ಒಬ್ಬ ವ್ಯಕ್ತಿಯ ನಡೆತೆ,ಕೌಶಲ್ಯ,ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದ್ದು ಆ ಹಿನ್ನೆಲೆಯಲ್ಲಿ ಶಿಕ್ಷಕ ವೃತ್ತಿ ತುಂಬಾ ಶ್ರೇಷ್ಠವಾದದ್ದು ಎಂದು ಎಪಿಜೆ ಅಬ್ದುಲ್ ಕಲಾಂ ಹೇಳಿರುವ ಮಾತು ಅಕ್ಷರಶ ಸತ್ಯ. ಯಾವೊಬ್ಬ ಮಗನು ಜನ್ಮ ಕೊಟ್ಟ ತಾಯಿಯನ್ನು, ಬಾಳು ಕೊಟ್ಟ ತಂದೆಯನ್ನು ಹಾಗೆಯೇ ಅಕ್ಷರ ಕಲಿಸಿದ ಗುರುಗಳನ್ನು ಎಂದಿಗೂ ಮರೆಯುವುದಿಲ್ಲ. ನಮ್ಮ ಜೀವನದ ದಾರಿಗೆ ಅರ್ಥ ಕಲ್ಪಿಸಿ ಸ್ವತಂತ್ರವಾಗಿ ತೀರ್ಮಾನ ಕೈಗೊಳ್ಳಲು ನಮ್ಮನ್ನು ವಿದ್ಯಾವಂತರಾಗಿಸಿದ ಗುರುಗಳೇ ಶ್ರೇಷ್ಠರು. ತಮ್ಮ ಜ್ಞಾನದ ಭಂಡಾರವನ್ನು […]
Tag: eshwara navunda
ಕುಕ್ಕೆ ಸುಬ್ರಹ್ಮಣ್ಯ: ಆಪದ್ಬಾಂಧವ ಈಶ್ವರ ಮಲ್ಪೆಗೆ ಸನ್ಮಾನ
ಕುಕ್ಕೆ ಸುಬ್ರಹ್ಮಣ್ಯ(ಜೂ ,06): ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಈಶ್ವರ್ ಮಲ್ಪೆ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಈಶ್ವರ ಮಲ್ಪೆ ಅವರ ಟ್ರಸ್ಟ್ ಗೆ ಗ್ರಾಮ ಪಂಚಾಯತ್ ಸದಸ್ಯರ ಗೌರವಧನದಿಂದ ಸುಮಾರು ಹತ್ತು ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಸುಬ್ರಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಸುಜಾತಾ ಕಲ್ಲಾಜೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್,ಸದಸ್ಯರಾದ ವೆಂಕಟೇಶ್ ಎಚ್ ಎಲ್, ಗಿರೀಶ್ ಆಚಾರ್ಯ, ದಿಲೀಪ್ ಕಲ್ಲಾಜೆ, ಸವಿತಾ ಭಟ್, ಭಾರತಿ […]
ಶ್ರೀ ಕುಪ್ಪಣ್ಣ ಹಾಯ್ಗೂಳಿ ಜಟ್ಟಿಗ ಹಾಗೂ ಸಪರಿವಾರ ದೈವಸ್ಥಾನ, ಕಟ್ಟು: ಫೆಬ್ರವರಿ 4ರಿಂದ 06 ತನಕ ವಿವಿಧ ಧಾರ್ಮಿಕ ಕಾರ್ಯಕ್ರಮ
ಹೆಮ್ಮಾಡಿ( ಜ,29): ಇಲ್ಲಿನ ಶ್ರೀ ಕುಪ್ಪಣ್ಣ ಹಾಯ್ಗೂಳಿ ಜಟ್ಟಿಗ ಹಾಗೂ ಸಪರಿವಾರ ದೈವಸ್ಥಾನ ಕಟ್ಟು, ಸುಳ್ಸೆ, ದೇಗುಲದಲ್ಲಿ ಮಹಾ ಘಂಟೆ ಲೋಕಾರ್ಪಣೆ ,ಬ್ರಹ್ಮ ಕುಂಭಾಭಿಷೇಕ ಹಾಗೂ ವಾರ್ಷಿಕ ಹೂವಿನ ಪೂಜಾ ಕಾರ್ಯಕ್ರಮ ಫೆಬ್ರುವರಿ 4ರಿಂದ 06, ತನಕ ನಡೆಯಲಿದೆ. ಫೆ, 4ರ ಮಂಗಳವಾರದಂದು ಮಹಾ ಗಂಟೆಯ ಪುರ ಮೆರವಣಿಗೆಯು ಹೆಮ್ಮಾಡಿ ಶ್ರೀ ಲಕ್ಷ್ಮಿನಾರಾಯಣ ದೇವಸ್ಥಾನದಿಂದ ಮಧ್ಯಾಹ್ನ ಗಂಟೆ 3:30ಕ್ಕೆ ಹೊರಡಲಿರುವುದು. ರಾತ್ರಿ ಗಂಟೆ 7:30 ಕ್ಕೆ ಸರಿಯಾಗಿ ಧಾರ್ಮಿಕ ಸಭಾ […]
