Views: 61
ಕುಂದಾಪುರ (ಆ ,27): ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರು ಶೈಕ್ಷಣಿಕ ಕ್ಷೇತ್ರ ಮತ್ತು ಚಿತ್ರಕಲೆಯಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿಕೆ ಆರ್ ಶಾಲೆಗಳ ಚಿತ್ರಕಲಾ ಶಿಕ್ಷಕರಾದ ರಮೇಶ್ ಹಾಂಡ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಯನ್ನು ಅಕ್ಟೋಬರ್ 26ರಂದು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ […]










