ಹೆಮ್ಮಾಡಿ (ಸೆ, 06): ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಯ ಆಂಗವಾಗಿ ಶಿಕ್ಷಕರ ದಿನಾಚರಣೆ ಸಮಾರಂಭ ಸೆ.05 ರಂದು ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ವಹಿಸಿದ್ದರು.ಮುಖ್ಯ ಅತಿಥಿಯಾಗಿ ಆಗಮಿಸಿರುವ ಸರ್ಕಾರಿ ಪ್ರೌಢಶಾಲೆ ಸಿದ್ಧಾಪುರದ ಸಹ ಶಿಕ್ಷಕಿಯಾಗಿರುವ ಶ್ರೀಮತಿ ವಸಂತಿ ಭಟ್ ಶಿಕ್ಷಕ-ಶಿಕ್ಷಣ-ವಿದ್ಯಾರ್ಥಿ ಈ ಕುರಿತು ಮಾತನಾಡಿದರು. ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ […]
Tag: hemmadi
ಹೆಮ್ಮಾಡಿ : ಒತ್ತಡ ನಿವಾರಣೆ – ಆರೋಗ್ಯ ಜೀವನಶೈಲಿ ಕಾರ್ಯಾಗಾರ
Views: 470
ಹೆಮ್ಮಾಡಿ (ಜು, 31) : ಆಧುನಿಕತೆಯ ಒತ್ತಡದ ಬದುಕಿನಿಂದಾಗಿ ಮನುಷ್ಯನ ಆರೋಗ್ಯದ ಮೇಲೆ ಬಹಳಷ್ಟು ನಕಾರಾತ್ಮಕ ಪ್ರಭಾವಗಳು ಹೆಚ್ಚಾಗುತ್ತಿದ್ದು ಅದರಿಂದ ಹೊರ ಬರಲು ನಾವು ವೈಜ್ಞಾನಿಕ ಮಾರ್ಗಗಳನ್ನು ಅನುಸರಿಸಬೇಕು. ಆ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿರುವ ನಮ್ಮ ಲಯನ್ಸ್ ಸಂಸ್ಥೆ ಇಂದು ಗ್ರಾಮೀಣ ಭಾಗದ ಮಹಿಳೆಯರಿಗೆ ಆರೋಗ್ಯವನ್ನು ಕಾಪಾಡಲು ಕಾರ್ಯಗಾರವನ್ನು ಹಮ್ಮಿಕೊಂಡಿದೆ ಎಂದು ಕುಂದಾಪುರ ಲಯನ್ಸ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ನಾಯಕ್ ಕುಂದಾಪುರ ಹೇಳಿದರು. ಅವರು ಲಯನ್ಸ್ ಕ್ಲಬ್ ಕುಂದಾಪುರ, […]