Views: 378
ಕೋಟ (ಅ, 01) : ಗೀತಾನಂದ ಫೌಂಡೇಷನ್(ರಿ) ಕೋಟ ಇದರ ಆಶ್ರಯದಲ್ಲಿ ಸ್ಥಳೀಯ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೋಟ ಪಡುಕರೆ ಸಂಯುಕ್ತ ಪ್ರೌಢ ಶಾಲೆಯಲ್ಲಿ ಉಚಿತ ನೋಟ್ ಪ್ರಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಅಂಗವಿಕಲರಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಷನ್ ಪ್ರವರ್ತಕರು ಉದ್ಯಮಿ, ಕೊಡುಗೈದಾನಿ ಶ್ರೀ ಆನಂದ ಸಿ .ಕುಂದರ್ ವಹಿಸಿದ್ದರು. ನಮ್ಮ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಬಡಜನರಿಗೆ ನಿರಂತರವಾಗಿ […]