ಕೆ. ಡಿ. ಎಫ್ ಕಪ್ -2025: ಅನ್ವೇಶ್ ಎ. ಮೊಗವೀರ ದ್ವಿತೀಯ
ಕುಂದಾಪುರ(ಜ.21): ಇಲ್ಲಿನ ಈಸ್ಟ್ ವೆಸ್ಟ್ ಸ್ಪೋರ್ಟ್ಸ್ ಕ್ಲಬ್ ಅಂಡ್ ರೆಸಾರ್ಟ್ ನಲ್ಲಿ ಇತ್ತೀಚೆಗೆ ನೆಡೆದ ಡ್ರಾಗನ್ ಫೀಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾ ಆಯೋಜಿತ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಾದ ಕೆ. ಡಿ. ಫ್ 2025 ಕಪ್ ನಲ್ಲಿ ಅನ್ವೇಶ್ , ಎ ಮೊಗವೀರ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈತ ಕಿರಿ ಮಂಜೇಶ್ವರ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇಲ್ಲಿ 6ನೇ ತರಗತಿಯ ವಿದ್ಯಾರ್ಥಿ ಹಾಗೂ ನಾವುಂದದ ಗಣೇಶ್ ನಗರ […]
ತಾಲೂಕು ಮಟ್ಟದ ಗಣಿತ ಪ್ರತಿಭಾ ಪರೀಕ್ಷೆ : ಆಯುಷ್ ಎ.ಮೊಗವೀರ ಪ್ರಥಮ ರ್ಯಾಂಕ್
ಕುಂದಾಪುರ(ಜ,9) : ತಾಲೂಕು ಮಟ್ಟದ ಅಂತರ್ ಶಾಲಾ ಮಟ್ಟದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಕಿರಿಮುಂಜೇಶ್ವರದ ಜನತಾ ಪ್ರಾಥಮಿಕ ಶಾಲೆಯ ಆಯುಷ್ ಎ.ಮೊಗವೀರ ಪ್ರಥಮ ರ್ಯಾಂಕ್ ಪಡೆದಿದ್ದಾನೆ. ಈತ ನಾವುಂದ ಬಾಡಿ ಮನೆ ವೇದಾವತಿ ಮತ್ತು ಅಣ್ಣಪ್ಪ ದಂಪತಿಗಳ ಪುತ್ರ. ವರದಿ: ಈಶ್ವರ ನಾವುoದ
ರಾಷ್ಟ್ರಮಟ್ಟದ ಯೋಗಾ ಸ್ಪರ್ಧೆ: ಕರ್ನಾಟಕ ತಂಡ ಪ್ರತಿನಿಧಿಸುತ್ತಿರುವ ಲಾಸ್ಯ ಮಧ್ಯಸ್ಥ
ಕುಂದಾಪುರ ( ಜ.09): ಹೈದರಾಬಾದಿನಲ್ಲಿ ನಡೆಯಲಿರುವ 68ನೇ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಮ್ಮ ಕರಾವಳಿ ಭಾಗದ ಹೆಮ್ಮೆಯ ಯೋಗಪಟು ಲಾಸ್ಯ ಮಧ್ಯಸ್ಥ ಕರ್ನಾಟಕ ತಂಡವನ್ನು ಪ್ರತಿನಿಧಿಲಾಸಲಿದ್ದಾರೆ. ಈಕೆ ಕುಂದಾಪುರದ ಹೋಲಿ ರೋಜರಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ . ವರದಿ: ಈಶ್ವರ ನಾವುoದ
ಆಲ್ ಇಂಡಿಯಾ ಆಕಾಶ್ ಸ್ಕಾಲರ್ಶಿಪ್ ಪರೀಕ್ಷೆ: ಆಕಾಶ್ ಮೊಗವೀರ 3ನೇ ರ್ಯಾಂಕ್
