ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 82024 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30 ಕ್ಕೆ ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ […]
Tag: general news
ಕಾಲ್ತೋಡು: ಹೆಚ್ಚುವರಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಮನವಿ
ಬೈಂದೂರು(ಜು,29): ಕಾಲ್ತೋಡು ಮತ್ತು ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಅರೆಶಿರೂರುನಿಂದ ಬಲಗೋಣು, ಪಾರೆ,ಬೋಳಂಬಳ್ಳಿ, ಜೋಡುಗುಪ್ಪೆ, ಜೋಗಿಜೆಡ್ಡು, ಮೆಟ್ಟಿನಹೊಳೆ,ಕಾಲ್ತೋಡು, ಹೆರೆಂಜಾಲು, ಕಂಬದಕೋಣೆ, ಉಪ್ಪುಂದ ಮಾರ್ಗವಾಗಿ ಬೈಂದೂರಿಗೆ ವಿದ್ಯಾರ್ಥಿಗಳ ಸಂಚಾರದ ಸಮಯಕ್ಕೆ ಹೆಚ್ಚುವರಿಸರ್ಕಾರಿ ಬಸ್ ಸಂಪರ್ಕ ಕಲ್ಪಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್. ಇವರಿಗೆ ಗ್ರಾಮ ಕಾಲ್ತೋಡು ಪಂಚಾಯತ್ ಅಧ್ಯಕ್ಷರಾದ ಬಿ. ಅಣ್ಣಪ್ಪ ಶೆಟ್ಟಿ, […]
ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಲಿ. ಮಂಗಳೂರು: ವಜ್ರ ಮಹೋತ್ಸವದ ಪ್ರಯುಕ್ತ ವನಮಹೋತ್ಸವ
ಕೋಟೇಶ್ವರ ( ಜು,23): ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಲಿ. ಮಂಗಳೂರು: ಇದರ ವಜ್ರ ಮಹೋತ್ಸವದ ಸಂಭ್ರಮಾಚರಣೆ 2024 ಪ್ರಯುಕ್ತ ಇದರ ಕೋಟೇಶ್ವರ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜೂನ್ 22 ರಂದು ಜರಗಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪಿ. ಉಪೇಂದ್ರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ, ವಾರಾಹಿ ಪವರ್ […]
ವಿಶ್ವ ರಕ್ತದಾನಿಗಳ ದಿನಾಚರಣೆ: ಸತೀಶ್ ಸಾಲಿಯನ್ ಮಣಿಪಾಲರಿಗೆ ಸನ್ಮಾನ
ಮಣಿಪಾಲ (ಜು ,14): ವಿಶ್ವ ರಕ್ತದಾನಿಗಳ ದಿನದಂದು ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಅವರು ರಕ್ತದಾನ ಅಭಿಯಾನದ ಸಮರ್ಪಣಾ ಕಾರ್ಯಕ್ಕಾಗಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ .), ಇದರ ಅಧ್ಯಕ್ಷರಾದ ಸತೀಶ್ ಸಾಲಿಯನ್ ಮಣಿಪಾಲ್ ರವರನ್ನು ಕೆಎಂಸಿ ಮಣಿಪಾಲ ಡೀನ್ ಡಾIಪದ್ಮರಾಜ್ ಹೆಗ್ಡೆ ಯವರು ಗೌರವಿಸಿದರು. ಕುಂದಾಪುರದ ಸಹಾಯಕ ಕಮಿಷನರ್ ಶ್ರೀಮತಿ ರಶ್ಮಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ವೈದ್ಯಕೀಯ ಅಧೀಕ್ಷಕರಾದ ಡಾIಅವಿನಾಶ್ ಶೆಟ್ಟಿ,,ಬ್ಲಡ್ ಸೆಂಟರ್ ಕೆಎಂಸಿ ಮಣಿಪಾಲ […]
