ಕುಂದಾಪುರ(ಅ,15): ಈಜುಗಾರ ,ಜೀವರಕ್ಷಕ, ಭಾಸ್ಕರ್ ಕಳಸ,ತಲಗೋಡು ರವರ ಸಮಾಜ ಸೇವೆ ಗುರುತಿಸಿ ಕೊಟ್ಟ ಸನ್ಮಾನದ ಪ್ರಶಸ್ತಿಪತ್ರ ಹಲವಾರು . ಆದರೆ ಇವರಿಗೆ ವಾಸವಾಗಿರಲು ಮನೆ ಇಲ್ಲದಿರುವುದುಹಾಗೂ ಸರ್ಕಾರದ ಇಲಾಖೆಗಳ ನಿರ್ಲಕ್ಷ್ಯದ ಕುರಿತಾದ ಪೂರ್ಣ ಕಥೆ ಮತ್ತು ವ್ಯಥೆಯ ಪುಟವನ್ನು ಸಾರ್ವಜನಿಕರ ಎದುರು ತೆರೆದಿಟ್ಟಿದ್ದೆವು. ಇದನ್ನು ಗಮನಿಸಿದ ಉಡುಪಿ ಬೆಳ್ಮಣ್ ನ ‘ಹ್ಯೂಮನಿಟಿ “ಸೇವಾ ಸಂಸ್ಥೆ ಭಾಸ್ಕರ್ ತಲಗೋಡುರವರ ಮನೆ ಕಟ್ಟುವ ಆಸೆಗೆ ಸ್ಪಂದಿಸಿ 1ಲಕ್ಷ ಧನಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. […]
Tag: eshwara navunda
ಕಡಲ ತಡಿಯ ಆಪದ್ಬಾಂಧವ, ಜನಸೇವಕ, ಮತ್ಸ್ಯೋದ್ಯಮಿ ಜಗನ್ನಾಥ ಉಪ್ಪುಂದ
ಮಾನವೀಯತೆ ಎಂದರೆ ಮಾನವ ಸ್ಥಿತಿಯಿಂದ ಉದ್ಭವಿಸಿದ ಪರ ಹಿತ ಚಿಂತನೆಯ ಮೂಲಭೂತ ನೀತಿತತ್ವ. ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು”ಎಂದು ಸರ್ವಜ್ಞನ ಮಾತಿನಂತೆ, ತನ್ನಂತೆಯೇ ಇನ್ನೊಂದು ಜೀವಕ್ಕೂ ನೋವಾಗುತ್ತದೆ ಆದು ಗೊತ್ತಿದ್ದು ಇನ್ನೊಂದು ಜೀವವನ್ನು ತಾನು ನೋಯಿಸಬಾರದು ಎಂಬ ವಿವೇಕ ನಮ್ಮಲ್ಲಿ ಜಾಗೃತ ವಾದರೆ ಮಾನವೀಯತೆ ಮತ್ತು ಮನುಷ್ಯತ್ವಕ್ಕೆ ಒಂದು ಅರ್ಥ ಬರುತ್ತದೆ. ಮಾನವೀಯತೆ ಪ್ರತಿ ಮನುಷ್ಯನ ಹೃದಯದಲ್ಲಿ ಮನೆ ಮಾಡಬೇಕು.ಮಾನವೀಯತೆ ಏಕೆ ಮಾನವನಿಗೆ ಮಹತ್ವದಾಗಿದೆ ಎಂಬ ಕಲ್ಪನೆ ಮತ್ತು […]
ಕಾರ್ಪೋರೇಟ್ ಕ್ಯಾಟರಿಂಗ್ ರಂಗದ ಪೂರ್ಣಚಂದಿರ ಮಂಜುನಾಥ ಎನ್. ಶೆಟ್ಟಿ ಬೆಳ್ಳಾಡಿ
