ಕಾರ್ಕಳ(ಜೂ,16): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 2023 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ. ಜಾಗೃತಿ ಕೆ ಪಿ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 17 ನೇ ರ್ಯಾಂಕ್, ಪಶುವೈದ್ಯಕೀಯದಲ್ಲಿ 107ನೇ ರ್ಯಾಂಕ್, ಬಿ. ಎನ್ ವೈ ಎಸ್ ನಲ್ಲಿ 53 […]
Tag: creative pu karkala
ನೀಟ್ ಫಲಿತಾಂಶ ಪ್ರಕಟ:ಕ್ರಿಯೇಟಿವ್ನ ಜಾಗೃತಿ ಕೆ ಪಿ ಗೆ ಆಲ್ ಇಂಡಿಯಾ 23 ನೇ ರ್ಯಾಂಕ್
ಕಾರ್ಕಳ (ಜೂ,15): ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್ ಇಂಡಿಯಾ ರ್ಯಾಂಕಿಂಗ್ನಲ್ಲಿ ಕುಮಾರಿ ಜಾಗೃತಿ ಕೆ ಪಿ 661 ಅಂಕಗಳೊಂದಿಗೆ ಕೆಟೆಗರಿಯಲ್ಲಿ 23 ನೇ ರ್ಯಾಂಕ್, ಉದ್ಭವ್ ಎಂ ಆರ್ 625 ಅಂಕಗಳೊಂದಿಗೆ ಕೆಟೆಗರಿಯಲ್ಲಿ 72 ನೇ ರ್ಯಾಂಕ್ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ತನುಶ್ರೀ ಕೆ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಶಿರ್ಡಿ ಸಾಯಿಬಾಬಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆ ಘಾಟ್ ಸ್ವಚ್ಛತೆ
ಹೆಬ್ರಿ (ಜೂ,04):ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆಯ ಘಾಟಿಯ ಇಕ್ಕೆಲಗಳನ್ನು “ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ” ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಕಾರ್ಯ ಜರಗಿತು. ಈ ಅರಣ್ಯದಲ್ಲಿ ಅಳಿವಿನಂಚಿನಲ್ಲಿರುವ ಅನನ್ಯ ಪ್ರಾಣಿ, ಪಕ್ಷಿ ಪ್ರಬೇಧಗಳಿವೆ. ನಾವು ಮಾಡುವ ಪ್ಲಾಸ್ಟಿಕ್ ತ್ಯಾಜ್ಯದಿಂದ ಅವುಗಳ ಜೀವನ ದುಸ್ತರವಾಗುವಂತಾಗಿದೆ. ಆದ್ದರಿಂದ ನಾವು ಪ್ರಕೃತಿಯನ್ನು ಹಾಳುಗೆಡಹುವ […]
ಕ್ರಿಯೇಟಿವ್ ಪಿ.ಯು ಕಾಲೇಜು ಕಾರ್ಕಳ: ಸಿ.ಎಮ್.ಐ ಅರ್ಹತಾ ಪರೀಕ್ಷೆಯಲ್ಲಿ ಉತ್ಕ್ರಷ್ಟ ಸಾಧನೆ – 11 ವಿದ್ಯಾರ್ಥಿಗಳು ಆಯ್ಕೆ
ಕಾರ್ಕಳ(ಮೇ,17): ಕಂಪೆನಿ ಸೆಕ್ರೇಟರಿ ಆಫ್ ಇಂಡಿಯಾ ಇದರ ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ 14 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇನಸ್ಟಿಟ್ಯೂಟ್ ಆಫ್ ಕಂಪೆನಿ ಸಕ್ರೇಟರಿ ಆಫ್ ಇಂಡಿಯಾ ಇದೇ ಮೇ 6 ರಂದು ನಡೆಸಿದ ಸಿ.ಎಸ್.ಇ.ಇ.ಟಿ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯ ಅಶೋಕ್, ಅನಘ, ಅನಿರುದ್ಧ್, ಧ್ರುವ ಕೆ.ಜಿ, ಅವನೀಶ್ ದೇವಾಡಿಗ, ಓಂಕಾರ್ ಪ್ರಕಾಶ್ ಹೆಗಡೆಯಾಲ್, ಧೃತಿ ಡಿ. […]
ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ ( ಮೇ,5): ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 2023 ರಲ್ಲಿ ನಡೆದ ಪ್ರಥಮ ಹಂತದ ನಾಟಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ವರುಣ್ ಜಿ ನಾಯಕ್ 127, ದೀಕ್ಷಾ ಪಾಂಡು 123, ಸ್ಪರ್ಶ ಪಾರ್ಶ್ವನಾಥ್ 119, ಧರಿನಾಥ್ ಕುಂಬಾರ್ 118, ಸಹನಾ ಎನ್ ಸಿ 116 ಅಂಕ ಗಳಿಸಿದ್ದಾರೆ. ನಾಟಾ ಪರೀಕ್ಷೆಗೆ ಹಾಜರಾದ 31 ವಿದ್ಯಾರ್ತಿಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿರುತ್ತಾರೆ. […]
ಕ್ರಿಯೇಟಿವ್ ಕಾಲೇಜಿನ ಮೂರು ವಿದ್ಯಾರ್ಥಿಗಳು ಎನ್ ಡಿ ಎ ಗೆ ಆಯ್ಕೆ
