Views: 295
ಮಂಗಳೂರು (ಅ,23): ಮಂಗಳೂರು ಬೀದಿಯಲ್ಲಿ ಬುಟ್ಟಿಯಲ್ಲಿ ಕಿತ್ತಾಳೆ ಹಣ್ಣು ಮಾರಾಟ ಮಾಡಿ ಬಂದ ಲಾಭದ ಹಣವನ್ನು ಗ್ರಾಮೀಣ ಪ್ರದೇಶವಾದ ಹರೇಕಳ ನ್ಯೂಪಡ್ಪುವಿನಲ್ಲಿ ಸರಕಾರಿ ಶಾಲೆ ಆರಂಭಿಸಲು ಶ್ರಮವಹಿಸಿದ ಹರೇಕಳ ಹಾಜಬ್ಬ ನವರ ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ಕೇಂದ್ರ ಸರಕಾರ 2020ರ ಸಾಲಿನಲ್ಲಿ ಪ್ರಕಟಿಸಿದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ನ.8ರಂದು ದೆಹಲಿಗೆ ಆಗಮಿಸುವಂತೆ ಕೇಂದ್ರ ಗೃಹಸಚಿವಾಲಯದಿಂದ ಅಧಿಕೃತ ಅಹ್ವಾನ ಬಂದಿದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿರುವ ಸರಳ ಸಜ್ಜನಿಕೆಯ […]