Views: 321
ಅವನೊಂದು ಮಹಾನ್ ಚೇತನ ಹಸಿ ಮಣ್ಣಿಗೆ ನೆತ್ತರ ಸುರಿಸಿಬದುಕನ್ನೇ ಉಳುವವನು….. ಹಸಿದ ಹೊಟ್ಟೆಗೆ ಅನ್ನ ನೀಡಲು ತನ್ನನ್ನೇ ಪಣವಾಗಿಟ್ಟು ನಗುವನು ಕಣ್ಣಂಚಿನ ನೋವಿನ ಕತ್ತು ಹಿಸುಕುತ್ತಾ… ಕಾಣದ ಕನಸಿಗೆ ದಾರಿಯಾಗುವ ಆಸೆ ಬದುಕು ಬರಡಾಗಿರಲು ಭೂಮಿಗೆಲ್ಲಿ ಫಸಲು? ಬಾರದ ಬೆಳೆಗಾಗಿ ದಿನವಿಡೀ ಕಾಯುವನು ಬಹುಶಃ ನಾಳೆಯೂ ಕೂಡಾ!! ಹಸಿಮಣ್ಣ ಎಡೆಯಲ್ಲಿ ಗುಂಡಿತೋಡಿ ಉಸಿರ ಬಚ್ಚಿಡಬಹುದಿತ್ತು ನಿರಾಶಾವಾದಿಯಾಗಿದ್ದಲ್ಲಿ ಆದರೆ ಅವನಲ್ಲ….. ಹಸಿದ […]