ಕಷ್ಟ ನಷ್ಟಗಳ ಭಯದಿಂದ ಕೆಲಸವನ್ನೇ ಆರಂಭ ಮಾಡದವರು ದುರ್ಬಲರು.ವಿಘ್ನಗಳು ಎದುರಾದಾಗ ಕೆಲಸವನ್ನು ನಿಲ್ಲಿಸುವವರು ಹೇಡಿಗಳು. ವಿಘ್ನಗಳನ್ನು ನಿವಾರಿಸಿಕೊಂಡು ಗುರಿ ಸಾಧಿಸುವವರು ಶ್ರೇಷ್ಠರು.ವಿಘ್ನಗಳ ಅಂಜಿಕೆಯಿಂದ ಕೆಲಸವನ್ನು ಆರಂಭ ಮಾಡದೆ ದುರ್ಬರಂತಿರುವವರು ಹೆಚ್ಚಿರುವ ಈ ಕಾಲಘಟ್ಟದಲ್ಲಿ ನಾವಿಂದು ಪರಿಚಯಿಸುತ್ತಿರುವ ಈ ವ್ಯಕ್ತಿ ವಿಘ್ನಗಳನ್ನು ಸಾಧನೆಯ ಮೆಟ್ಟಿಲಾಗಿ ರೂಪಿಸಿಕೊಂಡು, ಅವಿರತ ಪ್ರಯತ್ನದಿಂದಾಗಿ ಯಶಸ್ಸಿನತ್ತ ಸಾಗುತ್ತಾ ಶ್ರೇಷ್ಠ ಸಾಧಕರಾಗಿ ಹೊರಹೊಮ್ಮಿದವರು, ಬಾಲ್ಯದಿಂದಲೂ ಹೋರಾಟಗಳನ್ನು ಎದುರಿಸಿ ಭವಿಷ್ಯದಲ್ಲಿ ಸಾಧಕನಾಗಿಯೇ ಆಗುತ್ತೇನೆ ಎಂಬ ಸ್ಪಷ್ಟ ದಿಸೆಯಲ್ಲಿ ಕಲ್ಲು ಮುಳ್ಳುಗಳನ್ನೇ […]
ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಐದನೇ ಮನೆ ಹಸ್ತಾಂತರ
ಕೋಟೇಶ್ವರ-(ಅ,8): ಕೋಟೇಶ್ವರ ಸಮೀಪದ ಕಾಳಾವರದಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್( ರಿ ) ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಗೋವಿಂದ ಬಾಬು ಪೂಜಾರಿ ಯವರು ಪೂರ್ಣ ಜವಾಬ್ದಾರಿಯನ್ನು ಹೊತ್ತು ನಿರ್ಮಿಸಿಕೊಟ್ಟ 5ನೇ ಮನೆ ಗೃಹಪ್ರವೇಶ ಇಂದು ಸಂತಸದಿಂದ ನಡೆಯಿತು. ಕಾಳಾವರದ ನರಿಕೋಡ್ಲು ಮನೆ ಸತೀಶ್ ಪೂಜಾರಿ ಯವರ ಮನೆ ನಿರ್ಮಾಣದ ಕನಸನ್ನು ಆಶ್ರಯದಾತ ಡಾ.ಗೋವಿಂದ ಬಾಬು ಪೂಜಾರಿಯವರು ನನಸು ಮಾಡಿದ್ದಾರೆ.ರಿಕ್ಷಾ ಡ್ರೈವರ್ ಒಬ್ಬರ ಮನೆ ನಿರ್ಮಾಣಕ್ಕೆ ಎದುರಾದ ಕಷ್ಟವನ್ನು ಗಮನಿಸಿದ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ […]
