ಅವರು ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಹಾಲಾಡಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಶೆಟ್ಟಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಂತಿ ಎಂ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ವಾಣಿ ಆರ್ ಶೆಟ್ಟಿ, ಹಾಲಾಡಿ […]
Tag: general news
ಫಸ್ಟ್ ಸ್ಟೆ ಪ್ಲೇ ಹೋಮ್ ಮತ್ತು ನರ್ಸರಿ ಸ್ಕೂಲ್ ಮೂಡುಗೋಪಾಡಿ: ಸ್ವಾತಂತ್ಯ ಸಂಭ್ರಮ
ಕೋಟೇಶ್ವರ( ಆ,19): ಇಲ್ಲಿನ ಮೂಡುಗೋಪಾಡಿ ಫಸ್ಟ್ ಸ್ಟೆ ಪ್ಲೇ ಹೋಮ್ ಮತ್ತು ನರ್ಸರಿ ಸ್ಕೂಲ್ ನಲ್ಲಿ ಸ್ವಾತಂತ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹವನ್ನು ಶ್ರೀಕಿರಣ್ ಕುಮಾರ್ ಕೆ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಸುಜಾತ ವಾಸುದೇವ, ಶ್ರೀಮತಿ ಇಂದಿರಾ ಜಿ ಮೂಡುಗೋಪಾಡಿ, ಮತ್ತಿತರು ಭಾಗವಹಿಸಿದರು.ಹಾಗೆಯೇ ಶಾಲಾ ಮಕ್ಕಳ ಚದ್ಮವೇಷ ಸ್ವರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ರವಿಚಂದ್ರ ನಡುಮನೆ, […]
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.) ಮೊಳಹಳ್ಳಿ : ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
ಕೋಟೇಶ್ವರ ( ಆ .19): ಮೊಳಹಳ್ಳಿ ದಿನೇಶ್ ಹೆಗ್ಡೆ ಜಯ ರತ್ನ ಟ್ರಸ್ಟ್ (ರಿ.) ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಟ್ರಸ್ಟಿನ ಕಾರ್ಯವೈಖರಿ ಸರ್ವರಿಗೂ ಮಾದರಿಯಾದದ್ದು ಹಾಗೂ ಇದನ್ನುಫಲಾನುಭವಿಗಳು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೊಳಹಳ್ಳಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುರೇಂದ್ರ ಶೆಟ್ಟಿ ಹೇಳಿದರು. ಅವರು ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.)ಮೊಳಹಳ್ಳಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್( […]
ಮಂಗಳೂರು ವಿ. ವಿ ರಾಜ್ಯಶಾಸ್ತ್ರ ಶಿಕ್ಷಕರ ಸಂಘ : ವಾರ್ಷಿಕ ಸಾಮಾನ್ಯ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ
ಮಂಗಳೂರು(ಆ, 12): ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನಿವೃತ್ತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಅಗಸ್ಟ್ 12ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿ.ವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಜಯರಾಜ್ ಅಮೀನ್ ಮಾತನಾಡಿ ಮಂಗಳೂರು ವಿ. ವಿ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ರಚನಾತ್ಮಕ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಹಾಗೆಯೇ ನಿವೃತ್ತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮವನ್ನು […]
ಪದ್ಮಶ್ರೀ ಪ್ರಶಸ್ತಿಗೆ ಉಡುಪಿ ಯುವ ಸಾಧಕ ಸಂಜಯ್ ದಯಾನಂದ ಕಾಡೂರು ನಾಮನಿರ್ದೇಶನ
ಉಡುಪಿ(ಜು,14): ಉಡುಪಿ ಜಿಲ್ಲೆಯ ಕಾಡೂರು ಶ್ರೀಮತಿ ಸುನೀತಾ ಮತ್ತು ದಯಾನಂದ ಪೂಜಾರಿಯವರ ಪುತ್ರ ಸಂಜಯ್ ದಯಾನಂದ ಪೂಜಾರಿ ಯವರು 2025ರ ಭಾರತದ 4ನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ. ಇವರು ಯುವ ಕಲಾವಿದ, ಉದ್ಯಮಿ, ಸಮಾಜ ಸೇವಕ ಹಾಗೂ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಎಲ್ಲರ ಮನದಲ್ಲೂ ಮೈಕ್ರೊ ಸಂಜು, ನ್ಯಾನೋ ಗಣೇಶ ಎಂದೇ ಗುರುತಿಸಿಕೊಂಡಿದ್ದಾರೆ. ಮೈಕ್ರೋ ಕಲಾವಿದರಾಗಿ 2010 ರಲ್ಲಿ ತನ್ನ ಮೈಕ್ರೋ ಗಣೇಶನ ವಿಗ್ರಹಕ್ಕಾಗಿ […]
ಸರ್ಕಾರಿ ಬಸ್ಸು .. ಈಡೇರುವುದೇ ಭರವಸೆಗಳು ..?
