ಗಂಗೊಳ್ಳಿ( ಸೆ.12): ತೌಹೀದ್ ಇಂಗ್ಲಿಷ್ ಮೀಡಿಯಂ ಸ್ಕೂಲ್, ಗಂಗೊಳ್ಳಿಯ 5ನೇ ತರಗತಿ ವಿದ್ಯಾರ್ಥಿನಿ ಆಯ್ಷಾ ಅಥೀಫಾ, ಅಬ್ದುಲ್ ರಝಾಕ್ ಮತ್ತು ಶಮ್ಶಾದ್ ಅವರ ಪುತ್ರಿ, ಶಿವಮೊಗ್ಗ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕಟಾ ಹಾಗೂ ಕುಮಿಟೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗೆದ್ದು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸಿದ್ದಾರೆ. ಭಾರತ ಸೇರಿದಂತೆ ಅಮೆರಿಕಾ, ಶ್ರೀಲಂಕಾ, ನೇಪಾಳ, ಮಲೇಷ್ಯಾ, ಗ್ಯಾಬೋನ್ ಮತ್ತು […]
Tag: general news
ಕುಂದಾಪುರ: ಪಶುವೈದ್ಯೆ ಡಾ. ಪೂಜಿತಾ ಅವರಿಗೆ ಬೀಳ್ಕೊಡುಗೆ
ಕುಂದಾಪುರ( ಆ ,29): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಕುಂದಾಪುರ ತಾಲೂಕು ಪಶುವೈದ್ಯಕೀಯ ಶಿಬಿರ ಕಚೇರಿಯಲ್ಲಿ ಪಶುವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಪೂಜಿತಾ ಅವರಿಗೆ, ಕುಂದಾಪುರ ತಾಲೂಕು ಶಿಬಿರ ಕಚೇರಿ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕೃತಕ ಗರ್ಭಧಾರಣಾ ಕಾರ್ಯಕರ್ತರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕುಂದಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ […]
ತೃತೀಯ ಆಹ್ವಾನಿತ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ – COMPETE 5.0 ನಲ್ಲಿ ಸಾಲಿಗ್ರಾಮ ಡೋಜೊಗೆ 9 ಪದಕಗಳ ಸಾಧನೆ
ಉಡುಪಿ( ಆ ,29): ತೃತೀಯ ಆಹ್ವಾನಿತ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ – COMPETE 5.0 ನಲ್ಲಿ ಸಾಲಿಗ್ರಾಮ ಡೋಜೊದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 9 ಪದಕಗಳನ್ನು ಪಡೆದುಕೊಂಡಿದ್ದಾರೆ. ತರಬೇತುದಾರರಾದ ಸೆನ್ಸೈ ಸಂಹಿತಾ ಆಚಾರ್ಯ ಅವರ ಮಾರ್ಗದರ್ಶನದಲ್ಲಿ ಭಾಗವಹಿಸಿದ ಪ್ರದ್ಯೋತ್ ಕಟಾದಲ್ಲಿ ಪ್ರಥಮ ಹಾಗೂ ಕುಮಿಟೆಯಲ್ಲಿ ತೃತೀಯ ಸ್ಥಾನ, ಜೀವನ್ ಕಟಾ ಮತ್ತು ಕುಮಿಟೆ ಎರಡರಲ್ಲೂ ತೃತೀಯ ಸ್ಥಾನ, ಆಶ್ರಯ ಕುಮಿಟೆಯಲ್ಲಿ ದ್ವಿತೀಯ ಸ್ಥಾನ, ಅನಿರುದ್ಧ್ ಕಟಾದಲ್ಲಿ […]
ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಂಜುಮನ್ ಶಾಲೆಯ ಅಯಾನ್ಗೆ ದ್ವಿತೀಯ ಸ್ಥಾನ
ಗಂಗೊಳ್ಳಿ(ಆ,20): ಗಂಗೊಳ್ಳಿಯ ಅಂಜುಮನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಅಯಾನ್, ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ. ಅಂಜುಮನ್ ನೂರುಲ್ ಇಸ್ಲಾಂ (ರಿ.), ಗಂಗೊಳ್ಳಿ ಸಂಸ್ಥೆಯ ನಿರ್ವಹಣೆಯಲ್ಲಿರುವ ಅಂಜುಮನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ಪ್ರತಿಭಾವಂತ ವಿದ್ಯಾರ್ಥಿ ಮುಹಮ್ಮದ್ ಅಯಾನ್, 3ನೇ Invitational National Level Karate Championship – COMPETE 5.0ರಲ್ಲಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ […]
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್: ಪ್ರತಿಭಾ ಪುರಸ್ಕಾರ, ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ವಿದ್ಯಾರ್ಥಿವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
ಕುಂದಾಪುರ(ಜು ,12): ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.), ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ […]
ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
ಕುಂದಾಪುರ (ಮೇ 18): ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಈ ಸಂದರ್ಭ ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು […]
ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ : ಶಿಕ್ಷಕರಿಗೆ ಪ್ರೇರಣಾದಾಯಕ ಕಾರ್ಯಾಗಾರ
ಉಡುಪಿ ( ಮೇ,25): ಇಲ್ಲಿನ ಕಲ್ಯಾಣಪುರ ದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರಿಗಾಗಿ “ಹ್ಯಾಪಿ ಟೀಚರ್ ಮತ್ತು ಹ್ಯಾಪಿ ಕ್ಲಾಸ್ ರೂಮ್” ಎಂಬ ವಿಷಯದಡಿ ಶಿಕ್ಷಕರ ಸಮೃದ್ಧಿ ಕಾರ್ಯಕ್ರಮವನ್ನು ಮೇ 14 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಳದ ಎಂ.ಪಿ.ಎಂ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಲೂಯಿಸ್ ಮನೋಜ್ ಅಂಬ್ರೋಸ್ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ. ಮೆಲ್ವಿನ್ ಮೆಂಡೊನ್ಸಾ ಅವರು ಅತಿಥಿಗಳನ್ನು […]
ಶಿವಮೊಗ್ಗ : ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್ ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ
ಶಿವಮೊಗ್ಗ ( ಏ .02): ನಗರದ ಪ್ರತಿಷ್ಠಿತ ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಮಹಿಳೆಯರಿಗಾಗಿ ಕಾಸ್ಮೆಟಿಕ್ ಗೈನಾಕಾಲಜಿ ವಿಭಾಗವನ್ನು ಉದ್ಘಾಟಿಸಲಾಗಿದ್ದು, ನಗರದ ಮಹಿಳೆರಿಗೆ ವಿಶಿಷ್ಠ ಸೇವೆ ನೀಡಲು ಮುಂದಾಗಿದೆ. ಮಹಿಳೆಯರ ಆರೋಗ್ಯ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಹೊಸ ಘಟಕವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಎಎಸ್’ಒಜಿಎ ಮುಖ್ಯ ಪೋಷಕರು, ಎಸ್’ಒಜಿಎಸ್ ಸಂಸ್ಥಾಪಕ ಸದಸ್ಯರು ಹಾಗೂ ಹಿರಿಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರೂ ಆದ ಡಾ.ಎಚ್. ನಾಗರಾಜ್, […]
ಸಿಎ ಅಂತಿಮ ಪರೀಕ್ಷೆಯಲ್ಲಿ ಅಕ್ಷಯ ಶೆಟ್ಟಿ ಉತ್ತೀರ್ಣ
ಕುಂದಾಪುರ ( ಮಾ .02): ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ ನೆಡೆಸಿದ 2026 ರ ಸಿಎ ಅಂತಿಮ ಪರೀಕ್ಷೆಯಲ್ಲಿ ಹುಂಚನಿ ಹೆಮ್ಮಕ್ಕಿ ವಸಂತಿ ಶೆಟ್ಟಿ ಮತ್ತು ಉಳ್ಳೂರು 74 ರ ಕರುಣಾಕರ ಶೆಟ್ಟಿಯವರ ಪುತ್ರ ಅಕ್ಷಯ ಶೆಟ್ಟಿ ಯವರು ಉತ್ತೀರ್ಣರಾಗಿರುತ್ತಾರೆ. ಇವರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿ
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ : ಅತ್ಯಾಧುನಿಕ ಸೌಕರ್ಯಗಳ ಉದ್ಘಾಟನಾ ಕಾರ್ಯಕ್ರಮ
ಹೊಸಂಗಡಿ ( ಮಾ .01): EFFULGENCE ಎಂಬ ಶೀರ್ಷಿಕೆಯಡಿ , “ಪ್ರತಿಭೆಗಳಿಗೊಂದು ಕನ್ನಡಿ, ಹೊಸತನಕ್ಕೊಂದು ಮುನ್ನುಡಿ” ಧ್ಯೇಯ ವಾಕ್ಯದೊಂದಿಗೆ ಅತ್ಯಾಧುನಿಕ ಹಾಗೂ ಮಾದರಿ ಸೌಕರ್ಯಗಳನ್ನೊಳಗೊಂಡ ಮೊದಲ ಕಾಲೇಜು ಎಂಬ ಹೆಗ್ಗಳಿಕೆಯನ್ನು ಸಂಪಾದಿಸಿಕೊಂಡಿರುವ ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿಯಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. CAN FINS HOMES LIMITED ಪ್ರಾಯೋಜಿತ ಸೋಲಾರ್ ಉತ್ಪಾದನಾ ಘಟಕ ಉದ್ಘಾಟನೆ , CSR ನಿಧಿಯಡಿಯಲ್ಲಿ ಇಡೀ ಕಾಲೇಜಿಗೆ ಸೋಲಾರ್ ಉತ್ಪಾದಿತ […]










