ಕೋಟೇಶ್ವರ ( ಜು,23): ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಲಿ. ಮಂಗಳೂರು: ಇದರ ವಜ್ರ ಮಹೋತ್ಸವದ ಸಂಭ್ರಮಾಚರಣೆ 2024 ಪ್ರಯುಕ್ತ ಇದರ ಕೋಟೇಶ್ವರ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜೂನ್ 22 ರಂದು ಜರಗಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪಿ. ಉಪೇಂದ್ರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ, ವಾರಾಹಿ ಪವರ್ […]
Tag: general news
ವಿಶ್ವ ರಕ್ತದಾನಿಗಳ ದಿನಾಚರಣೆ: ಸತೀಶ್ ಸಾಲಿಯನ್ ಮಣಿಪಾಲರಿಗೆ ಸನ್ಮಾನ
ಮಣಿಪಾಲ (ಜು ,14): ವಿಶ್ವ ರಕ್ತದಾನಿಗಳ ದಿನದಂದು ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಅವರು ರಕ್ತದಾನ ಅಭಿಯಾನದ ಸಮರ್ಪಣಾ ಕಾರ್ಯಕ್ಕಾಗಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ .), ಇದರ ಅಧ್ಯಕ್ಷರಾದ ಸತೀಶ್ ಸಾಲಿಯನ್ ಮಣಿಪಾಲ್ ರವರನ್ನು ಕೆಎಂಸಿ ಮಣಿಪಾಲ ಡೀನ್ ಡಾIಪದ್ಮರಾಜ್ ಹೆಗ್ಡೆ ಯವರು ಗೌರವಿಸಿದರು. ಕುಂದಾಪುರದ ಸಹಾಯಕ ಕಮಿಷನರ್ ಶ್ರೀಮತಿ ರಶ್ಮಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ವೈದ್ಯಕೀಯ ಅಧೀಕ್ಷಕರಾದ ಡಾIಅವಿನಾಶ್ ಶೆಟ್ಟಿ,,ಬ್ಲಡ್ ಸೆಂಟರ್ ಕೆಎಂಸಿ ಮಣಿಪಾಲ […]
ಪ್ರವೀಣ್ ಯಕ್ಷಿಮಠ ರವರ ಅಯೋಧ್ಯಾ ಸಂಗ್ರಾಮ ಪುಸ್ತಕ ಅನಾವರಣಗೊಳಿಸಿದ ಪೇಜಾವರ ಶ್ರೀಗಳು
ಕುಂದಾಪುರ (ಫೆ.02): ಪತ್ರಕರ್ತ, ಯುವ ಸಾಹಿತಿ ಪ್ರವೀಣ್ ಯಕ್ಷಿಮಠರವರ ಅಯೋಧ್ಯಾ ಸಂಗ್ರಾಮ’ ಪುಸ್ತಕವನ್ನು ಅಯೋಧ್ಯೆಯ ಪ್ರಭು ಶ್ರೀರಾಮನ ಸನ್ನಿಧಿಯಲ್ಲಿ ಫೆಬ್ರವರಿ 02 ರಂದು ಪೇಜಾವರ ಶ್ರೀಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥರು ಅನಾವರಣಗೊಳಿಸಿದರು. ಈ ಸಂಧರ್ಭದಲ್ಲಿ ರವೀಂದ್ರ ಹೇರೂರು, ಖ್ಯಾತ ಲೆಕ್ಕಪರಿಶೋಧಕರಾದ ಶ್ರೀ ಜೀವನ್ ಶೆಟ್ಟಿ, ವೇದಮೂರ್ತಿ ಶ್ರೀಆನಂದ ಭಟ್, ಹಾಗೂ ಶ್ರೀ ರಾಘವೇಂದ್ರ ತಂತ್ರಿಗಳು ಹಾಗೂ ಗೋರಕ್ಪುರ ಹಿಂದು ಯುವವಾಹಿನಿಯ ಮಹಾಮಂತ್ರಿ ದೀಪಕ್ ಮಿಶ್ರಾ ಉಪಸ್ಥಿತರಿದ್ದರು. ಅಯೋಧ್ಯಾ ಸಂಗ್ರಾಮ ಪುಸ್ತಕ […]
ಗಂಗೊಳ್ಳಿ:ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕ ಮತ್ತು ಮಾಲಕರಿಂದ ಸ್ವಚ್ಚತಾ ಕಾರ್ಯ
ಗಂಗೊಳ್ಳಿ(ಆ.01): ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಗಂಗೊಳ್ಳಿಯ ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕರು ಮತ್ತು ಮಾಲಕರು (ರಿ). ವತಿಯಿಂದ ಗಂಗೊಳ್ಳಿಯ ಪರಿಸರದ ಬಂದರು ಒಳಗಡೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಯೂನಿಯನ್ ಅಧ್ಯಕ್ಷರಾದ ಅನಂತ್ ಕೊಡೇರಿ, ಉಪಾಧ್ಯಕ್ಷರಾದ .ಜಿ.ಟಿ.ರಾಘವೇಂದ್ರ ಹಾಗೂ ಖಜಾಂಚಿ ಶರತ್ ಖಾರ್ವಿ ಹಾಗೂ ಯೂನಿಯನ್ ಸರ್ವ ಸದಸ್ಯರು ಸ್ವಚ್ಛತೆ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ತ್ರಾಸಿ:ಆರಾಧ್ಯ ಯೋಗ ತರಬೇತಿ ಕೇಂದ್ರ ಉದ್ಘಾಟನೆ
ತ್ರಾಸಿ(ಸೆ.18): ಯೋಗ ಕೇವಲ ದೈಹಿಕ ಕಸರತ್ತು ಮಾತ್ರವಲ್ಲದೇ ದೇಹ ಮತ್ತು ಮನಸ್ಸನ್ನು ಸದೃಢಗೊಳಿಸುವ ಒಂದು ಸಾಧನ. ಯೋಗ ಬಲ್ಲವನು ನಿರೋಗಿಯಾಗಿ ಆರೋಗ್ಯಪೂರ್ಣ ಬದುಕನ್ನು ಸಾಗಿಸಬಹುದು ಆ ನಿಟ್ಟಿನಲ್ಲಿ ತ್ರಾಸಿಯಲ್ಲಿ ಆರಂಭಗೊಂಡಿರುವ ಆರಾಧ್ಯ ಯೋಗ ಕೇಂದ್ರದ ಸುದುಪಯೋಗವನ್ನು ಪಡೆದುಕೊಳ್ಳಿ ಎಂದು ಖ್ಯಾತ ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ ಹೇಳಿದರು. ಅವರು ತ್ರಾಸಿ ಕಲ್ಲಾಣಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಆರಾಧ್ಯ ಯೋಗ ಕೇಂದ್ರ ದ ಉದ್ಘಾಟನೆ ಕಾರ್ಯಕ್ರಮದ ಮುಖ್ಯ […]
ಗಂಗೊಳ್ಳಿ:ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ(ಏ,01): ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ(ರಿ),ಅಮೃತಾ ಯುವತಿ ಮಂಡಲ (ರಿ) ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಷಯ : ನನ್ನ ಅರಿವಿನ ಅಂಬೇಡ್ಕರ್. ಸ್ಪರ್ಧೆಯ ನಿಯಮಗಳು *2022-23 ನೇ ಶೈಕ್ಷಣಿಕ ಸಾಲಿನಲ್ಲಿ ಉಡುಪಿ […]
ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿ: ಪದಾಧಿಕಾರಿಗಳ ಆಯ್ಕೆ
ಹೆಮ್ಮಾಡಿ ( ಮಾ .13): ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿ ಇಲ್ಲಿನ ಪ್ರಧಾನ ಅರ್ಚಕರಾಗಿ ಮಾಧವ ಅಡಿಗರು, ಅಧ್ಯಕ್ಷರಾಗಿ ಪ್ರೀತಮ್ ಶೆಟ್ಟಿ ಹಿಂಡೆಲ್ಸು ಮತ್ತು ಕಾರ್ಯದರ್ಶಿಯಾಗಿ ಚಂದ್ರ ಶೆಟ್ಟಿ ಕೊಳೂರು ಆಯ್ಕೆಯಾಗಿರುತ್ತಾರೆ. ಕರುಣಾಕರ ಶೆಟ್ಟಿ ನಿರ್ಕೋಡ್ಲು, ಚಂದ್ರ ಶೆಟ್ಟಿ ನಾಯ್ಕರಮನೆ, ಸತೀಶ್ ಆಚಾರ್ಯ, ಸಂಜೀವ ಶೆಟ್ಟಿ ಗಾಣದಾಡಿ, ಮಂಜುನಾಥ ಪೂಜಾರಿ, ರಾಜೀವ ಶೆಟ್ಟಿ ಆಸೂರು, ಕೊರಗಯ್ಯ ಶೆಟ್ಟಿ ಮಲ್ಲೋಡು, ಆನಂದ ಶೆಟ್ಟಿ ಕೆಳಾಮನೆ, ಶೇಖರ ಶೆಟ್ಟಿ ಬೆಟ್ಟಿನಮನೆ, ಮಂಜುನಾಥ ಮಡಿವಾಳ, ರಮೇಶ್ […]
