative pu karkala
ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ
ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ […]
ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳಿಂದ ಸಾಧನೆ
ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ 99.4223451 ಪರ್ಸೆಂಟೈಲ್, ಸಾಚಿ ಶಿವಕುಮಾರ್ ಕಡಿ 99.3362631 ಪರ್ಸೆಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ.ಬಿ ಪ್ಲಾನಿಂಗ್ ಫಲಿತಾಂಶದಲ್ಲಿ ತೇಜಸ್ ವಿ ನಾಯಕ್ 99.5751775 ಪರ್ಸೆಂಟೈಲ್ ಗಳಿಸಿದ್ದಾರೆ. ಹೀಗೆ ಒಟ್ಟು ಫಲಿತಾಂಶದಲ್ಲಿ 99 ಪರ್ಸೆಂಟೈಲಿಗಿಂತ ಅಧಿಕ 2 ವಿದ್ಯಾರ್ಥಿಗಳು, 97 ರಿಂದ ಅಧಿಕ 3, 95ಕ್ಕಿಂತ ಅಧಿಕ 8 ಹಾಗೂ 16 ವಿದ್ಯಾರ್ಥಿಗಳು 90 ಪರ್ಸೆಂಟೈಲಿಗಿಂತ ಅಧಿಕ ಫಲಿತಾಂಶವನ್ನು ದಾಖಲಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು […]
ಜೆ.ಇ.ಇ (ಮೈನ್) ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಉಡುಪಿ(ಫೆ,10): ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್.ಎಸ್ 99.4676491, ಸಾನಿಕ ಕೆ.ಎನ್ 99. 2028725, ಎಂ. ಮಂಜುನಾಥ್ 99.0174525, ಮೋಹಿತ್ ಎಂ 99.1632262, ಎಚ್. ಎ ರಾಜೇಶ್ 99.1055485, ಪರ್ಸಂಟೈಲ್ ಗಳಿಸಿರುತ್ತಾರೆ. ಸಂಸ್ಥೆಯು ಆರಂಭದ ವರ್ಷದಿಂದಲೇ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 76 ನೇ ಗಣರಾಜ್ಯೋತ್ಸವ
ಕುಂದಾಪುರ (ಜ,27): ದೇಶದ 76 ನೇ ಗಣರಾಜ್ಯೋತ್ಸವವನ್ನು ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮ ಸಡಗರದಿಂದ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ,ಶೈಕ್ಷಣಿಕ,ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು […]
ಜ್ಞಾನಸುಧಾದಲ್ಲಿ ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷಾ ಸಾಧಕರಿಗೆ ಸನ್ಮಾನ
ಕಾರ್ಕಳ(ಜ,23): ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದಿದ್ದು, ಸಾಧಕ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿಯ ಸಿ.ಎ ಮಹೇಂದ್ರ ಶೆಣೈ ಪಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕಂಪೆನಿ ಸೆಕ್ರೇಟರಿ, ಚಾರ್ಟೆಂಟ್ ಅಕೌಂಟೆನ್ಸ್ನ ಅವಕಾಶಗಳ ಬಗ್ಗೆ ಹೇಳಿದರು. ಕಾರ್ಯಕ್ರಮದಲ್ಲಿ […]
ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ‘ನಮ್ಮ ಸಂವಿಧಾನ -ನಮ್ಮ ಹೆಮ್ಮೆ’- ವಿಶೇಷ ಸಂವಾದ ಕಾರ್ಯಕ್ರಮ ಮತ್ತು ಚಿತ್ರೀಕರಣ
ಕಾರ್ಕಳ ( ಜ.21): ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಮತ್ತು ವಾರ್ತಾಭಾರತಿ ಡಿಜಿಟಲ್ ಚಾನಲ್ ಇವರ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ನಡೆಸುವ ‘ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ ಮತ್ತು ಚಿತ್ರೀಕರಣ ಜನವರಿ 20 ರಂದು ಕ್ರಿಯೇಟಿವ್ ‘ಚಿಂತಕರ ಚಾವಡಿ’ ಸಪ್ತಗಿರಿ ಕ್ಯಾಂಪಸ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂವಾದಕರಾಗಿ ನಿವೃತ್ತ ಪ್ರಾಧ್ಯಾಪಕರು ಹಾಗೂ ಖ್ಯಾತವಾಗ್ಮಿಗಳು ಶ್ರೀ ಸುರೇಂದ್ರ ಶೆಟ್ಟಿ ಕೊಕ್ಕರ್ಣೆ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು […]
ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ- ಕ್ರಿಯೇಟಿವ್ ಆವಿರ್ಭವ
ಕಾರ್ಕಳ ( ಜ .6): ಇಲ್ಲಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು ” ವಿವಿಧತೆಯಲ್ಲಿ ಏಕತೆ ” ಎಂಬ ಪರಿಕಲ್ಪನೆಯೊಂದಿಗೆ ಜನವರಿ 04 ರಂದು ವೈಭವಪೂರ್ಣವಾಗಿ ನಡೆಯಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್ ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ನಾ ಸೋಮೇಶ್ವರ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ […]
ರಾಜಧಾನಿಯಲ್ಲಿ ಹೆಜ್ಜೆ ಗುರುತು ಮೂಡಿಸಿದ ಕ್ರಿಯೇಟಿವ್ ಪುಸ್ತಕ ಮನೆ
ಬೆಂಗಳೂರು( ಡಿ,15): ಪುಸ್ತಕ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ 6 ಪುಸ್ತಕಗಳ ಅನಾವರಣ ಹಾಗೂ ‘ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ-2024’ ಪ್ರದಾನ ಸಮಾರಂಭದಲ್ಲಿ ಖ್ಯಾತ ಬರಹಗಾರ ಪದ್ಮರಾಜ್ ದಂಡಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ನ ಶ್ರೀಕೃಷ್ಣರಾಜ ಪರಿಷತ್ ಮಂದಿರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿಗಳಾದ ಜೋಗಿ, ಬಿ. ಆರ್. ಲಕ್ಷ್ಮಣ್ […]
ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು
ಉಡುಪಿ ( ಡಿ.12): ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ಡಿಸೆಂಬರ್ 09 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ […]