Views: 402
ಕೋಟ(ಜ.2): ಕೋಟತಟ್ಟು ಗ್ರಾಮದಲ್ಲಿ ಪೊಲೀಸ್ ಲಾಠಿಚಾರ್ಜ್ ಗೊಳಗಾದ ಕೊರಗ ಸಮುದಾಯವರನ್ನು ರಾಜ್ಯ ಗ್ರಹ ಸಚಿವ ಅರಗ ಜ್ಙಾನೇಂದ್ರರವರು ಜ.01 ರಂದು ಭೇಟಿ ಮಾಡಿ ಸಾಂತ್ವನ ಹೇಳಿದರು. ಗಾಯಗೊಂಡವರಿಗೆ ₹2 ಲಕ್ಷ ಪರಿಹಾರ ಘೋಷಿಸಿ, ಪ್ರತಿ ಕುಟುಂಬಕ್ಕೆ ₹50,000 ಪರಿಹಾರ ನೀಡಿದರು. ಪೊಲೀಸ್ ದೌರ್ಜನ್ಯ ಪ್ರಕರಣ ಕುರಿತು ಸಿ.ಓ.ಡಿ ತನಿಖೆ ನಡೆಸಲಾಗುವುದು ಎಂದು ತಿಳಿಸುತ್ತಾ, ಕೊರಗ ಕುಟುಂಬದವರ ವಿವಾಹ ಸಮಾರಂಭದಲ್ಲಿ ಲಾಠಿಚಾರ್ಜ್ ಮಾಡಿ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು,ಕೊರಗ […]










