ಕಾರ್ಕಳದ(ಆ .13): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. 15 ಆಗಸ್ಟ್ 2025ರ ಶುಕ್ರವಾರದಂದು ಪೂರ್ವಾಹ್ನ 10. 00 ಗಂಟೆಗೆ ಸರಿಯಾಗಿ ಕಾಲೇಜಿನ ಸಪ್ತಗಿರಿ ಕ್ಯಾಂಪಸ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜರುಗಲಿರುವುದು. ಬಳಿಕ 11.00 ಗಂಟೆಗೆ ಎ.ಎಸ್ […]
Tag: creative pu karkala
“ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ – 2025”
ಕಾರ್ಕಳ(ಆ ,13): ಇಲ್ಲಿನ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು “ಕ್ರಿಯೇಟಿವ್ ಪುಸ್ತಕ ಧಾರೆ – 2025” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಆಗಮಿಸಲಿದ್ದಾರೆ. ಜೊತೆಗೆ ಶ್ರೀ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ- ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಕಾರ್ಕಳ(ಆ,09): ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಆ.09 ರಂದು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶ್ರೀ ಶಿವಕುಮಾರ್ ರವರು, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ. ಎಂಬ ಎಚ್ಚರಿಕೆಯ ನುಡಿ […]
ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ
ಕಾರ್ಕಳ(ಜು,30): ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 28 ಜುಲೈ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಗಾರದ ಉದ್ಘಾಟನೆಯನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ […]
ಕ್ರಿಯೇಟಿವ್ ಪಿ.ಯು.ಕಾಲೇಜು : ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ
ಕಾರ್ಕಳ(ಜು ,18) : ಇಲ್ಲಿನ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕ ಇತ್ತೀಚೆಗೆ ಉದ್ಘಾಟನೆ ಗೊಂಡಿತು. ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ರವರು ಮಾತನಾಡಿ ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ […]
“ಪರೀಕ್ಷೆಗೋಸ್ಕರ ಓದುವುದಲ್ಲ ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ”- ಶ್ರೀ ಕೆ ರಾಜೇಂದ್ರ ಭಟ್
ಕಾರ್ಕಳ (ಜೂ,29): “ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ “. ಎಂದು ಶ್ರೀ ಕೆ. ರಾಜೇಂದ್ರ ಭಟ್ ತಿಳಿಸಿದರು. ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ […]
ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್ಇಆರ್ನಲ್ಲಿ ಅರ್ಹತೆ
ಉಳಿದಂತೆ ಎಂ. ಮಂಜುನಾಥ್ 1457, ಚೇತನ್ ಗೌಡ ಎನ್.ಎಸ್ 1718 ( ಕೆಟಗರಿ ರ್ಯಾಂಕ್ 314 ), ತೇಜಸ್ ವಿ ನಾಯಕ್ 2423 ( ಕೆಟಗರಿ ರ್ಯಾಂಕ್ 460), ಶ್ರೀರಕ್ಷಾ 3127, ವೀರೇಂದ್ರ ಮುಟ್ಟೂರು 3960, ಹರ್ಷಿತ್ ರಾಜು ಎಚ್. ಎಂ 6961, ಎನ್. ಸುದರ್ಶನ್ ಕಾಮತ್ 7322, ತ್ರಿಶ್ಲಾ ಗಾಂಧಿ 9190 ( ಕೆಟಗರಿ ರ್ಯಾಂಕ್ 667), ಮೋನಿಕಾ ಕೆ.ಪಿ 9470 (ಕೆಟಗರಿ ರ್ಯಾಂಕ್ 30), ಸ್ನೇಹ ಬಸವರಾಜ್ […]
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ‘ಮನಃಶಾಂತಿಗೆ ಯೋಗ’ ಕಾರ್ಯಕ್ರಮ
ಕಾರ್ಕಳ (ಜೂ,22): ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 21 ಜೂನ್ 2025 ರಂದು ‘ಮನಃಶಾಂತಿಗೆ ಯೋಗ’ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ ಸೈಂಟ್ ಸಿಸಿಲಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ತನುಶ್ರೀರವರು ‘ತನು ಯೋಗ ಭೂಮಿ’ ಮುಖಾಂತರ ಯೋಗ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ […]
ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ ( ಜೂ ,15): ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 04 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಮಂತ ಗೌಡ ಎಸ್. ಡಿ 99.923686 ಪರ್ಸಂಟೈಲ್ ನೊಂದಿಗೆ 596 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 1623ನೇ ರ್ಯಾಂಕ್, ಪ್ರಜ್ವಲ್ ಎಸ್. ಎನ್ 99.686435 ಪರ್ಸಂಟೈಲ್ನೊಂದಿಗೆ […]
ಜೆ.ಇ.ಇ ಅಡ್ವಾನ್ಸ್ಡ್ನಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಕಾರ್ಕಳ (ಜೂ ,02): ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ನ ಚೇತನ್ ಗೌಡ ಎನ್ ಎಸ್ ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ್ಯಾಂಕ್ , ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ್ಯಾಂಕ್, ಸಾನಿಕ ಕೆ ಎನ್ ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ […]