ಪ್ರವೀಣ್ ಯಕ್ಷಿಮಠ ರವರ ಅಯೋಧ್ಯಾ ಸಂಗ್ರಾಮ ಪುಸ್ತಕ ಅನಾವರಣಗೊಳಿಸಿದ ಪೇಜಾವರ ಶ್ರೀಗಳು
ಕುಂದಾಪುರ (ಫೆ.02): ಪತ್ರಕರ್ತ, ಯುವ ಸಾಹಿತಿ ಪ್ರವೀಣ್ ಯಕ್ಷಿಮಠರವರ ಅಯೋಧ್ಯಾ ಸಂಗ್ರಾಮ’ ಪುಸ್ತಕವನ್ನು ಅಯೋಧ್ಯೆಯ ಪ್ರಭು ಶ್ರೀರಾಮನ ಸನ್ನಿಧಿಯಲ್ಲಿ ಫೆಬ್ರವರಿ 02 ರಂದು ಪೇಜಾವರ ಶ್ರೀಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥರು ಅನಾವರಣಗೊಳಿಸಿದರು. ಈ ಸಂಧರ್ಭದಲ್ಲಿ ರವೀಂದ್ರ ಹೇರೂರು, ಖ್ಯಾತ ಲೆಕ್ಕಪರಿಶೋಧಕರಾದ ಶ್ರೀ ಜೀವನ್ ಶೆಟ್ಟಿ, ವೇದಮೂರ್ತಿ ಶ್ರೀಆನಂದ ಭಟ್, ಹಾಗೂ ಶ್ರೀ ರಾಘವೇಂದ್ರ ತಂತ್ರಿಗಳು ಹಾಗೂ ಗೋರಕ್ಪುರ ಹಿಂದು ಯುವವಾಹಿನಿಯ ಮಹಾಮಂತ್ರಿ ದೀಪಕ್ ಮಿಶ್ರಾ ಉಪಸ್ಥಿತರಿದ್ದರು. ಅಯೋಧ್ಯಾ ಸಂಗ್ರಾಮ ಪುಸ್ತಕ […]
ಗಂಗೊಳ್ಳಿ:ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕ ಮತ್ತು ಮಾಲಕರಿಂದ ಸ್ವಚ್ಚತಾ ಕಾರ್ಯ
ಗಂಗೊಳ್ಳಿ(ಆ.01): ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಗಂಗೊಳ್ಳಿಯ ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕರು ಮತ್ತು ಮಾಲಕರು (ರಿ). ವತಿಯಿಂದ ಗಂಗೊಳ್ಳಿಯ ಪರಿಸರದ ಬಂದರು ಒಳಗಡೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಯೂನಿಯನ್ ಅಧ್ಯಕ್ಷರಾದ ಅನಂತ್ ಕೊಡೇರಿ, ಉಪಾಧ್ಯಕ್ಷರಾದ .ಜಿ.ಟಿ.ರಾಘವೇಂದ್ರ ಹಾಗೂ ಖಜಾಂಚಿ ಶರತ್ ಖಾರ್ವಿ ಹಾಗೂ ಯೂನಿಯನ್ ಸರ್ವ ಸದಸ್ಯರು ಸ್ವಚ್ಛತೆ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ತ್ರಾಸಿ:ಆರಾಧ್ಯ ಯೋಗ ತರಬೇತಿ ಕೇಂದ್ರ ಉದ್ಘಾಟನೆ
ತ್ರಾಸಿ(ಸೆ.18): ಯೋಗ ಕೇವಲ ದೈಹಿಕ ಕಸರತ್ತು ಮಾತ್ರವಲ್ಲದೇ ದೇಹ ಮತ್ತು ಮನಸ್ಸನ್ನು ಸದೃಢಗೊಳಿಸುವ ಒಂದು ಸಾಧನ. ಯೋಗ ಬಲ್ಲವನು ನಿರೋಗಿಯಾಗಿ ಆರೋಗ್ಯಪೂರ್ಣ ಬದುಕನ್ನು ಸಾಗಿಸಬಹುದು ಆ ನಿಟ್ಟಿನಲ್ಲಿ ತ್ರಾಸಿಯಲ್ಲಿ ಆರಂಭಗೊಂಡಿರುವ ಆರಾಧ್ಯ ಯೋಗ ಕೇಂದ್ರದ ಸುದುಪಯೋಗವನ್ನು ಪಡೆದುಕೊಳ್ಳಿ ಎಂದು ಖ್ಯಾತ ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ ಹೇಳಿದರು. ಅವರು ತ್ರಾಸಿ ಕಲ್ಲಾಣಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಆರಾಧ್ಯ ಯೋಗ ಕೇಂದ್ರ ದ ಉದ್ಘಾಟನೆ ಕಾರ್ಯಕ್ರಮದ ಮುಖ್ಯ […]
ಗಂಗೊಳ್ಳಿ:ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ(ಏ,01): ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ(ರಿ),ಅಮೃತಾ ಯುವತಿ ಮಂಡಲ (ರಿ) ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಷಯ : ನನ್ನ ಅರಿವಿನ ಅಂಬೇಡ್ಕರ್. ಸ್ಪರ್ಧೆಯ ನಿಯಮಗಳು *2022-23 ನೇ ಶೈಕ್ಷಣಿಕ ಸಾಲಿನಲ್ಲಿ ಉಡುಪಿ […]
ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿ: ಪದಾಧಿಕಾರಿಗಳ ಆಯ್ಕೆ
ಹೆಮ್ಮಾಡಿ ( ಮಾ .13): ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿ ಇಲ್ಲಿನ ಪ್ರಧಾನ ಅರ್ಚಕರಾಗಿ ಮಾಧವ ಅಡಿಗರು, ಅಧ್ಯಕ್ಷರಾಗಿ ಪ್ರೀತಮ್ ಶೆಟ್ಟಿ ಹಿಂಡೆಲ್ಸು ಮತ್ತು ಕಾರ್ಯದರ್ಶಿಯಾಗಿ ಚಂದ್ರ ಶೆಟ್ಟಿ ಕೊಳೂರು ಆಯ್ಕೆಯಾಗಿರುತ್ತಾರೆ. ಕರುಣಾಕರ ಶೆಟ್ಟಿ ನಿರ್ಕೋಡ್ಲು, ಚಂದ್ರ ಶೆಟ್ಟಿ ನಾಯ್ಕರಮನೆ, ಸತೀಶ್ ಆಚಾರ್ಯ, ಸಂಜೀವ ಶೆಟ್ಟಿ ಗಾಣದಾಡಿ, ಮಂಜುನಾಥ ಪೂಜಾರಿ, ರಾಜೀವ ಶೆಟ್ಟಿ ಆಸೂರು, ಕೊರಗಯ್ಯ ಶೆಟ್ಟಿ ಮಲ್ಲೋಡು, ಆನಂದ ಶೆಟ್ಟಿ ಕೆಳಾಮನೆ, ಶೇಖರ ಶೆಟ್ಟಿ ಬೆಟ್ಟಿನಮನೆ, ಮಂಜುನಾಥ ಮಡಿವಾಳ, ರಮೇಶ್ […]
ಜೆಸಿಐ , ಸೇವಾಮೆ ಬ್ರಹ್ಮಾವರ: ಸೆಲ್ಯೂಟ್ ದಿ ಸೈಲೆಂಟ್ ವರ್ಕರ್
ಬ್ರಹ್ಮಾವರ(ಫೆ,28): ಮೆಸ್ಕಾಂ ಬ್ರಹ್ಮಾವರದಲ್ಲಿ ಜೆಸಿಐ ಬ್ರಹ್ಮಾವರ ಸೇವಾಮೆ ಇತ್ತೀಚೆಗೆ ಆಯೋಜಿಸಿದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮೆಸ್ಕಾಂ ನಲ್ಲಿ ಪ್ರಾಮಾಣಿಕವಾಗಿ ಸೇವೆಸಲ್ಲಿಸಿದ 5 ಜನ ಪವರ್ ಮ್ಯಾನ್ ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬ್ರಹ್ಮಾವರದ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಹೈಕಾಡಿ ವಹಿಸಿದ್ದರು. ಎಲ್ಲರನ್ನು ಸ್ವಾಗತಿಸಿ ಜೆಸಿಐ ನ ಉದ್ದೇಶ ಮತ್ತು ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ನಾಗವೇಣಿ ಪಂಡರಿನಾಥ್ ಅಧ್ಯಕ್ಷರು […]