ಹೊಸ್ತಿನ ಹೊಸ ಫಸಲು- ಕದಿರು ಕಟ್ಟುವ ಹಬ್ಬ
ಮ್ಮ ಕರಾವಳಿ ಭಾಗದಾದ್ಯಂತ ಹೊಸ ಫಸಲಿನ ಕದಿರುಕಟ್ಟುವ ಪೂಜೆ ಸಂಪ್ರದಾಯಕವಾಗಿ ರೂಡಿಯಲ್ಲಿರುವ ಹಬ್ಬ.ವಿಶೇಷವಾಗಿ ನವರಾತ್ರಿ ಸಂದರ್ಭದಲ್ಲಿ ಆಚರಿಸುವ ಈ ಹಬ್ಬದಂದು ಮನೆ ಮಂದಿಯಲ್ಲಾ ಸಂತಸದಿಂದ ಆಚರಿಸುತ್ತಾರೆ. ಕರಾವಳಿಯ ಕೃಷಿ ಪರಂಪರೆಯಲ್ಲಿ ಮತ್ತು ಸಂಪ್ರದಾಯದಲ್ಲಿ ಕದಿರು ಕಟ್ಟುವ ಹಬ್ಬಕ್ಕೆ ವಿಶೇಷ ಮಹತ್ವ ಇದೆ. ಕ್ರಷಿ ಭೂಮಿಯಲ್ಲಿ ಬೆಳೆದ ಭತ್ತದ ಪೈರು ತೆನೆಬಿಟ್ಟು ಬೆಳೆದಿರುವ ಸಂಭ್ರಮವನ್ನು ಕರಾವಳಿ ಭಾಗದ ಜನತೆ ಭಕ್ತಿಭಾವದಿಂದ ಆಚರಿಸುವ ಹಾಗೂ ದೇವಸ್ಥಾನದಲ್ಲಿ ಹೊಸ ಫಸಲುಗಳನ್ನು ಊರ ಜನತೆಗೆ ಹಂಚುವುದು […]
….ಇದು ಕಥೆ ಅಲ್ಲ ವ್ಯಥೆ….ಜೀವರಕ್ಷಕ ಆಪದ್ಬಾಂಧವ ಭಾಸ್ಕರ್ ತಲಗೋಡು
ತಮ್ಮ ವೈಯುಕ್ತಿಕ ಹಾಗೂ ಕೌಟುಂಬಿಕ ಸವಾಲುಗಳ ನಡುವೆಯೂ ಜನಸೇವೆ ಮಾಡಬೇಕೆಂದು ಸ್ವಯಂ ಪ್ರೇರಣೆಯಿಂದ, ನಿಸ್ವಾರ್ಥ ಸೇವೆಯಲ್ಲಿ ತಲ್ಲೀನರಾಗಿರುವುದರ ಜೊತೆಗೆ ಜನರಿಗೆ ಜೀವರಕ್ಷಕ ಮತ್ತು ಆಪತ್ಭಾಂಧವನಾಗಿರುವ ಈಶ್ವರ್ ಮಲ್ಪೆ ಯವರ ಕುರಿತಾದ ಸಂದರ್ಶನ ಲೇಖನ ಇಗಾಗಲೇ ನಿಮ್ಮ ಮುಂದೆ ಪ್ರಸ್ತುತ ಪಡಿಸಿದ್ದೇನೆ.ಅದೇ ರೀತಿಯಲ್ಲಿ ಇನ್ನೊರ್ವ ಆಪತ್ಭಾಂಧವ ಹಾಗೂ ಆಪ್ತ ರಕ್ಷಕನನ್ನು ನಿಮಗೆ ಪರಿಚಯಿಸಲಿಚ್ಚಿಸುತ್ತೇನೆ. ಸರ್ವೇಸಾಮಾನ್ಯವಾಗಿ ಜೀವ ರಕ್ಷಕ ಮತ್ತು ಆಪದ್ಬಾಂಧವ ಎಂದು ಪ್ರೀತಿಯಿಂದ ಜನರಿಂದ ಕರೆಯಲ್ಪಡುವವರ ಕಥೆ- ವ್ಯಥೆ ಗಳು ಒಂದೇ ರೀತಿಯದ್ದಾಗಿರುತ್ತದೆ. ಎಲ್ಲಾ ಜೀವ […]
