ಕಾರ್ಕಳ(ಆ ,07): ಇಲ್ಲಿನ ಜೋಡು ರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ. ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ 50% ರಿಯಾಯಿತಿ! ಈ ವಿಶೇಷ ಕೊಡುಗೆ 15 ಆಗಸ್ಟ್ 2026ರವರೆಗೆ ಮಾತ್ರ.ಹೆಚ್ಚಿನ ಮಾಹಿತಿಗಾಗಿ: 9606474296.
Tag: creative pu karkala
ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ್ಯಾಂಕ್ನೊಳಗೆ ಸ್ಥಾನ
ಕಾರ್ಕಳ( ಜು ,30): ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ್ಯಾಂಕ್ ಗಳನ್ನು ಗಳಿಸಿದ್ದಾರೆ. ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ ವೈ ರಾಜ್ಯಕ್ಕೆ 38 ನೇ ಸ್ಥಾನ ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಉಳಿದಂತೆ ಕ್ರಮವಾಗಿ ವಿದ್ಯಾರ್ಥಿಗಳಾದ, ಪ್ರಣವ್ ಕುಲಕರ್ಣಿ 79, ಸಮೃದ್ ಪಿ .ಶೆಟ್ಟಿ 91, ಪ್ರಾರ್ಥನಾ […]
ಕ್ರಿಯೇಟಿವ್ ಪುಸ್ತಕ ಧಾರೆ- 2026: ಖ್ಯಾತ ಪತ್ರಕರ್ತ ಶ್ರೀ ಅಜಿತ್ ಹನುಮಕ್ಕನವರ್ ಭಾಗಿ
ಕಾರ್ಕಳ( ಜು,20): ಸಾಹಿತ್ಯ, ಓದು, ಯುವ ಮನಸುಗಳನ್ನು ಪುಸ್ತಕದೆಡೆಗೆ ಸೆಳೆಯಬೇಕೆನ್ನುವ ಸದುದ್ದೇಶದಿಂದ ಕ್ರಿಯೇಟಿವ್ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಪುಸ್ತಕ ಮನೆ ವತಿಯಿಂದ ಕ್ರಿಯೇಟಿವ್ ಪುಸ್ತಕ ಧಾರೆ 2026 ಮೂರನೆಯ ಆವೃತ್ತಿಯ ಕಾರ್ಯಕ್ರಮ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಸಂಪನ್ನಗೊಂಡಿತ್ತು. ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಶ್ರೀ ವಿ.ಸುನಿಲ್ ಕುಮಾರ್ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತುಗಳನ್ನಾಡುತ್ತಾ, ಪುಸ್ತಕ ಬೆಳೆಸುವ ಕಾರ್ಯವನ್ನು ಪುಸ್ತಕ […]
ಕ್ರಿಯೇಟಿವ್ ನೀಟ್ ಅಕಾಡೆಮಿ
ಶಿಕ್ಷಣ ಕ್ಷೇತ್ರದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಅಸಾಮಾನ್ಯ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ, ಕಾರ್ಕಳ, ಉಡುಪಿ, ಶಿವಮೊಗ್ಗ ಹಾಗೂ ಹಾಸನದಲ್ಲೂ ತನ್ನ ಶಾಖೆಗಳನ್ನು ಒಳಗೊಂಡಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಇಲ್ಲಿನ ಅತ್ಯುತ್ತಮ ಫಲಿತಾಂಶಗಳೇ ಕೈಗನ್ನಡಿ. ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆನ್ನುವ ಅಚಲ ಸಾಹಸಿಗಳಿಗಂತೂ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಒಂದು ಸಮರ್ಥ ಆಯ್ಕೆ. 10 ವರ್ಷಗಳಿಗಿಂತಲೂ ಹೆಚ್ಚು ನೀಟ್ ತರಬೇತಿಯಲ್ಲಿಯೇ ಅಪಾರ ಅನುಭವ ಹೊಂದಿರುವ ಉಪನ್ಯಾಸಕರ ವೃಂದವೇ ಕ್ರಿಯೇಟಿವ್ […]
ಸಿಎಂಎ ಫೌಂಡೇಶನ್ ಫಲಿತಾಂಶ ಪ್ರಕಟ :ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ
