ಕಾರ್ಕಳ (ಆ,10): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ (CA) ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದೀಪ್ ಕೆ, ಸುಮಾ, ಸುಚಿತಾ ಬಿ ಸಿ, ಅನಘಾ, ಬಿ ಸಿದ್ದಾರ್ಥ್ ಪೈ, ಹೆಗ್ಡೆ ಅನಿರುದ್ಧ್ ರಮೇಶ್, ಅಭಿಷೇಕ್ ಪಿ ಎಸ್, ವಿಂದ್ಯಾ ವಿನಯ್ ಹೆಗಡೆ, ಎಸ್ ಅನುರಾಜ್ ಇವರು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಿ […]
Tag: creative pu karkala
ಕ್ರಿಯೇಟಿವ್ ಕಾಲೇಜಿನ ಜಾಗೃತಿ ಕೆ ಪಿ ಜಿಪ್ಮರ್ (JIPMER)ಗೆ ಉದ್ಭವ್ ಎಂ ಆರ್ AIIMS ಗೆ ಆಯ್ಕೆ
ಕಾರ್ಕಳ(ಆ,10): ಕಳೆದ ಮೇ ತಿಂಗಳಿನಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಪ್ರವೇಶ ಆರಂಭಗೊಂಡಿದ್ದು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಾಗೃತಿ ಕೆ ಪಿ ದೇಶದ ಪ್ರತಿಷ್ಠಿತ ವೈದ್ಯಕೀಯ ವಿದ್ಯಾಲಯ ಪುದುಚೆರಿಯ ಜಿಪ್ಮರ್ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಂಡಿದ್ದಾರೆ. ದೇಶಾದ್ಯಂತ ಇಪ್ಪತ್ತು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆದ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ (JIPMER) ನಲ್ಲಿ ಪ್ರವೇಶ ಪಡೆಯುವುದು ಅಸಾಮಾನ್ಯ ಸಾಧನೆಯಾಗಿದೆ. ಕು. ಜಾಗೃತಿ ಕೆ ಪಿ […]
ರಸಾಯನಶಾಸ್ತ್ರವು ಶಿಕ್ಷಕರಿಗೆ ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ – ಶ್ರೀ ಮಾರುತಿ
ಉಡುಪಿ(ಜು,29): ರಸಾಯನಶಾಸ್ತ್ರವು ನಿರಂತರ ಅಧ್ಯಯನ ಮತ್ತು ಅಧ್ಯಾಪನಕ್ಕೆ ಪೂರಕವಾಗಿದ್ದು, ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಮಾರುತಿ ಹೇಳಿದರು. ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ನಡೆದ ರಸಾಯನಶಾಸ್ತ್ರದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋರವರು ಮಾತುಗಳನಾಡುತ್ತಾ ಉತ್ತಮ ಬೋಧನೆಯಲ್ಲಿ […]
ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ
ಕಾರ್ಕಳ (ಜು,20): ಜುಲೈ 17 ಮತ್ತು ಜುಲೈ 19 ರಂದು ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೋಫೆಸರ್ ರಾಜ್ ಗಣೇಶ್ ಕಾಮತ್ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು […]
ಕ್ರಿಯೇಟಿವ್ ಕಾಲೇಜಿನ ಪ್ರಣವ್ ಪಿ ಸಂಜಿ ನಾಟಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 28 ನೇ ರ್ಯಾಂಕ್
ಕಾರ್ಕಳ (ಜು .18): ದೇಶಾದಾದ್ಯಂತ ಆರ್ಕಿಟೆಕ್ಚರ್ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ (NATA) ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ ಪ್ರಣವ್ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ್ಯಾಂಕ್, ದೀಕ್ಷಾ ಪಾಂಡು 42 ನೇ ರ್ಯಾಂಕ್, ವರುಣ್ ಜಿ ನಾಯಕ್ 67 ನೇ ರ್ಯಾಂಕ್ ಲಭಿಸಿದೆ. ಉಳಿದಂತೆ ಸಹನಾ ಎನ್ ಸಿ 104 ನೇ ರ್ಯಾಂಕ್, ನಾಗಮನಸ್ವಿನಿ ಕೆ 134 ನೇ ರ್ಯಾಂಕ್, ಧರಿನಾಥ್ ಬಸವರಾಜ್ […]
ಕ್ರಿಯೇಟಿವ್ ಕಾಲೇಜು ಕಾರ್ಕಳ : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ -ಕ್ರಿಯೇಟಿವ್ ಸಮಾಗಮ
