ಕುಂದಾಪುರ (ಆ ,31): ಮೂಡಬಿದ್ರೆ ಆಳ್ವಾಸ್ ಪಿ ಯು ಕಾಲೇಜಿನ ಕೆ . ಅಮರ್ ನಾಥ ಶೆಟ್ಟಿ ವೇದಿಕೆಯಲ್ಲಿ ಅಕ್ಟೋಬರ್ 26 ರಂದು ನಡೆದ ಐಡಿಯಲ್ ಪ್ಲೇ ಅಬಕಸ್ ಇಂಡಿಯಾ( ಪ್ರೈ) ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆಯಲ್ಲಿ ಮಂಕಿ ಶಾಲೆಯ 3ನೇ ತರಗತಿಯ ಆಧ್ಯಾ ವಿ. ಮೊಗವೀರ ಓಪನ್ ಕೇಟಗರಿ ZEL ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. […]
Tag: general news
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಆರಿತ್ಮೆಟಿಕ್ಸ್ – 2025 ಸ್ಪರ್ಧೆ : ಶ್ರೀಧರ್ ಗಾಣಿಗ ದ್ವಿತೀಯ ರನ್ನರ್ ಆಪ್
ಕುಂದಾಪುರ ( ಆ ,31): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ಶ್ರೀಧರ್ ಗಾಣಿಗ ZX ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರನ್ನರ್ ಆಪ್ ಸ್ಥಾನವನ್ನು ಪಡೆದಿದ್ದಾರೆ. ಈತನಿಗೆ ಐಡಿಯಲ್ ಪ್ಲೇ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ :ತನ್ಮಯ್ ಜಿ. ಟಿ ದ್ವೀತಿಯ ರನ್ನರ್ ಅಪ್
ಕುಂದಾಪುರ ( ಆ ,28): ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಏಸ್ ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇದರ ನಾಲ್ಕನೇ ತರಗತಿ ವಿದ್ಯಾರ್ಥಿ ತನ್ಮಯ್ ಜಿ. ಟಿ ಇವರು ಓಪನ್ ಕೆಟಗರಿ ಯಲ್ಲಿ ದ್ವೀತಿಯ ರನ್ನರ್ ಅಪ್ ಆಗಿರುತ್ತಾರೆ. ಇವರು ಈಶ್ವರ್ ಮತ್ತು ಅನಿತಾ ಇವರ ಪುತ್ರ.
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ : ಧನ್ಯ ವಿ . ಪ್ರಥಮ ಸ್ಥಾನ
ಕುಂದಾಪುರ( ಆ ,28): ಐಡಿಯಲ್ ಪ್ಲೇ ಅಬಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ಸಂಸ್ಥೆ ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ನಾಯಕವಾಡಿ ಮಂಕಿ ಶಾಲೆಯ ಧನ್ಯ ವಿ ಅವರು zel ಲೆವೆಲ್ ವಿಭಾಗದಲ್ಲಿ ಪ್ರಾಥಸ್ಥಾನ ಪಡೆದು ವಿನ್ನರ್ ಆಗಿ ಹೊರಹೋಮ್ಮಿದ್ದಾರೆ. ಇವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆಬಿ ಅವರಿಂದ ತರಬೇತಿ ಪಡೆದಿರುತ್ತಾರೆ,. ಇವರು ಕುಂದಾಪುರದ ನಾಯಕವಾಡಿಯ ನಿವಾಸಿಯಾಗಿದ್ಫು […]
ಕಮಲಶಿಲೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ ಸುರೇಂದ್ರ ಶೆಟ್ಟಿ ರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ
ಕುಂದಾಪುರ ( ಆ ,28): ಕಮಲಶಿಲೆ ಅಂತರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರು ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮಲಶಿಲೆಯ ಮುಖ್ಯಶಿಕ್ಷಕರಾದ ಸುರೇಂದ್ರ ಶೆಟ್ಟಿ ಕೋಟೆಬೆಟ್ಟು ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು. ನಿವೃತ್ತ ಲೋಕಾಯುಕ್ತ ನಾಯ್ಯಮೂರ್ತಿ ಜಸ್ಟಿಸ್ […]
ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಇಂಪನಾ ಆರ್. ಪ್ರಥಮ ಸ್ಥಾನ
ಕುಂದಾಪುರ (ಅ.26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ – 2025 ಅಕ್ಟೋಬರ್ 26ರಂದು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರದ ಇಂಪನಾ ಆರ್. ಅವರು Z–X ಲೆವೆಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿನ್ನರ್ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ : ಸದ್ವಿನ್ ಎಸ್. ಆಚಾರ್ಯ ಪ್ರಥಮ ಸ್ಥಾನ
ಉಡುಪಿ ( ಆ ,28): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ – 2025 ಸ್ಪರ್ಧೆಯಲ್ಲಿ ಜಯಶ್ರೀ ಮತ್ತು ಸದಾನಂದ ಆಚಾರ್ಯ ತಲ್ಲೂರು ಇವರ ಪುತ್ರ, ಜಯರಾಣಿ ಆಂಗ್ಲ ಮಾದ್ಯಮ ಶಾಲೆ ತಲ್ಲೂರು ಇಲ್ಲಿನ 4 ನೇ ತರಗತಿ ವಿದ್ಯಾರ್ಥಿ ಸದ್ವಿನ್ ಎಸ್ ಆಚಾರ್ಯ ತಲ್ಲೂರು […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ : ಭುವನ್ ಪೂಜಾರಿ ಪ್ರಥಮ ಸ್ಥಾನ
ಉಡುಪಿ ( ಆ, 28): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ 2ನೇ ತರಗತಿಯ ಭುವನ್ ಪೂಜಾರಿ ಒಪೆನ್ ಕ್ಯಾಟೆಗರಿ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈತನಿಗೆ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ […]
ಕುಂದಾಪುರ : ಜ್ಯೂನಿಯರ್ ರೆಡ್ಕ್ರಾಸ್ ಉದ್ಘಾಟನೆ
ಕುಂದಾಪುರ(ಜು ,22): ಕುಂದಾಪುರ ರೆಡ್ಕ್ರಾಸ್ ಘಟಕದ ಅಂಗಸಂಸ್ಥೆಯಾದ ಸರಕಾರಿ ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ಕ್ರಾಸ್ ಘಟಕವನ್ನು ಕುಂದಾಪುರ ರೆಡ್ಕ್ರಾಸ್ ಘಟಕದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಸಂಚಾಲಕರಾದ ಶ್ರೀ ದಿನಕರ ಶೆಟ್ಟಿ ರೆಡ್ಕ್ರಾಸ್ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಜ್ಯೂನಿಯರ್ ರೆಡ್ಕ್ರಾಸ್ 2025-26 ನೇ ಸಾಲಿನ ಅಧ್ಯಕ್ಷರಾದ ದ್ವಿತೀಯ ಪಿಯುಸಿ ಅಮೂಲ್ಯ, ಕಾರ್ಯದರ್ಶಿ ಪ್ರಥಮ ಪಿಯುಸಿ […]
ಸರಕಾರಿ ಪಿ ಯು ಕಾಲೇಜು ಹೊಸಂಗಡಿ : “ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ” ದ ಅಂಗವಾಗಿ ಜಾಗೃತಿ ಕಾರ್ಯಕ್ರಮ
ಹೊಸಂಗಡಿ( ಜು ,8): ಸರಕಾರಿ ಪದವಿ ಪೂರ್ವ ಕಾಲೇಜು, ಹೊಸಂಗಡಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ” ದ ಅಂಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಜೂನ್ 25 ರಂದು ಹಮ್ಮಿಕೊಳ್ಳಲಾಯಿತು. ಅಮಾಸೆಬೈಲು ಪೊಲೀಸ್ ಠಾಣೆಯ ಎಸ್. ಐ ಶ್ರೀ ಅಶೋಕ್ ಕುಮಾರ್ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ‘ ನಶಾ ಮುಕ್ತ ಭಾರತ ‘ ಈ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳನ್ನು ತಿಳಿಸಿದರು. ಬೀಡಿ, ಸಿಗರೇಟ್, ತಂಬಾಕು, ಇತರ ಮಾದಕ ದ್ರವ್ಯಗಳ […]