ಉಡುಪಿ ( ಜು ,09): ಇತ್ತೀಚಿಗೆ ನಡೆದ ‘ಕಾಸ್ಟ್ ಅಂಡ್ ಮ್ಯಾನೇಜ್ ಮೆಂಟ್ ಅಕೌಂಟೆಂಟ್’ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಸುಜೀತ್ ಯು ನಾಯಕ್ (296),ಆದ್ಯ ಎಸ್ ಪಾಡ್ರೆ (292),ಭೂಮಿಕ ಸುಬ್ಬರಾಯ್ ಹೆಗ್ಡೆ (282),ವರುಣ್ ಚಂದ್ರಶೇಖರ್ ಕಚತ್ತಿ(280) ಅಕ್ಷರ್ ಎಸ್ ನಾಯಕ್(270),ಅನಿರುದ್ಧ ಕೆ ಕೆ (270),ಸೃಷ್ಠಿ (252),ಹಿತ ರವಿ ಶೆಟ್ಟಿ (240),ಅನ್ವಿತ್ ಪ್ರಶಾಂತ್ ಮೂಲೆ (230),ಸಮೃತಿ ಎಂ ಗೌಡ […]
ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳ ಆಯ್ಕೆ
ಕಾರ್ಕಳ( ಜೂ ,18): 2026-27ನೇ ಸಾಲಿನ JOSAA ಕೌನ್ಸೆಲಿಂಗ್ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಲ್ಲಿ 4 ವಿದ್ಯಾರ್ಥಿಗಳು ಐ.ಐ.ಟಿ, 9 ವಿದ್ಯಾರ್ಥಿಗಳು ಎನ್.ಐ.ಟಿ ಹಾಗೂ 13 ವಿದ್ಯಾರ್ಥಿಗಳು ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆದಿದ್ದಾರೆ. ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು: ನಾಗದೇವ್ […]
ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ
ಕಾರ್ಕಳ (ಜೂ,03): ಏಪ್ರಿಲ್ 23 ಮತ್ತು 24 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಇಂಜಿನಿಯರಿಂಗ್ ವಿಭಾಗದಲ್ಲಿ ನಾಗದೇವ್ ಎಂ. ಜಿ 28 ನೇ ರ್ಯಾಂಕ್ ಪಡೆದುಕೊಂಡು ಅದ್ಭುತ ಸಾಧನೆಗೈದಿದ್ದಾರೆ. ಮಾತ್ರವಲ್ಲದೆ ವಿದ್ಯಾರ್ಥಿಗಳಾದ ಸಂವಿತ್ ಅಮಿತ್ 55, ಧ್ರುವ ವಿ ಬಿ 71, ತೇಜಸ್ ಆರ್ ಬಿ 82, ನಮಿತ್ […]
ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ
ಉಡುಪಿ( ಏ,04): ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು ದಿನಗಳ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಸಂಸ್ಥೆಯ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ .ಎಲ್. ರವರು, ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪಾಠ ಪ್ರವಚನಗಳ ಜೊತೆಗೆ ಬದುಕಿನ ಮೌಲ್ಯಗಳನ್ನು […]
ಕನ್ನಡ ಭಾಷಣ ಸ್ಪರ್ಧೆ : ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರ್ಕಳ( ಜ ,05): ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿತು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ […]
ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ-ಪಾಲಕರ ಸಭೆ
ಕಾರ್ಕಳ( ಆ ,27): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಯಿತು. ಸಹ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್ ರವರು ಮಾತನಾಡಿ ‘ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಣ ಸಂಸ್ಥೆ, ಪೋಷಕರು ಮತ್ತು ಶಿಕ್ಷಕರ ತ್ರಿಕೋನ […]