ಕಾರ್ಕಳ ( ಜು.9): ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ.) ,ಕಾರ್ಕಳ ಇದರ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್ ಸಮಾಗಮʼ ವನ್ನು ಕಾಲೇಜಿನ ನೇಸರ ಸಭಾಂಗಣದಲ್ಲಿ ಜು.07 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಲೇಜಿನ ವಾರ್ಷಿಕ ಸಂಚಿಕೆ “ಸಪ್ತಸ್ವರ”ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿಯವರು ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು. ಸಂಸ್ಥಾಪಕರಾದ ಅಮೃತ್ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ – ಉಡುಪಿ: ಕ್ರಿಯೇಟಿವ್ ಸಮಾಗಮ
ಉಡುಪಿ(ಜು,3): ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇವರ ಸಹಭಾಗಿತ್ವದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ಜೂ,30 ರ ಶುಕ್ರವಾರದಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ ,ಕ್ರೀಡಾ ಸಂಘಟನೆಗಳ ಉದ್ಘಾಟನೆ ನಿಮಿತ್ತ “ಕ್ರಿಯೇಟಿವ್ ಸಮಾಗಮ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ ಶ್ರೀ ಅಶ್ವತ್ ಎಸ್ ಎಲ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. “ವಿದ್ಯಾರ್ಥಿಗಳು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು […]
ಕ್ರಿಯೇಟಿವ್ ಕಾಲೇಜಿನ ಉಪನ್ಯಾಸಕ ಲೇಖಕ ಬಿ ರಾಘವೇಂದ್ರ ರಾವ್ ರವರ 56ನೇ ಕೃತಿ “ಹಾವಿನ ಮನೆ” ಬಿಡುಗಡೆ
ಕಾರ್ಕಳ (ಜೂ.26): ರಾಘವೇಂದ್ರ ರಾವ್ ಅವರು ಈಗಾಗಲೇ 55 ಕೃತಿಗಳನ್ನು ಪೂರೈಸಿದ್ದು, 56ನೇ ಕೃತಿ “ಹಾವಿನ ಮನೆ” ಪತ್ತೆದಾರಿ ಕಾದಂಬರಿ ಇತ್ತೀಚೆಗೆ ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ವೀರಲೋಕ ಪ್ರಕಾಶನದ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಿವಾಜಿ ಸುರತ್ಕಲ್ ಚಲನಚಿತ್ರ ಖ್ಯಾತಿಯ ನಿರ್ದೇಶಕರಾದ ಆಕಾಶ್ ಶ್ರೀವತ್ಸ ಅವರು ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯಕ್ಕೆ ಪತ್ತೆದಾರಿ ಸಾಹಿತ್ಯದ ಅಗತ್ಯವಿದೆ. ಅದಕ್ಕೆ ಬಹುದೊಡ್ಡ ಓದುಗ ವರ್ಗವಿದೆ. ಈ ನಿಟ್ಟಿನಲ್ಲಿ ರಾಘವೇಂದ್ರ ರಾವ್ (ಅನು ಬೆಳ್ಳೆ) […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಜೆ.ಇ.ಇ ಅಡ್ವಾನ್ಸ್ಡ್ ನಲ್ಲಿ ತೇರ್ಗಡೆ
ಕಾರ್ಕಳ(ಜು 20): ದೇಶದ ಪ್ರತಿಷ್ಠಿತ ಐ.ಐ.ಟಿ ಸಂಸ್ಥೆಯಲ್ಲಿ ಬಿ.ಇ (B.E) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಉದ್ಭವ್ ಎಂ ಆರ್, ಜಾಗೃತಿ ಕೆ ಪಿ, ಆದಿತ್ಯ ವಿ ಹೊಳ್ಳ, ಅಭಯ್ ಎಸ್ ಎಸ್, ಕಾರ್ತಿಕ್ ಕೃಷ್ಣಮೂರ್ತಿ ಹೆಗಡೆ, ಸೂರಜ್ ಕುಮಾರ್ ಎನ್, ಪ್ರಣವ್ ಪಿ ಸಂಜೀ ಉನ್ನತ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಉದ್ಭವ್ ಎಂ ಆರ್ […]
ನೀಟ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಪಿ ಯು ಕಾಲೇಜಿನ ಜಾಗೃತಿ ಕೆ ಪಿ ಗೆ ಆಲ್ ಇಂಡಿಯಾ 23 ನೇ ರ್ಯಾಂಕ್
ಕಾರ್ಕಳ(ಜೂ,16): ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್ ಇಂಡಿಯಾ ರ್ಯಾಂಕಿಂಗ್ನಲ್ಲಿ ಕುಮಾರಿ ಜಾಗೃತಿ ಕೆ ಪಿ 661 ಅಂಕಗಳೊಂದಿಗೆ 23 ನೇ ರ್ಯಾಂಕ್ ಗಳಿಸಿ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಮೆಡಿಕಲ್ ಸೀಟ್ ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಈಕೆಯ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, […]