ಕುಂದಾಪುರ ಹಾಗೂ ಬೈಂದೂರು ಕ್ಷೇತ್ರದ ಸಾರಿಗೆ ಸಮಸ್ಯೆಗಳ ಕುರಿತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈಗಾಗಲೇ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಇಷ್ಟೇಲ್ಲಾ ಸಮಸ್ಯೆಗಳಿದ್ದರೂ ಅಧಿಕಾರಿಗಳು, ಮೀನಾಮಿಷ ಎನ್ನುತಿದ್ದು,ಸತತ ಮೂರು ವರ್ಷಗಳಿಂದ ಎಲ್ಲಾ ಗ್ರಾಮಗಳಿಗೂ ಸಾರಿಗೆ ಕಲ್ಪಿಸುವ ಕುರಿತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳಲ್ಲಿ ಕೇಳಿದರೆ ಆರ್. ಟಿ.ಓ ಅಧಿಕಾರಿಗಳು ಪರವಾನಗಿ ನೀಡುತ್ತಿಲ್ಲ ಎಂದು ಹೇಳುತ್ತಾರೆ. ಆರ್. ಟಿ.ಓ ಅಧಿಕಾರಿಗಳಲ್ಲಿ ಕೇಳಿದರೆ ಸಾರಿಗೆ […]
ಕಲರ್ಸ್ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ
ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 82024 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30 ಕ್ಕೆ ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ […]
ಕಾಲ್ತೋಡು: ಹೆಚ್ಚುವರಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಮನವಿ
ಬೈಂದೂರು(ಜು,29): ಕಾಲ್ತೋಡು ಮತ್ತು ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಅರೆಶಿರೂರುನಿಂದ ಬಲಗೋಣು, ಪಾರೆ,ಬೋಳಂಬಳ್ಳಿ, ಜೋಡುಗುಪ್ಪೆ, ಜೋಗಿಜೆಡ್ಡು, ಮೆಟ್ಟಿನಹೊಳೆ,ಕಾಲ್ತೋಡು, ಹೆರೆಂಜಾಲು, ಕಂಬದಕೋಣೆ, ಉಪ್ಪುಂದ ಮಾರ್ಗವಾಗಿ ಬೈಂದೂರಿಗೆ ವಿದ್ಯಾರ್ಥಿಗಳ ಸಂಚಾರದ ಸಮಯಕ್ಕೆ ಹೆಚ್ಚುವರಿಸರ್ಕಾರಿ ಬಸ್ ಸಂಪರ್ಕ ಕಲ್ಪಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್. ಇವರಿಗೆ ಗ್ರಾಮ ಕಾಲ್ತೋಡು ಪಂಚಾಯತ್ ಅಧ್ಯಕ್ಷರಾದ ಬಿ. ಅಣ್ಣಪ್ಪ ಶೆಟ್ಟಿ, […]
ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಲಿ. ಮಂಗಳೂರು: ವಜ್ರ ಮಹೋತ್ಸವದ ಪ್ರಯುಕ್ತ ವನಮಹೋತ್ಸವ
ಕೋಟೇಶ್ವರ ( ಜು,23): ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಲಿ. ಮಂಗಳೂರು: ಇದರ ವಜ್ರ ಮಹೋತ್ಸವದ ಸಂಭ್ರಮಾಚರಣೆ 2024 ಪ್ರಯುಕ್ತ ಇದರ ಕೋಟೇಶ್ವರ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜೂನ್ 22 ರಂದು ಜರಗಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪಿ. ಉಪೇಂದ್ರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ, ವಾರಾಹಿ ಪವರ್ […]
ವಿಶ್ವ ರಕ್ತದಾನಿಗಳ ದಿನಾಚರಣೆ: ಸತೀಶ್ ಸಾಲಿಯನ್ ಮಣಿಪಾಲರಿಗೆ ಸನ್ಮಾನ
ಮಣಿಪಾಲ (ಜು ,14): ವಿಶ್ವ ರಕ್ತದಾನಿಗಳ ದಿನದಂದು ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಅವರು ರಕ್ತದಾನ ಅಭಿಯಾನದ ಸಮರ್ಪಣಾ ಕಾರ್ಯಕ್ಕಾಗಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ .), ಇದರ ಅಧ್ಯಕ್ಷರಾದ ಸತೀಶ್ ಸಾಲಿಯನ್ ಮಣಿಪಾಲ್ ರವರನ್ನು ಕೆಎಂಸಿ ಮಣಿಪಾಲ ಡೀನ್ ಡಾIಪದ್ಮರಾಜ್ ಹೆಗ್ಡೆ ಯವರು ಗೌರವಿಸಿದರು. ಕುಂದಾಪುರದ ಸಹಾಯಕ ಕಮಿಷನರ್ ಶ್ರೀಮತಿ ರಶ್ಮಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ವೈದ್ಯಕೀಯ ಅಧೀಕ್ಷಕರಾದ ಡಾIಅವಿನಾಶ್ ಶೆಟ್ಟಿ,,ಬ್ಲಡ್ ಸೆಂಟರ್ ಕೆಎಂಸಿ ಮಣಿಪಾಲ […]










