Views: 610
ಕುಂದಾಪುರ (ಜೂ, 5): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರೇ ಉಸಿರು (ಉಸಿರನಿತ್ತ ಪ್ರಕೃತಿಯನ್ನು ಹಸಿರಾಗಿಸೋಣ) ಎನ್ನುವ ಗಿಡ ನೆಡುವ ಅಭಿಯಾನಕ್ಕೆ ಜೂನ್ 5ರಂದು ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರ ಮಾರ್ಗದರ್ಶನದೊಂದಿಗೆ ಕಾಲೇಜಿನ ರಾಷ್ಟ್ರೀಯ […]