ಕಾರ್ಪೋರೇಟ್ ಕ್ಯಾಟರಿಂಗ್ ರಂಗದ “ಗುಣವಂತ”ಉದ್ಯಮಿ ದಯಾನಂದ್ ಶ್ರೀಯಾನ್
ಧರ್ಮವು ಮರೆಯಾಗಿ ಅಧರ್ಮವೇ ಗೆಲ್ಲುತಿರುವ ಈ ಕಾಲಘಟ್ಟದಲ್ಲಿ ಯಾರಿಗೂ ತಿಳಿಯದಂತೆ, ಯಾರಲ್ಲೂ ಹೇಳಿಕೊಳ್ಳದೆ ,ಯಾರಿಗೂ ಬರೆಯಲು ಅವಕಾಶ ಮಾಡಿಕೊಡದೆ ದಾನ-ಧರ್ಮ ಸಮಾಜಸೇವೆ ಮಾಡುತ್ತಿರುವ ಒರ್ವ ವ್ಯಕ್ತಿ ಮತ್ತು ಶಕ್ತಿಯ ಯಶೋಗಾತೆಯನ್ನು ಪ್ರೀತಿಯಿಂದ ನನ್ನನು ಗದರಿಸಿ ಬಿಡುತ್ತಾರೋ ಏನೋ ಎಂಬ ಹೆದರಿಯಿಂದಲೇ ಬರೆಯುವ ಅನಿವಾರ್ಯತೆ ನನಗೆ. ಮಹಾಭಾರತದ ನೀತಿ ಸತ್ಯದಂತೆ ಸಜ್ಜನರು ಒಳ್ಳೆಯದನ್ನು ಮಾತ್ರ ಸ್ಮರಿಸಿಕೊಳ್ಳುತ್ತಾರೆ. ಕೆಟ್ಟದ್ದನ್ನು ಮಾಡದಿದ್ದರೂ ಎಂದೂ ತಪ್ಪುಗಳ ಬಗ್ಗೆ ಚರ್ಚೆಗೆ ಅವಕಾಶ ಕೂಡದೆ ಪರೋಪಕಾರಕ್ಕಾಗಿ ಕೆಲಸ ಮಾಡುವರೇ ಹೊರತು ಪ್ರತ್ಯುಪಕಾರ ವನ್ನು […]
ನಿಸ್ವಾರ್ಥ ಕಲಾ ಸೇವಕಿ ಮತ್ತು ಭಜನಾ ಗಾಯಕಿ ಸುಶೀಲಾ ಪೂಜಾರಿ ನಾವುಂದ
ದೇವರ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ವಿಚಾರಗಳು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ದೇವರ ಕ್ರಪೆಗೆ ಪಾತ್ರರಾಗಲು ಹಲವು ವಿಧಾನಗಳಿವೆ. ಆದರೆ ಭಜನೆ ಸರಳವಾದ ಮಾರ್ಗ.ಆದರೆ ಆಧುನಿಕತೆಯ ಸ್ಥಿತ್ಯಂತರಕ್ಕೆ ಒಳಗಾದ ಯುವ ಜನತೆ ಆಧ್ಯಾತ್ಮಿಕತೆ , ಭಜನೆ ಹಾಡುವುದು, ಕುಣಿತ ಭಜನೆ, ಜಾನಪದ ಗೀತೆ ಭಾವಗೀತೆಯಂತಹ ಧಾರ್ಮಿಕ ಚಟುವಟಿಕೆಯಿಂದ ದೂರವಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಮನೆ-ಮನಗಳಲ್ಲಿ ಭಜನೆಯ ಭಕ್ತಿ -ಭಾವ ಕಡಿಮೆಗೊಳ್ಳುತ್ತಿರುವ ಈ ಆಧುನಿಕ ಕಾಲಘಟ್ಟದಲ್ಲಿ ಭಜನೆಯನ್ನು ಭಕ್ತಿಪೂರ್ವಕವಾಗಿ ಹಾಡುತ್ತಾ, […]