ಜೆಸಿಐ , ಸೇವಾಮೆ ಬ್ರಹ್ಮಾವರ: ಸೆಲ್ಯೂಟ್ ದಿ ಸೈಲೆಂಟ್ ವರ್ಕರ್
ಬ್ರಹ್ಮಾವರ(ಫೆ,28): ಮೆಸ್ಕಾಂ ಬ್ರಹ್ಮಾವರದಲ್ಲಿ ಜೆಸಿಐ ಬ್ರಹ್ಮಾವರ ಸೇವಾಮೆ ಇತ್ತೀಚೆಗೆ ಆಯೋಜಿಸಿದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮೆಸ್ಕಾಂ ನಲ್ಲಿ ಪ್ರಾಮಾಣಿಕವಾಗಿ ಸೇವೆಸಲ್ಲಿಸಿದ 5 ಜನ ಪವರ್ ಮ್ಯಾನ್ ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬ್ರಹ್ಮಾವರದ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಹೈಕಾಡಿ ವಹಿಸಿದ್ದರು. ಎಲ್ಲರನ್ನು ಸ್ವಾಗತಿಸಿ ಜೆಸಿಐ ನ ಉದ್ದೇಶ ಮತ್ತು ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ನಾಗವೇಣಿ ಪಂಡರಿನಾಥ್ ಅಧ್ಯಕ್ಷರು […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ವಿನಾಯಕ ಯುವಕ ಸಂಘದಿಂದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ನೆಂಪು ಸರ್ಕಲ್ ಬಳಿ ಶ್ರೀ ವಿನಾಯಕ ಯುವಕ ಸಂಘ (ರಿ.)ನೆಂಪು ಇವರ ವತಿಯಿಂದ ನೂತನ ರಥವನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಇದೇ ಸಂಧರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾನ ಸಮಿತಿಯ ಅಧ್ಯಕ್ಷರಾದಂತಹ ಚಂದ್ರಶೇಖರ್ ಶೆಟ್ಟಿ ಕೆರಾಡಿ ಇವರಿಗೆ ವಿನಾಯಕ ಸಂಘದ ಅಧ್ಯಕ್ಷರಾದ ಅರುಣ್ ನೆಂಪುರವರು ಸನ್ಮಾನಿಸಿದರು. ಹಾಗೆಯೆ ಸುಂದರವಾದ ರಥವನ್ನು ಕೆತ್ತನೆ ಮಾಡಿದಂತಹ ರಾಜ್ ಗೋಪಾಲ್ ಆಚಾರ್ಯ ಕೋಟೇಶ್ವರ ಇವರಿಗೆ ಸಂಘದ […]
ಹೆಮ್ಮಾಡಿ: ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ
ಹೆಮ್ಮಾಡಿ (ಫೆ.15): ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ರಥ ಫೆಬ್ರವರಿ 15 ರಂದು ಕೊಟೇಶ್ವರದಿಂದ ಭವ್ಯ ಪುರಮೆರವಣಿಗೆಯೊಂದಿಗೆ ಶ್ರೀಕ್ಷೇತ್ರ ಕೊಲ್ಲೂರಿಗೆ ತಲುಪಿತು. 400 ವರ್ಷಗಳ ಬಳಿಕ ನಿರ್ಮಾಣಗೊಂಡ ಈ ರಥವನ್ನು ಮುರ್ಡೆಶ್ವರದ ಉದ್ಯಮಿ ದಿ.ಆರ್.ಎನ್.ಶೆಟ್ಟಿ ಅವರ ಪುತ್ರ ಸುನಿಲ್ ಆರ್.ಶೆಟ್ಟಿ ರವರು ಸೇವಾರೂಪದಲ್ಲಿ ನಿರ್ಮಿಸಿಕೊಟ್ಟಿದ್ದು ಮೂಲ ರಥದ ಮಾದರಿಯಲ್ಲೇ ಕೊಟೇಶ್ವರದ ಪ್ರಸಿದ್ದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ನಿರ್ಮಿಸಲಾಗಿದ್ದು, ಫೆ.16ರಂದು ಕೊಲ್ಲೂರಿನಲ್ಲಿ […]










