ತನ್ನ ದುಡಿಮೆಯ ಒಂದು ಭಾಗವನ್ನು ಅಶಕ್ತರ ಪಾಲಿಗೆ ಮೀಸಲಿಟ್ಟು, ನಿರಂತರವಾಗಿ ತನ್ನನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಉದ್ಯಮಿ, ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ) ನ್ನು ಹುಟ್ಟುಹಾಕಿ, ಆ ಮೂಲಕ ಕಡು ಬಡವರ ಬದುಕಿನಲ್ಲಿ ಆಶ್ರಯದಾತ, ಅನ್ನದಾತ ಮತ್ತು ಆರೋಗ್ಯದಾತರಾಗಿದ್ದಾರೆ. ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ, ಆಶ್ರಯ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಹಿನ್ನೆಲೆಯಲ್ಲಿ ಶ್ರೀ ಗೋವಿಂದ ಬಾಬು ಪೂಜಾರಿಯವರು […]
Tag: govinda babu poojary
ಉಪ್ಪುಂದ : ಸಂಸ್ಥೆಯ ಸಿಬ್ಬಂದಿಗಳಿಗೆ 1 ಲಕ್ಷ ಮೌಲ್ಯದ ಹೆಲ್ತ್ ಕಾರ್ಡ್ ವಿತರಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿ
ಉಪ್ಪುಂದ (ಜು,22):ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ವರಲಕ್ಷ್ಮೀ ಕೋ -ಆಪರೇಟಿವ್ ಸೊಸೈಟಿಯ ನೌಕರರಿಗೆ, ನಿರ್ದೇಶಕರಿಗೆ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಿಗೆ ತನ್ನ ಸ್ವಂತ ಹಣದಲ್ಲಿ ಸುಮಾರು 1 ಲಕ್ಷ ರೂ, ಮೌಲ್ಯದ ಹೆಲ್ತ್ ಕಾರ್ಡ್ ನ್ನು ವಿತರಿಸಿದರು. ತಮ್ಮ ಸಂಸ್ಥೆಯಲ್ಲಿ ದುಡಿಯುವ ಸಿಬ್ಬಂದಿಗಳಿಗೆ ಆರೋಗ್ಯ ತುರ್ತು ಸಂದರ್ಭದಲ್ಲಿ ಈ ಹೆಲ್ತ್ ಕಾರ್ಡ್ ಬಳಸಿ […]
ಬಿಜೂರು : ಗ್ರಾಮ ಪಂಚಾಯತ್ ನೂತನ ಕಟ್ಟಡ & ಅಂಗನವಾಡಿ ಕೇಂದ್ರ ಉದ್ಘಾಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ಉಪ್ಪುಂದ (ಜು, 18) : ಬಿಜೂರು ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಹಾಗೂ ಹೊಳೆತೋಟ ಅಂಗನವಾಡಿ ಕಟ್ಟಡವನ್ನು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶಾಸಕರು ಸ್ಥಳೀಯಾಡಳಿತದ ಜವಾಬ್ದಾರಿಯ ಕುರಿತು ತಿಳಿಸಿದರು. ಬಿಜೂರು ಶಾಲೆ ರಸ್ತೆಗೆ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿ ನಡೆಸುವುದರ ಜೊತೆಗೆ ಬಾಕಿ ಇರುವ 94ಸಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ಬಿಜೂರು ಗ್ರಾ.ಪಂ. ಅಧ್ಯಕ್ಷ ರಮೇಶ ವಿ.ದೇವಾಡಿಗ […]
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ : ‘ಶ್ರೀ ವರಲಕ್ಷ್ಮೀ ನಿಲಯ’ ಪ್ರವೇಶೋತ್ಸವ
ಬೈಂದೂರು (ಜು, 12): ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಪುತ್ರ ಮಾಸ್ಟರ್ ಪ್ರಜ್ವಲ್ ಜಿ. ಪೂಜಾರಿ ಯವರ ಜನ್ಮದಿನದ ಶುಭ ಸಂದರ್ಭದಲ್ಲಿ ಕೊಡೇರಿಯ ರವಳುಮನೆ ನಾಗಮ್ಮ ಎನ್ನುವ ಬಡ ಮಹಿಳೆಯ ಕುಟುಂಬಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ನ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿಯವರು ನೂತನ ಗ್ರಹ ನಿರ್ಮಿಸಿ ಜುಲೈ 16 ರಂದು ಪ್ರವೇಶೋತ್ಸವದ ಜೊತೆಗೆ ಮನೆಯ ಕೀ ಯನ್ನು ರವಳುಮನೆ ನಾಗಮ್ಮ ರವರಿಗೆ ಹಸ್ತಾಂತರಿಸಿದರು. […]
