ಕುಂದಾಪುರ ( ನ ,10): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿಯ ಅದ್ಯಾನ್ ಜಾವೆದ್ ಸಾಗರದ ಕಿಂಗ್ಸ್ ಮೇಜ್ ಅಕಾಡೆಮಿ ಇವರು ಆಯೋಜಿಸಿದ ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 12 ಕೆಟಗರಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ […]
Tag: hmm vkr
ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ನ,.5) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ.) ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ.) ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆಸಿದ “ಶ್ರೀ ಸಿದ್ಧಿ ವಿನಾಯಕ ಟ್ರೋಫಿ” ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ – 2025 ಸ್ಪರ್ಧೆಯಲ್ಲಿ ಬಹುಮಾನಗಳನ್ನು […]
ಕುಂದಾಪುರದ ಹೆಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ಆಚರಣೆ
ಕುಂದಾಪುರ : (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಅವರು ಕನ್ನಡ ನಾಡು ನುಡಿಯ ಬಗ್ಗೆ ಹೆಮ್ಮೆ ಇರಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಪಾತ್ರ ಪ್ರಮುಖವಾದದ್ದು. ಕನ್ನಡ ಭಾಷೆ ಹೃದಯದ ಧ್ವನಿಯಾಗಿದೆ ಎಂದು […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ : ನಿವೇನ್ ಲೂವಿಸ್ ಉತ್ತಮ ಸಾಧನೆ
ಕುಂದಾಪುರ ( ಆ ,27): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರವರು ಮೂಡಬಿದ್ರೆಯ ಆಳ್ವಾಸ್ ಪಿ ಯು ಕ್ಯಾಂಪಸ್ ನಲ್ಲಿ ಅಕ್ಟೋಬರ್ 26 ರಂದು ಆಯೋಜಿಸಿದ್ದ 20 ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿವೇನ್ ಲೂವಿಸ್ A-K ಲೆವೆಲ್ ಓಪನ್ ಕೆಟಗರಿನಲ್ಲಿ 5 ನೇ […]
ಸ್ವಲ್ಪ ನಿಧಾನಿಸಿ ಯೋಚಿಸಿ ಬದುಕಿನ ಆಯಾಮ ತಿಳಿಯಿರಿ – ಡಾ. ವಿರೂಪಾಕ್ಷ ದೇವರಮನೆ
ಕುಂದಾಪುರ (ಅ.11) : ಇಂದಿನ ಸಮಾಜದಲ್ಲಿ ನಾವೆಲ್ಲರೂ ಕೆಲಸಕ್ಕಾಗಿ ಬದುಕೋ, ಬದುಕಿಗಾಗಿ ಕೆಲಸವೋ, ಯಾವುದನ್ನು ತಿಳಿಯದ ಸಂದಿಗ್ಧ ಪರಿಸ್ಥಿತಿಯ ಜಂಜಾಟದ ಬದುಕನ್ನು ನಡೆಸುತ್ತಿದ್ದೇವೆ. ಇದರ ನಡುವೆ ನಾವು ನಮ್ಮ ಬಗ್ಗೆ ಯೋಚಿಸುವುದೇ ಇಲ್ಲ ಹೀಗಾಗಿ ನಾವು ಸ್ವಲ್ಪ ನಿಧಾನಿಸಿ ಯೋಚಿಸಿದರೆ ನಮ್ಮ ಬದುಕಿನ ಆಯಾಮ ತಿಳಿಯಲು ಸಾಧ್ಯ ಎಂದು ಉಡುಪಿಯ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯ, ಬರಹಗಾರರಾದ ಡಾ. ವಿರೂಪಾಕ್ಷ ದೇವರಮನೆಯವರು ಹೇಳಿದರು. ಅವರು ಕುಂದಾಪುರ ಎಜುಕೇಶನ್ […]
ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆ : ಕರಾಟೆಯಲ್ಲಿ ಬಹುಮಾನ