ಕುಂದಾಪುರ ( ನ .09): ಆಲ್ ಇಂಡಿಯಾ ಆಕಾಶ್ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಆಕಾಶ್ ಈ ಮೊಗವೀರ ಉಡುಪಿ ಜಿಲ್ಲೆಗೆ 3ನೇ ರ್ಯಾಂಕ್ ಪಡೆದಿದ್ದಾರೆ. ಆಕಾಶ್ ಎಜುಕೇಶನ್ ಸಂಸ್ಥೆ ಭಾರತದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿಷಯಗಳ ಆಯ್ಕೆಯಲ್ಲಿ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಈ ಪರೀಕ್ಷೆ ನಡೆಸುತ್ತದೆ. ಇಂಜಿನಿಯರ್ ವಿಷಯನ್ನು ಆಯ್ದುಕೊಂಡು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ಇಲ್ಲಿ ಹತ್ತನೇ ತರಗತಿಯಲ್ಲಿ […]
ಯೋಗಾಸನ ಸ್ಪರ್ಧೆ : ಲಾಸ್ಯ ಮಧ್ಯಸ್ಥ ಪ್ರಥಮ
ಕುಂದಾಪುರ( ಆ,19): ಇಲ್ಲಿನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ಇವರು ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ವಂಡ್ಸೆಯಲ್ಲಿ ಆಗಸ್ಟ್ 19ರಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಸತತ 5ನೇ ಬಾರಿ ” ಯೋಗಕುಮಾರಿ ” ಪ್ರಶಸ್ತಿಯನ್ನು ಪಡೆದಿರುತ್ತಾರೆ. ಈಕೆಗೆ ಶಾಲೆಯ ಭೋದಕ -ಭೋದಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ :ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನೆ
ಬೈಂದೂರು(ಜೂ, 29): ಉದ್ಯಮಿ ಗೋವಿಂದ ಬಾಬು ಪೂಜಾರಿ ನೇತ್ರತ್ವದ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನೂತನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭ ಜೂನ್, 29 ರಂದು ಬೈಂದೂರು ಸಮೀಪದ ಹೇರಂಜಾಲುವಿನಲ್ಲಿ ಜರುಗಿತು. ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘಟಕವನ್ನು ಉದ್ಘಾಟಿಸಿ ಗೋವಿಂದ ಪೂಜಾರಿ ಅವರ ಸಾಧನೆಯನ್ನು ಶ್ಲಾಘಸಿದರು. ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ […]
ಓಂ ಶ್ರೀ ಯೋಗ ಕೇಂದ್ರ ಬಸ್ರೂರು:ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ
ಬಸ್ರೂರು(ಜು,23): ಇಲ್ಲಿನ ಓಂ ಶ್ರೀ ಯೋಗ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಕೆ .ರಾಧಾಕೃಷ್ಣಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು.2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದಂತಹ ಸ್ಥಳೀಯ ಬಸ್ರೂರು ಗ್ರಾಮದ ಸಾಧಕ ವಿದ್ಯಾರ್ಥಿಗಳಾದ […]