ಕಾರ್ಕಳ (ಮೇ,5): ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್ 16, 2023 ರಲ್ಲಿ ನಡೆಸಿದ ಅತ್ಯಂತ ರಾಷ್ಟ್ರಮಟ್ಟದ ಎನ್.ಡಿ.ಎ/ಎನ್.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ 03 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಖಡಕ್ವಾಸ್ಲದಲ್ಲಿರುವ NDA ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್ ಅಥವಾ ಬಿ.ಎಸ್.ಸಿ ಪದವಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆಗೆ ದೇಶದಾದ್ಯಂತ ಸುಮಾರು 2.24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 7,964 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ […]
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಜೆ.ಇ.ಇ ಮೈನ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಕಾರ್ಕಳ(ಎ,29): ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NATIONAL TEST AGENCY) ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎರಡನೇ ಹಂತದ JEE Main ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ಉದ್ಭವ್ ಎಂ. ಆರ್. ಆಲ್ ಇಂಡಿಯಾ ರ್ಯಾಂಕಿಂಗ್ ಕ್ಯಾಟಗರಿ ವಿಭಾಗದಲ್ಲಿ 152 ನೇ ರ್ಯಾಂಕ್, ಜಾಗೃತಿ ಕೆ ಪಿ 158 ನೇ ರ್ಯಾಂಕ್ ಗಳಿಸಿದ್ದಾರೆ. ಕಾರ್ತಿಕ್ ಕೃಷ್ಣಮೂರ್ತಿ ಹೆಗಡೆ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ನೊಂದಿಗೆ […]
ಪ್ರತಿಭೆ, ಸಮಯ, ಸ್ಪೂರ್ತಿ ಇದ್ದರೆ ಸಾಹಿತ್ಯದ ಬೆಳವಣಿಗೆ”- ಶ್ರೀ ನೀಲಾವರ ಸುರೇಂದ್ರ ಅಡಿಗ
ಉಡುಪಿ (ಎ,27): ಕ್ರಿಯೇಟಿವ್ ಪದವಿಪೂರ್ವ ಕಾಲೇಜ್ ಉಡುಪಿಯಲ್ಲಿ ಸಾಹಿತ್ಯಸಾಂಗತ್ಯ-6 ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ಸಾಹಿತ್ಯದೆಡೆಗೆ ಯುವಜನತೆ ಎಂಬ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗರ ಕಾಲೇಜಿನ ವಿದ್ಯಾರ್ಥಿಗಳನ್ನು ಕುರಿತು ಮಾತುಗಳನ್ನಾಡಿದರು. ಪ್ರತಿಭೆ, ಸಮಯ, ಸ್ಪೂರ್ತಿ ಇದ್ದರೆ ಸಾಹಿತ್ಯ ಬೆಳವಣಿಗೆಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯವನ್ನು ಮೈಗೂಡಿಸಿಕೊಳ್ಳುವುದರಿಂದ ಅವರ ಸಂಪೂರ್ಣ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ.ಮತ್ತು ಧನಾತ್ಮಕವಾಗಿ ಚಿಂತಿಸುವುದರಿಂದ ವ್ಯಕ್ತಿ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ […]
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ- ಏಳು ರ್ಯಾಂಕ್
ಕಾರ್ಕಳ( ಎ ,21): 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಎರಡನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 380 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಪ್ರಸ್ತುತ್ ಪಟೇಲ್ 592 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರ್ಯಾಂಕ್ , ಸುಮಂತ್ ಶೆಟ್ಟಿ 591 […]
ಜಗತ್ತು ವಿಶೇಷ ಪ್ರತಿಭೆಗಳನ್ನು ಗುರುತಿಸುತ್ತದೆ-ಜೆಸಿಐ ರಾಷ್ಟ್ರೀಯ ತರಬೇತುದಾರ ಕೆ. ರಾಜೇಂದ್ರ ಭಟ್
ಕಾರ್ಕಳ (ಎ,19): ವಿಶೇಷ ಪರಿಶ್ರಮದಿಂದ ಕೂಡಿದ ಪ್ರಯತ್ನ ಯಶಸ್ಸನ್ನು ದೊರಕಿಸಿಕೊಡುತ್ತದೆ. ತನ್ಮೂಲಕ ವಿಶ್ವವ್ಯಾಪಿಯನ್ನಾಗಿಸಿ ಪ್ರಪಂಚವನ್ನು ಆಳಲು ತೊಡಗುತ್ತದೆ. ಆದ್ದರಿಂದ ಕ್ರಿಯಾಶೀಲತೆಯೇ ಇಂದಿನ ವಿದ್ಯಾರ್ಥಿಗಳಿಗೆಪ್ರೇರಣೆಯಾಗಲಿ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ,ಖ್ಯಾತ ವಾಗ್ಮಿ ಕೆ. ರಾಜೇಂದ್ರ ಭಟ್ ನುಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸಾಧನೆಯ ಕಡೆಗೆ ತುಡಿತ, ಅವಕಾಶವನ್ನು ಸೃಷ್ಟಿಸುವುದು ನಮ್ಮ ಗುರಿಯಾಗಬೇಕೆಂದು ಕರೆ ನೀಡಿದರು. […]