ಕುಂದಾಪುರ (ಸೆ. 8 ) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆಗಳ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿ 9ನೇ ತರಗತಿಯ ಅಬ್ದುಲ್ ರೆಹಮಾನ್ ಸೌತ್ ಇಂಡಿಯಾ ಕರಾಟೆ ಫೆಡರೇಶನ್ ಬೆಂಗಳೂರು ಇವರು ಆಯೋಜಿಸಿದ 4th ಸೌತ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನ 14ರ ವಯೋಮಾನದ ಬಾಲಕರ ವಿಭಾಗದ ಕುಮಿಟೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ […]
4 ನೇ ಯ ದಕ್ಷಿಣ ಭಾರತ ಕರಾಟೆ ಚಾಂಪಿಯನ್ಶಿಪ್ ಅರ್ನೋನ್. ಡಿ ಆಲ್ಮೆಡ ಚಿನ್ನದ ಪದಕ
ಬೆಂಗಳೂರು( ಆ .31): ಇಲ್ಲಿನ ಕೋರಮಂಗಲದಲ್ಲಿ ನಡೆದ 4 ನೇ ಯ ದಕ್ಷಿಣ ಭಾರತ ಕರಾಟೆ ಚಾಂಪಿನ್ಶಿಪ್ 30 ಆಗಸ್ಟ್ 2025 ರಲ್ಲಿ ಕುಂದಾಪುರದ ಅರ್ನೋನ್ ಡಿ ಆಲ್ಮೆಡಾ 11 ರ ವಯೋಮಿತಿಯ ಕಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ 11 ವಯೋಮಿತಿಯ -40 ಕೆ ಜಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಈತ ಕುಂದಾಪುರದ ವಿಲ್ಸನ್ ಹಾಗೂ ಜ್ಯೋತಿ ಡಿ ಆಲ್ಮೆಡ ಇವರ ಪುತ್ರನಾಗಿದ್ದು, ಎಚ್ ಎಮ್ […]
ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆ: ಕರಾಟೆಯಲ್ಲಿ ಪ್ರಥಮ
ಕುಂದಾಪುರ (ಸೆ. 2 ): ಸೌತ್ ಇಂಡಿಯಾ ಕರಾಟೆ ಫೆಡರೇಶನ್ ಬೆಂಗಳೂರು ಇವರು ಆಯೋಜಿಸಿದ 4th ಸೌತ್ ಇಂಡಿಯಾ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 5ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಕೆ ಪೂಜಾರಿ 10ರ ವಯೋಮಾನದ ಬಾಲಕರ ವಿಭಾಗದ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ […]
ಟೇಬಲ್ ಟೆನಿಸ್ ನಲ್ಲಿ ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ(ಆ. 25) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ವೇದಿಕಾ, ಶ್ರೀಯಾ ಮತ್ತು ವಿಷ್ಮಾ ಕುಂದಾಪುರ ವಲಯ ಮಟ್ಟದ 14ರ ವಯೋಮಾನದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಹಾಗೆಯೇ ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಆಶಿಶ್, ಪ್ರಣವ್, ನಿಖಿಲ್, ತನಿಷ್ ಮತ್ತು ಶಯಾನ್ ದ್ವಿತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ […]
ಫುಟ್ಬಾಲ್ ಪಂದ್ಯಾಟದಲ್ಲಿ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ.26): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.)ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಸಫಾನ್, ಪ್ರಣೀತ್.ಜಿ, ಆರ್ಯನ್.ಎ ನಾಯ್ಕ್, ಮೊಹಮ್ಮದ್ ನಿಬ್ರಾಜ್, ಮೊಹಮ್ಮದ್ ಅಯ್ಯನ್, ಮೊಹಮ್ಮದ್ ಫಥ, , ಮೊಹಮ್ಮದ್ ಫೈಝಲ್, ಪ್ರಜ್ವಲ್.ಸಿ, ಮೊಹಮ್ಮದ್ ಇಮದ್, ಸಾತ್ವಿಕ್.ಎಸ್.ಎಂ, ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಇಂದದ್, ಕುಂದಾಪುರ ವಲಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಲ್ಲಿ ಮೊಹಮ್ಮದ್ ಸಫಾನ್, ಪ್ರಣೀತ್.ಜಿ, ಆರ್ಯನ್.ಎ […]










