ಕುಂದಾಪುರ ( ಫೆ.12): ರಕ್ತದಾನದ ಮೂಲಕ ಜೀವ ಉಳಿಸುವ ಪುಣ್ಯ ಕಾರ್ಯವನ್ನು ಮಾಡುತ್ತಿರುವ ಅಭಯಹಸ್ತ ಸಂಸ್ಥೆಗೆ ಯಾವುದೇ ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆಯವರು ಅಭಿಪ್ರಾಯಪಟ್ಟರು. ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಆಯೋಜಿಸುತ್ತಿರುವ 300ನೇ ರಕ್ತದಾನ ಶಿಬಿರದ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ 6 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 40,000 ಯೂನಿಟ್ ರಕ್ತ ಸಂಗ್ರಹಿಸಿರುವುದು […]
Tag: general news
ಸುಣ್ಣಾರಿ : ವಿವೇಕೋತ್ಸವ
ಕೋಟೇಶ್ವರ ( ಜ .05): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಶಾಲಾ ವಿವೇಕೋತ್ಸವ ಹಾಗೂ ಶಾಲಾ ಸಂಸ್ಥಾಪಕರಾದ ಕಾಪು ಸಂಜೀವ ಶೆಟ್ಟರ 110 ನೇ ಜನುಮ ದಿನದ ಆರದ ನೆನಪು ಹಾಗೂ ಶಾಲಾ ಸಂಚಾಲಕರಾದ ಸುಣ್ಣಾರಿ ದಿನಕರ ಶೆಟ್ಟರ 5 ನೇ ಪುಣ್ಯ ಸ್ಮರಣೆ ಆಚರಣೆಯು ಕುಂದಾಪುರ ವಿಧಾನ ಸಭಾ ಸದಸ್ಯರಾದ ಕಿರಣ ಕುಮಾರ […]
ಗೋಪಾಡಿ: ಜ.25,26 ರಂದು ಶ್ರೀ ಮಲಸಾವರಿ ಪಂಜುರ್ಲಿ ಪರಿವಾರ ದೈವಸ್ಥಾನದ 12 ನೇ ವಾರ್ಷಿಕ ವರ್ಧಂತ್ಯುತ್ಸವ
ಗೋಪಾಡಿ(ಜ.11): ಕುಂದಾಪುರ ತಾಲೂಕು ಗೋಪಾಡಿ (ಪಡು) ಗ್ರಾಮದ ಶ್ರೀ ಮಲಸಾವರಿ ಪಂಜುರ್ಲಿ(ಹೆಣ್ಣು ದೈವದ ಮನೆ ) ಹಾಗೂ ಪರಿವಾರ ದೈವಸ್ಥಾನದ 12ನೇ ವರ್ಷದ ವರ್ಧಂತ್ಯುತ್ಸವ ಜನವರಿ 25ರ ಆದಿತ್ಯವಾರ ಹಾಗೂ 26 ರ ಸೋಮವಾರದಂದು ನಡೆಯಲಿದೆ. ತಾ. 25-01-2026ನೇ ಆದಿತ್ಯವಾರ ಸಂಜೆ ಗಂಟೆ 4.00ಕ್ಕೆ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಗೋಪಾಡಿ (ಪಡು) ಇವರಿಂದ ಶ್ರೀ ಮಲಸಾವರಿ ಅಮ್ಮನವರಿಗೆ ಬೆಳ್ಳಿ ಮುಖವಾಡವನ್ನು ಶ್ರೀ ಚಿಕ್ಕು ಅಮ್ಮ ದೈವಸ್ಥಾನದಿಂದ ಪುರಮೆರವಣಿಗೆಯಲ್ಲಿ ಸಾಗಿ ಸಮರ್ಪಿಸಲಾಗುತ್ತದೆ. […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕುಂದಾಪುರ (ಜ. 03): ತಾಲೂಕಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು 2026 ರ ಜನವರಿ 14 ಮತ್ತು 15ರಂದು ನಡೆಯಲಿದೆ. ಜ.14 ಮಂಗಳವಾರ ಬೆಳಿಗ್ಗೆ ಸಮಯ 12ಕ್ಕೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ, 7.30ಕ್ಕೆ ದೈವದರ್ಶನ, ಗೆಂಡಸೇವೆ, 8 ಗಂಟೆಗೆ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, 9.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ […]
ಕಂಡ್ಲೂರಿನ ಕೆಡಿಎಫ್ ಡೋಜೋಗೆ ಕೀರ್ತಿ—ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭರ್ಜರಿ ಪ್ರದರ್ಶನ
ಕುಂದಾಪುರ( ನ,25): ಕಂಡ್ಲೂರು ಕೆಡಿಎಫ್ ಡೋಜೋ ವಿದ್ಯಾರ್ಥಿಗಳು 22ನೇ ಕೆಬಿಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025ರಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಜ್ಯ ಮತ್ತು ಡೋಜೋಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳು ಸಿಹಾನ್ ಶೇಖ್ ಬಸ್ರೂರು, ಸೌರವ್ ಶೆಟ್ಟಿ ಮತ್ತು ತ್ರುಪ್ತಿ ಆಚಾರ್ ಮೊಹಮ್ಮದ್ ಇಬ್ರಾಹಿಂ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ತಂಡ ಒಟ್ಟು 32 ಪದಕಗಳನ್ನು ಗಳಿಸಿದೆ — 12 ಚಿನ್ನ, 6 ಬೆಳ್ಳಿ, 14 […]
