ಹೆಮ್ಮಾಡಿ( ಜ,29): ಇಲ್ಲಿನ ಶ್ರೀ ಕುಪ್ಪಣ್ಣ ಹಾಯ್ಗೂಳಿ ಜಟ್ಟಿಗ ಹಾಗೂ ಸಪರಿವಾರ ದೈವಸ್ಥಾನ ಕಟ್ಟು, ಸುಳ್ಸೆ, ದೇಗುಲದಲ್ಲಿ ಮಹಾ ಘಂಟೆ ಲೋಕಾರ್ಪಣೆ ,ಬ್ರಹ್ಮ ಕುಂಭಾಭಿಷೇಕ ಹಾಗೂ ವಾರ್ಷಿಕ ಹೂವಿನ ಪೂಜಾ ಕಾರ್ಯಕ್ರಮ ಫೆಬ್ರುವರಿ 4ರಿಂದ 06, ತನಕ ನಡೆಯಲಿದೆ. ಫೆ, 4ರ ಮಂಗಳವಾರದಂದು ಮಹಾ ಗಂಟೆಯ ಪುರ ಮೆರವಣಿಗೆಯು ಹೆಮ್ಮಾಡಿ ಶ್ರೀ ಲಕ್ಷ್ಮಿನಾರಾಯಣ ದೇವಸ್ಥಾನದಿಂದ ಮಧ್ಯಾಹ್ನ ಗಂಟೆ 3:30ಕ್ಕೆ ಹೊರಡಲಿರುವುದು. ರಾತ್ರಿ ಗಂಟೆ 7:30 ಕ್ಕೆ ಸರಿಯಾಗಿ ಧಾರ್ಮಿಕ ಸಭಾ […]
Tag: eshwara navunda
ಕೆ. ಡಿ. ಎಫ್ ಕಪ್ -2025: ಅನ್ವೇಶ್ ಎ. ಮೊಗವೀರ ದ್ವಿತೀಯ
ಕುಂದಾಪುರ(ಜ.21): ಇಲ್ಲಿನ ಈಸ್ಟ್ ವೆಸ್ಟ್ ಸ್ಪೋರ್ಟ್ಸ್ ಕ್ಲಬ್ ಅಂಡ್ ರೆಸಾರ್ಟ್ ನಲ್ಲಿ ಇತ್ತೀಚೆಗೆ ನೆಡೆದ ಡ್ರಾಗನ್ ಫೀಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾ ಆಯೋಜಿತ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಾದ ಕೆ. ಡಿ. ಫ್ 2025 ಕಪ್ ನಲ್ಲಿ ಅನ್ವೇಶ್ , ಎ ಮೊಗವೀರ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈತ ಕಿರಿ ಮಂಜೇಶ್ವರ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಇಲ್ಲಿ 6ನೇ ತರಗತಿಯ ವಿದ್ಯಾರ್ಥಿ ಹಾಗೂ ನಾವುಂದದ ಗಣೇಶ್ ನಗರ […]
ತಾಲೂಕು ಮಟ್ಟದ ಗಣಿತ ಪ್ರತಿಭಾ ಪರೀಕ್ಷೆ : ಆಯುಷ್ ಎ.ಮೊಗವೀರ ಪ್ರಥಮ ರ್ಯಾಂಕ್
ಕುಂದಾಪುರ(ಜ,9) : ತಾಲೂಕು ಮಟ್ಟದ ಅಂತರ್ ಶಾಲಾ ಮಟ್ಟದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಕಿರಿಮುಂಜೇಶ್ವರದ ಜನತಾ ಪ್ರಾಥಮಿಕ ಶಾಲೆಯ ಆಯುಷ್ ಎ.ಮೊಗವೀರ ಪ್ರಥಮ ರ್ಯಾಂಕ್ ಪಡೆದಿದ್ದಾನೆ. ಈತ ನಾವುಂದ ಬಾಡಿ ಮನೆ ವೇದಾವತಿ ಮತ್ತು ಅಣ್ಣಪ್ಪ ದಂಪತಿಗಳ ಪುತ್ರ. ವರದಿ: ಈಶ್ವರ ನಾವುoದ
ರಾಷ್ಟ್ರಮಟ್ಟದ ಯೋಗಾ ಸ್ಪರ್ಧೆ: ಕರ್ನಾಟಕ ತಂಡ ಪ್ರತಿನಿಧಿಸುತ್ತಿರುವ ಲಾಸ್ಯ ಮಧ್ಯಸ್ಥ
ಕುಂದಾಪುರ ( ಜ.09): ಹೈದರಾಬಾದಿನಲ್ಲಿ ನಡೆಯಲಿರುವ 68ನೇ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಮ್ಮ ಕರಾವಳಿ ಭಾಗದ ಹೆಮ್ಮೆಯ ಯೋಗಪಟು ಲಾಸ್ಯ ಮಧ್ಯಸ್ಥ ಕರ್ನಾಟಕ ತಂಡವನ್ನು ಪ್ರತಿನಿಧಿಲಾಸಲಿದ್ದಾರೆ. ಈಕೆ ಕುಂದಾಪುರದ ಹೋಲಿ ರೋಜರಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ . ವರದಿ: ಈಶ್ವರ ನಾವುoದ
ಆಲ್ ಇಂಡಿಯಾ ಆಕಾಶ್ ಸ್ಕಾಲರ್ಶಿಪ್ ಪರೀಕ್ಷೆ: ಆಕಾಶ್ ಮೊಗವೀರ 3ನೇ ರ್ಯಾಂಕ್
ಕುಂದಾಪುರ ( ನ .09): ಆಲ್ ಇಂಡಿಯಾ ಆಕಾಶ್ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಆಕಾಶ್ ಈ ಮೊಗವೀರ ಉಡುಪಿ ಜಿಲ್ಲೆಗೆ 3ನೇ ರ್ಯಾಂಕ್ ಪಡೆದಿದ್ದಾರೆ. ಆಕಾಶ್ ಎಜುಕೇಶನ್ ಸಂಸ್ಥೆ ಭಾರತದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿಷಯಗಳ ಆಯ್ಕೆಯಲ್ಲಿ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಈ ಪರೀಕ್ಷೆ ನಡೆಸುತ್ತದೆ. ಇಂಜಿನಿಯರ್ ವಿಷಯನ್ನು ಆಯ್ದುಕೊಂಡು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ಇಲ್ಲಿ ಹತ್ತನೇ ತರಗತಿಯಲ್ಲಿ […]
