ಕಾರ್ಕಳ( ಜು,10): ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ, ಕೆ ಧ್ರುವ ಭoಡಾರ್ಕರ್,ಅರ್ಜುನ್ ಇ ನಾಯಕ್, ಕಾರ್ತಿಕ್ ಎ. ಎಸ್, ಶಮಿತ್ ಎನ್ ಉನ್ನತ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸುಜಿತ್ ಡಿ ಕೆ 3648, ಅರ್ಜುನ್ ಇ ನಾಯಕ್ 3298, ಕೆ […]
Tag: creative pu karkala
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು : ಶ್ರೀ ಮಾರುತಿ
ಉಡುಪಿ(ಜು,7):ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು“ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ತಿಳಿಸಿದರು. ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇಲ್ಲಿ ಜೂನ್ 5 ರಂದು […]
ನೀಟ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ(ಜು,05):ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687, ಆನ್ಯಾ ಡಿ.ಜೆ […]
ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ್ಯಾಂಕ್ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು
ಕಾರ್ಕಳ(ಜು,03): ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ […]
ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ – ಅರ್ಹತಾ ಪರೀಕ್ಷೆ(CSEET): ಕ್ರಿಯೇಟಿವ್ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ
ಕಾರ್ಕಳ(ಮೇ,16): ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ ರವರು ಮೇ 4, 2024 ರಲ್ಲಿ ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,A.S ಚಿನ್ಮಯ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, […]
ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ
ಕಾರ್ಕಳ(ಮೇ,11): ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್. ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿಗಳು […]
ಮೂಡಬಿದಿರೆಯಲ್ಲಿ ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ
ಕಾರ್ಕಳ (ಮೇ,02):ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10.00ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, […]
ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ್ಯಾಂಕ್
ಕಾರ್ಕಳ( ಏ,26): ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ […]
ಜೆ.ಇ.ಇ ಮೈನ್ ಫಲಿತಾಂಶ ಪ್ರಕಟ – ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ
ಕಾರ್ಕಳ (ಏ,26): ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.1312779, ನೇಹಾ ಕೆ ಉದಪುಡಿ 98.9485981, ಪ್ರಣವ್ ಟಿ ಎಮ್ 98.6313992, ಆದಿತ್ಯ ಅಲಗೌಡ ಪಾಟೀಲ್ 98.5573008, ಯುವರಾಜ್ ಬಿ ಕೆ 98.287914, ಅಕುಲ್ ಕೃಷ್ಣ ಎಮ್ ಎಸ್ 98.0229479, […]
ಕಾರ್ಕಳದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ
ಕಾರ್ಕಳ(ಏ.23): ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ. ದಿನಾಂಕ 23 ರ ಬೆಳಿಗ್ಗೆ 11 .೦೦ ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ ೧೦ ರಿಂದ ೫೦ ಶೇಕಡಾ ವಿಶೇಷ ರಿಯಾಯಿತಿಯನ್ನು […]










