ಕುಂದಾಪುರ (ಆ, 09) : ಖ್ಯಾತ ಜಾನಪದ ಗಾಯಕ ಗಣೇಶ್ ಗಂಗೊಳ್ಳಿಯವರಿಗೆ ಜಾನಪದ ಸಂಗೀತ, ಸಂಘಟನೆ ಹಾಗೂ ಸಂಘ- ಸಂಸ್ಥೆಗಳಲ್ಲಿ ನ ವಿಶಿಷ್ಟ ಸೇವೆಯನ್ನು ಗುರುತಿಸಿ ತಮಿಳುನಾಡಿನ ಇಂಡಿಯನ್ ಎಂಪಯರ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ. ಶ್ರೀಯುತರು ಜಾನಪದ ಗಾಯಕರಾಗಿ ಸರಿಸುಮಾರು 32 ವರ್ಷ ದಿಂದ ನಮ್ಮ ನಾಡು ಅಲ್ಲದೆ ದೇಶದ ಹಲವಾರು ರಾಜ್ಯ ಗಳಲ್ಲಿ ಜನಮನ್ನಣೆ ಗಳಿಸಿದ್ದಾರೆ. ಪ್ರತಿಷ್ಠಿತ ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿರುವ […]
Tag: ganesh gangolli
ಶ್ರೀ ಗಣೇಶ್ ಗಂಗೊಳ್ಳಿ ಯವರಿಗೆ ಕರ್ನಾಟಕ ಜನಪದ ಭೂಷಣ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕನ್ನಡ ಜನಪದ ಪರಿಷತ್ ಇದರ ಜಿಲ್ಲಾಧ್ಯಕ್ಷ ಹಾಗೂ ಖ್ಯಾತ ಆಕಾಶವಾಣಿ […]
ಶ್ರೀ ಚೆನ್ನ ಬಸವೇಶ್ವರ ಭಜನಾ ಮಂದಿರ : ಗಾಯಕ ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ
ಗಂಗೊಳ್ಳಿ (ಮಾ. 17) : ಕುಂಭಾಶಿ ಗ್ರಾಮದ ಹೊಳೆ ಕಟ್ಟು ಶ್ರೀಚೆನ್ನಬಸವೇಶ್ವರ ಭಜನಾ ಮಂದಿರದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಭಕ್ತಿಗೀತೆಗಳ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕಲಾವಿದರಾದ ಗಣೇಶ್ ಗಂಗೊಳ್ಳಿ ಯವರನ್ನು ಶ್ರೀ ಚೆನ್ನಬಸವೇಶ್ವರ ಭಜನಾ ಮಂದಿರದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸರ್ವ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿರಿದ್ದರು
ಶ್ರೀ ಶಿವಶಂಕರಿ ದೇವಾಲಯ ವತಿಯಿಂದ ಗಾಯಕ ಗಣೇಶ್ ಗಂಗೊಳ್ಳಿರವರಿಗೆ ಸನ್ಮಾನ
ಕುಂದಾಪುರ (ಮಾ 16): ಮಹಾ ಶಿವರಾತ್ರಿಯ ಆಚರಣೆಯ ಪ್ರಯುಕ್ತ ಮಾರ್ಚ್ 12 ರಂದು ಕುಂದಾಪುರ ತಾಲೂಕಿನ ಸೌಕೂರು ಶ್ರೀ ಶಿವಶಂಕರಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಈ ಸಂದರ್ಭದಲ್ಲಿ ಜಾನಪದ ಗಾಯಕ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಶ್ರೀ ಗಣೇಶ್ ಗಂಗೊಳ್ಳಿ ಇವರನ್ನು ದೇವಾಲಯದ ವತಿಯಿಂದ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಪಂಚಾಯತ್ ಅಧ್ಯಕ್ಷರಾದ ಶ್ರೀ […]
ಜಾನಪದ ಭೂಷಣ ಪ್ರಶಸ್ತಿಗೆ ಗಣೇಶ್ ಗಂಗೊಳ್ಳಿ ಆಯ್ಕೆ
ಖ್ಯಾತ ಗಾಯಕ ,ಜಾನಪದ ಚಿಂತಕ ಹಾಗೂ ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾಗಿರುವ ಗಣೇಶ್ ಗಂಗೊಳ್ಳಿಯವರು ಜಾನಪದ ಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಖ್ಯಾತ ಗಾಯಕ, ಜಾನಪದ ಚಿಂತಕ ಗಣೇಶ್ ಗಂಗೊಳ್ಳಿ ಕರುನಾಡ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ
ಖ್ಯಾತ ಗಾಯಕ ಹಾಗೂ ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾಗಿರುವ ಗಣೇಶ್ ಗಂಗೊಳ್ಳಿಯವರು ಕರುನಾಡ ರತ್ನ ರಾಜ್ಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.