ಬಗ್ವಾಡಿ:ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಮನೆ ನಿರ್ಮಾಣಕ್ಕೆ ಶ್ರೀ ಗೋವಿಂದ ಬಾಬು ಪೂಜಾರಿ ನೆರವು
ಬಗ್ವಾಡಿ (ಜು, 15) : ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿರುವುದರ ಜೊತೆಗೆ ವಾಸಯೋಗ್ಯ ಮನೆಇಲ್ಲದೆ ತೀರ ಕಷ್ಟದಲ್ಲಿರುವುದನ್ನು ಗಮನಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಸ್ವತಃ ಕಲಾವಿದ ಸುಬ್ರಹ್ಮಣ್ಯನ ಮನೆಗೆ ಭೇಟಿ ನೀಡಿ ನೂತನ ಮನೆ ನಿರ್ಮಾಣಕ್ಕೆ 50,000 ರೂಪಾಯಿ ಚೆಕ್ ಹಸ್ತಾಂತರಿಸಿದರು. ಅಮ್ಮಾ ವೇದಿಕೆಯ ಸದಸ್ಯರ ಜೊತೆ ಸೇರಿ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ […]
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ : ಜುಲೈ 16 ರಂದು ‘ಶ್ರೀ ವರಲಕ್ಷ್ಮೀ ನಿಲಯ’ ಪ್ರವೇಶೋತ್ಸವ – ಬಡ ಕುಟುಂಬವೊಂದಕ್ಕೆ ನೂತನ ಮನೆ ಹಸ್ತಾಂತರ ಕಾರ್ಯಕ್ರಮ
ಬೈಂದೂರು (ಜು, 12): ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಪುತ್ರ ಮಾಸ್ಟರ್ ಪ್ರಜ್ವಲ್ ಜಿ. ಪೂಜಾರಿ ಯವರ ಜನ್ಮದಿನದ ಶುಭಸಂದರ್ಭದಲ್ಲಿ ಕೊಡೇರಿ ರವಳುಮನೆ ನಾಗಮ್ಮ ಎನ್ನುವ ಬಡ ಮಹಿಳೆಯ ಕುಟುಂಬಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಮೂಲಕ ಸಂಪೂರ್ಣವಾಗಿ ನೂತನ ಮನೆಯೊಂದನ್ನು ನಿರ್ಮಿಸಿಕೊಡಲಾಗಿತ್ತಿದ್ದು, ಆ ಕುಟುಂಬಿಕರ ನಿರ್ಣಯದಂತೆ ಇದೇ ಜುಲೈ 16 ರ ಶುಕ್ರವಾರದಂದು ನಾಗೂರು ಸಮೀಪದ ಕೊಡೇರಿಯಲ್ಲಿ ಸರಳವಾಗಿ ನೂತನ ಗೃಹದ ಪ್ರವೇಶೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಕೋವಿಡ್ […]
ತಲ್ಲೂರಿನ ಬಡ ಕುಟಂಬ ಗಿರಿಜಾ ಮೊಗವೀರರ ಮನೆ ನಿರ್ಮಾಣಕ್ಕೆ ಸಹಾಯಹಸ್ತ ಚಾಚಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿ
ಕುಂದಾಪುರ (ಜು, 04): ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮದ ಗಿರಿಜಾ ಮೊಗವೀರ ರ ಬಡ ಕುಟಂಬದ ಮನೆ ನಿರ್ಮಾಣಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ( ರಿ) ಉಪ್ಪುಂದ ಇದರ ಅಧ್ಯಕ್ಷರಾದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಸಹಾಯಹಸ್ತ ಚಾಚಿದ್ದಾರೆ. ಗಿರಿಜಾರವರ ಮನೆಯ ಮೇಲ್ಛಾವಣಿಯ ಕಾಮಗಾರಿ ವೆಚ್ಚವನ್ನ ಭರಿಸುವುದಾಗಿ ಶ್ರೀ ಗೋವಿಂದ ಬಾಬು ಪೂಜಾರಿ ತಿಳಿಸಿದ್ದಾರೆ. ಸ್ವತಃ ತಾವೇ ಗಿರಿಜಾ ರವರ ಮನೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ […]
ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ಕುಂದಾಪುರ : 30 ಮತ್ತು 31ನೇ ಯೋಜನೆಯ ಧನ ಸಹಾಯದ ಚೆಕ್ ಹಸ್ತಾಂತರ ಕಾರ್ಯಕ್ರಮ
ಕುಂದಾಪುರ (ಜೂ, 28) : ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ ಇದರ 30ನೇ ಸೇವಾ ಯೋಜನೆಯ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಕುಂಭಾಶಿ ಗ್ರಾಮದ ಕೊರವಡಿ ಬಣಸಾಲೆ ಬೆಟ್ಟಿನ ನಿವಾಸಿಯಾದ ಶ್ರೀಮತಿ ಲಕ್ಷ್ಮೀ ಯವರಿಗೆ ಶ್ವಾಸಕೋಶದ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚಕ್ಕೆ ಸಹಾಯ ಧನ ಹಾಗೂ ಟ್ರಸ್ಟ್ ನ 31ನೇ ಯೋಜನೆಯ ಅಂಗವಾಗಿ ಅಕಸ್ಮಿಕ ಅಪಘಾತದಲ್ಲಿ ತಲೆಗೆ ಬಲವಾದ ಏಟು ಬಿದ್ದು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ದೀಕ್ಷಿತ್ ಪೂಜಾರಿಯವರ ಹೆಚ್ಚಿನ ಚಿಕಿತ್ಸಾ […]
ಸಂತೆಕಟ್ಟೆ : ಕೃಷ್ಣಾನುಗ್ರಹ -ಮಮತೆಯ ತೊಟ್ಟಿಲು ಆಶ್ರಮದಲ್ಲಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಜನ್ಮ ದಿನಾಚರಣೆ
ಉಡುಪಿ (ಜೂ, 28): ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ).ಕುಂದಾಪುರ ಇದರ ಗೌರವಾಧ್ಯಕ್ಷರಾದ ಕೊಡುಗೈದಾನಿ , ಉದ್ಯಮಿ ಗೋವಿಂದ ಬಾಬು ಪೂಜಾರಿ ಯವರ 44ನೇ ಜನ್ಮ ದಿನಾಚರಣೆಯನ್ನು ಸಂತೆಕಟ್ಟೆಯ ಕೃಷ್ಣಾನುಗ್ರಹ ಆಶ್ರಮದ (ಮಮತೆಯ ತೊಟ್ಟಿಲು) ಮಕ್ಕಳ ಜೊತೆ ಜೈ ಕುಂದಾಪ್ರ ಸೇವಾ ಟ್ರಸ್ಟ್ ವತಿಯಿಂದ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷ ಶ್ರೀ ಗೋವಿಂದ ಬಾಬು ಪೂಜಾರಿ ಯವರು ಆಶ್ರಮದ ಮಕ್ಕಳಿಗೆ ತನ್ನ ಜನ್ಮ ದಿನದ ಪ್ರಯುಕ್ತ […]
ಕೊಡುಗೈದಾನಿ, ಉದ್ಯಮಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಶೆಫ್ಟಾಕ್ ಸಂಸ್ಥೆಗೆ ಕ್ವಾಲಿಟಿ ಫುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್
ಕುಂದಾಪುರ (ಜೂ, 30): ದೇಶದ ವಿವಿಧ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಯ ಜೊತೆಗೆ ಉತ್ತಮ ಆದರಾತಿಥ್ಯಕ್ಕೆ ಹೆಸರುವಾಸಿಯಾದ ಶ್ರೀ ಗೋವಿಂದ ಬಾಬು ಪೂಜಾರಿ ಮಾಲೀಕತ್ವದ ಶೆಫ್ಟಾಕ್ ಸಂಸ್ಥೆ ಕ್ವಾಲಿಟಿ ಫುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್ ಗೆ ಭಾಜನರಾಗಿರುತ್ತದೆ. ದೆಹಲಿಯಲ್ಲಿ ನಡೆದ ಇಂಟರ್ ನ್ಯಾಷನಲ್ ಅಚಿವರ್ಸ್ ಕಾನ್ಫರೆಸ್ಸ್ ಸಮಾರಂಭದಲ್ಲಿ ಶೆಫ್ಟಾಕ್ ಸಂಸ್ಥೆಯು ಅಹಾರದ ಅತ್ಯುತ್ತಮ ಗುಣಮಟ್ಟಕ್ಕೆ ಕ್ವಾಲಿಟಿ ಪುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್ನ್ನು ಶೆಫ್ಟಾಕ್ ಸಂಸ್ಥೆಯ ಆಡಳಿತ ನಿರ್ದೇಶಕ ಗೋವಿಂದ […]