22 ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ : ಮೊಹಮ್ಮದ್ ಶಾಹೀಮ್ ಪ್ರಥಮ
ಕುಂದಾಪುರ ( ನ ,25): ಉಡುಪಿಯ ಬುಡೋಖನ್ ಸ್ಪೋರ್ಟ್ಸ್ ಕರಾಟೆ ಕರ್ನಾಟಕ ಇವರು ಆಯೋಜಿಸಿರುವ 22ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025 ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಉರ್ದು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಶಾಹೀಮ್ ಕಟಾ ವಿಭಾಗದಲ್ಲಿ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ ಬಹುಮಾನಗಳಿಸಿದ್ದಾರೆ. ಇವನರಿಗೆ ಸಿಹಾನ್ ಶೇಕ್ ಬಸ್ರೂರು ಡೋಜೋ ಟೀಮ್ ಕೆ ಡಿಎಫ್ ಕಂಡ್ಲೂರು ಇವರು ತರಬೇತಿಯನ್ನು ನೀಡಿರುತ್ತಾರೆ. ಈ […]
ನವೆಂಬರ್ 15 ರಂದು ಉಡುಪಿ- ದ.ಕ ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ಸ್ಪರ್ಧೆ”
ಕುಂದಾಪುರ ( ನ .6): “ಕಾರ್ಟೂನು ಕುಂದಾಪ್ರ’ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ 12ನೆಯ ವರ್ಷದ “ಕಾರ್ಟೂನು ಹಬ್ಬ” ಈ ಬಾರಿ ನವೆಂಬರ್ 15 ರಿಂದ 19ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ನವೆಂಬರ್ 15 ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ರಚನಾ ಸ್ಪರ್ಧೆ”ಯು ನಡೆಯಲಿದೆ. “ಕಾರ್ಟೂನು ಸ್ಪರ್ಧೆ”ಯು 4ರಿಂದ 7ನೇಯ ತರಗತಿ, 8ರಿಂದ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆ: ಆಧ್ಯಾ ವಿ. ಮೊಗವೀರ ಪ್ರಥಮ ಸ್ಥಾನ
ಕುಂದಾಪುರ (ಆ ,31): ಮೂಡಬಿದ್ರೆ ಆಳ್ವಾಸ್ ಪಿ ಯು ಕಾಲೇಜಿನ ಕೆ . ಅಮರ್ ನಾಥ ಶೆಟ್ಟಿ ವೇದಿಕೆಯಲ್ಲಿ ಅಕ್ಟೋಬರ್ 26 ರಂದು ನಡೆದ ಐಡಿಯಲ್ ಪ್ಲೇ ಅಬಕಸ್ ಇಂಡಿಯಾ( ಪ್ರೈ) ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆಯಲ್ಲಿ ಮಂಕಿ ಶಾಲೆಯ 3ನೇ ತರಗತಿಯ ಆಧ್ಯಾ ವಿ. ಮೊಗವೀರ ಓಪನ್ ಕೇಟಗರಿ ZEL ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಆರಿತ್ಮೆಟಿಕ್ಸ್ – 2025 ಸ್ಪರ್ಧೆ : ಶ್ರೀಧರ್ ಗಾಣಿಗ ದ್ವಿತೀಯ ರನ್ನರ್ ಆಪ್
ಕುಂದಾಪುರ ( ಆ ,31): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ಶ್ರೀಧರ್ ಗಾಣಿಗ ZX ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರನ್ನರ್ ಆಪ್ ಸ್ಥಾನವನ್ನು ಪಡೆದಿದ್ದಾರೆ. ಈತನಿಗೆ ಐಡಿಯಲ್ ಪ್ಲೇ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ :ತನ್ಮಯ್ ಜಿ. ಟಿ ದ್ವೀತಿಯ ರನ್ನರ್ ಅಪ್
ಕುಂದಾಪುರ ( ಆ ,28): ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಏಸ್ ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇದರ ನಾಲ್ಕನೇ ತರಗತಿ ವಿದ್ಯಾರ್ಥಿ ತನ್ಮಯ್ ಜಿ. ಟಿ ಇವರು ಓಪನ್ ಕೆಟಗರಿ ಯಲ್ಲಿ ದ್ವೀತಿಯ ರನ್ನರ್ ಅಪ್ ಆಗಿರುತ್ತಾರೆ. ಇವರು ಈಶ್ವರ್ ಮತ್ತು ಅನಿತಾ ಇವರ ಪುತ್ರ.