ಶಿಕ್ಷಕರ ದಿನಾಚರಣೆ: ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರಿಗೆ ಸನ್ಮಾನಿಸಿದ ಶಿಷ್ಯೆ ಶೈನಾ ಕಲ್ಯಾಣಪುರ
ಕಲ್ಯಾಣಪುರ(ಸೆ,07): ಗುರು ಮಾಡಿದ ಪಾಠವು ವರವಾಗಿ ನನ್ನ ಸಾಧನೆಗೆ ಮೆಟ್ಟಿಲಾಗಿ ನಿಂತ ಕ್ಷಣವನ್ನು ನೆನಪಿಸಿ ಶಿಕ್ಷಕರ ದಿನಾಚರಣೆಯೆಂದು ತವರು ಮನೆ ಟ್ರಸ್ಟ್ ನ ಸಂಸ್ಥಾಪಕಿ ಶೈನಾ ಕಲ್ಯಾಣಪುರ ತನ್ನ ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು. 6 ನೇ ತರಗತಿಯಲ್ಲಿ ತಾನು ಕಲಿತ ಪಾಠದ ವಿಷಯಗಳಾದ ಸತಿ ಪದ್ಧತಿ, ಹೆಣ್ಣು ಮಕ್ಕಳ ಶೋಷಣೆ, ಭ್ರೂಣ ಹತ್ಯೆ, ಲೈಂಗಿಕ ಶೋಷಣೆ ಇದರ ಬಗ್ಗೆ ಸಮಾಜ ವಿಜ್ಞಾನದ ಶಿಕ್ಷಕರಾದ ಶೇಖರ್ ಶೆಟ್ಟಿ […]
ನಾ ಕಂಡಂತೆ ಚಿಂತಕ, ಮಾರ್ಗದರ್ಶಕ ಮತ್ತು ಸಲಹೆಗಾರ ಈಶ್ವರ್ ಸಿ ನಾವುಂದ
ನಿಜ. ಆ ಚಿಂತನೆಗಳು ಬಹಳ ಸೂಕ್ಷ್ಮ ಮತ್ತು ಆಳವಾಗಿದ್ದವು. ಆ ಚಿಂತನೆಗಳ ಒಂದೊಂದು ಪದಗಳನ್ನು ಮಣಿಗಳಂತೆ ಪೋಣಿಸುತ್ತಾ ಹೋದಾಗ ಅದ್ಬುತ ಬರವಣಿಗೆಯಾಗಿ ಹೊರಹೊಮ್ಮತ್ತಿತ್ತು. ಸಾಧನೆ ಮಾಡ ಹೊರಟವರಿಗೆ ಶಕ್ತಿಯಾಗಿ ನಿಲ್ಲುತ್ತಿತ್ತು. ಈ ಬರವಣಿಗೆಯ ಹಿಂದಿರುವ ಕೈ ಬೇರೆ ಯಾರದ್ದು ಅಲ್ಲ. ಇದು ನಮ್ಮ ನಿಮ್ಮೆಲ್ಲರ ನೆಚ್ಚಿನ ಚಿಂತಕ,ಬರಹಗಾರ ಈಶ್ವರ್ ಸಿ ನಾವುಂದರವರದ್ದು. ಯೋಚನೆಗಳು ನನ್ನ ಸಾಧನೆಗಳಾಗಿದ್ದವು ಹಾಗೂ ಶಕ್ತಿಶಾಲಿ ಸಾಧನೆಗಳು ಹೌದು.ಕೆಲವೊಂದು ಸೃಜನಶೀಲ ಕೆಲಸಗಳಿಗೆ ನನ್ನ ಈ ಯೋಚನೆಗಳೇ ಸಾಧನವಾಗಿದ್ದವು. […]