ಯೋಗಾಸನ ಸ್ಪರ್ಧೆ : ಲಾಸ್ಯ ಮಧ್ಯಸ್ಥ ಪ್ರಥಮ
ಕುಂದಾಪುರ( ಆ,19): ಇಲ್ಲಿನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ಇವರು ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ವಂಡ್ಸೆಯಲ್ಲಿ ಆಗಸ್ಟ್ 19ರಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಸತತ 5ನೇ ಬಾರಿ ” ಯೋಗಕುಮಾರಿ ” ಪ್ರಶಸ್ತಿಯನ್ನು ಪಡೆದಿರುತ್ತಾರೆ. ಈಕೆಗೆ ಶಾಲೆಯ ಭೋದಕ -ಭೋದಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ :ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನೆ
ಬೈಂದೂರು(ಜೂ, 29): ಉದ್ಯಮಿ ಗೋವಿಂದ ಬಾಬು ಪೂಜಾರಿ ನೇತ್ರತ್ವದ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನೂತನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭ ಜೂನ್, 29 ರಂದು ಬೈಂದೂರು ಸಮೀಪದ ಹೇರಂಜಾಲುವಿನಲ್ಲಿ ಜರುಗಿತು. ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘಟಕವನ್ನು ಉದ್ಘಾಟಿಸಿ ಗೋವಿಂದ ಪೂಜಾರಿ ಅವರ ಸಾಧನೆಯನ್ನು ಶ್ಲಾಘಸಿದರು. ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ […]
ಓಂ ಶ್ರೀ ಯೋಗ ಕೇಂದ್ರ ಬಸ್ರೂರು:ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ
ಬಸ್ರೂರು(ಜು,23): ಇಲ್ಲಿನ ಓಂ ಶ್ರೀ ಯೋಗ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಕೆ .ರಾಧಾಕೃಷ್ಣಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು.2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದಂತಹ ಸ್ಥಳೀಯ ಬಸ್ರೂರು ಗ್ರಾಮದ ಸಾಧಕ ವಿದ್ಯಾರ್ಥಿಗಳಾದ […]
ಮರವಂತೆ: ವಿವಿಧ ಸಂಘಟನೆಗಳಿಂದ ರಕ್ತದಾನ ಶಿಬಿರ
ಮರವಂತೆ(ಜು,18): ರಕ್ತದಾನಿಗಳ ಬಳಗ ಮರವಂತೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ. ), ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಜೂನ್ ,16ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ. )ಉಡುಪಿ ಇದರ ಅಧ್ಯಕ್ಷರಾದ ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಶಿಬಿರ ಉದ್ಘಾಟಿಸಿದರು. ಪ್ರಾಥಮಿಕ ಅರೋಗ್ಯ ಕೇಂದ್ರ ಮರವಂತೆ ಇದರ […]
ಯೋಗ ಪಟು ಲಾಸ್ಯ ಮಧ್ಯಸ್ಥಗೆ ಸನ್ಮಾನ
ಕುಂದಾಪುರ(ಫೆ.17): ಅರುಣ್ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥರ ಪ್ರೀತಿಯ ಕುವರಿ ಕುಂದಾಪುರದ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಈಕೆ ತನ್ನ ಎಳೆಯ ವಯಸ್ಸಿನಲ್ಲಿಯೇ ಮಹತ್ತರವಾದ ಸಾಧನೆಯನ್ನು ಮಾಡಿ ಹಲವರ ಪ್ರಶಂಸೆಗೆ ಪಾತ್ರಲಾಗಿದ್ದಾಳೆ. ಕರಾವಳಿ ಭಾಗದಲ್ಲಿಯ ಹಲವು ಗುರುಗಳಿಂದ ಯೋಗಾಭ್ಯಾಸವನ್ನು ಮಾಡಿರುವುದು ಡಾ. ನವೀನ್ ಕುಮಾರ್, ಕೆ ಆರ್ ವಿಷ್ಣು ಪ್ರಸಾದ್ ಶೆಟ್ಟಿ, ರಂಜಿತ್ ಜಿಡಿ ಹಾಗೂ ಶ್ರೀ ಹರಿ ಅಯ್ಯಂಗಾರ್ ರವರ ಅಚ್ಚುಮೆಚ್ಚಿನ ಶಿಷ್ಯರಾಗಿದ್ದಾಳೆ […]