ಕುಂದಾಪುರ( ಜು,02): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ಎನ್ಸಿಸಿ ಕೆಡೆಟ್ ಅನ್ವಿತಾ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಟಿಎಸ್ಸಿ-2 ಕ್ಯಾಂಪ್ನ ಗ್ರೂಪಿಂಗ್ ಫೈಯರ್ನಲ್ಲಿ ಪ್ರಥಮ ಸ್ಥಾನ ಪಡೆದು ಆಯ್ಕೆಯಾದ ಉಡುಪಿ ಜಿಲ್ಲೆಯ ಏಕಮಾತ್ರ ಜೂನಿಯರ್ ಕೆಡೆಟ್ ಆಗಿದ್ದಾರೆ. ಇವರು ಬಳ್ಕೂರಿನ ಅಮಿತ್ ಕುಮಾರ್ ಮತ್ತು ಶರಾವತಿ ದಂಪತಿಯ ಪುತ್ರಿ.
Tag: hmm vkr
ವಿ. ಕೆ. ಅರ್ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ
ಕುಂದಾಪುರ (ಜು,28): ವಿದ್ಯಾರ್ಥಿಗಳ ಸಾಧನೆಯು ನಮ್ಮ ಸಂಸ್ಥೆಗೆ ಹೆಮ್ಮೆ ತಂದಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಛಲವು ಸಾಧನೆಯ ಶಿಖರವನ್ನೇರಿಸಿದೆ. ಮುಂದೆಯೂ ಕೂಡ ಹೆಚ್ಚು ಹೆಚ್ಚು ಸಾಧಿಸುವ ಸಾಧಕರು ನೀವಾಗಿ ಭವಿಷ್ಯದಲ್ಲಿ ನಿಮಗೆ ಒಳ್ಳೆಯದಾಗಲಿ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.)ಯ ಸಂಚಾಲಕರು, ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿಯವರು ಮಾತನಾಡಿದರು. ಅವರು ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಸಂಸ್ಥೆಗಳು 2024-25ನೇ ಸಾಲಿನಲ್ಲಿ ಆಯೋಜಿಸಿದ ಮೊದಲ ಶಿಕ್ಷಕ […]
ಕುಂದಾಪುರದ ಎಚ್. ಎಮ್. ಎಮ್ ಶಾಲೆಯಲ್ಲಿ ಟೀಚರ್ ಟ್ರೈನಿಂಗ್ ವಿಭಾಗ ಆರಂಭ
ಕುಂದಾಪುರ (ಜು .22) : ಇಲ್ಲಿನ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟೀಚರ್ ಎಜ್ಯುಕೇಶನ್ ವಿಭಾಗವನ್ನು ಆರಂಭಿಸಲಾಗಿದೆ. ಒಂದು ವರ್ಷದ ಅವಧಿಯ ಪ್ರೈಮರಿ ಟೀಚರ್ ಟ್ರೈನಿಂಗ್, ಮೊಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್, ಅರ್ಲಿ ಚೈಲ್ಡ್ ಹುಡ್ ಎಜ್ಯುಕೇಶನ್, ಕಮ್ಯುನಿಕೇಶನ್ ಸ್ಕಿಲ್ಸ್ ಅಂಡ್ ಇಂಗ್ಲಿಷ್ ಸ್ಪೀಕಿಂಗ್ ಹಾಗೂ ಕೌನ್ಸ್ ಲಿಂಗ್ & ಗೈಡೆನ್ಸ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳು ಲಭ್ಯವಿದೆ. ಬಿಎಸ್ಎಸ್ ವೃತ್ತಿಪರ ಶಿಕ್ಷಣ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸ್ […]
ಎಚ್.ಎಂ.ಎಂ & ವಿ.ಕೆ.ಆರ್ ಶಾಲೆ ಕುಂದಾಪುರ: ಪರಿಸರ ದಿನಾಚಣೆ
ಕುಂದಾಪುರ(ಜು,7): ಇಲ್ಲಿನ ಎಚ್. ಎಂ. ಎಂ ಮತ್ತು ವಿ. ಕೆ. ಆರ್ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿಧ್ಯಾರ್ಥಿಗಳು ಪರಿಸರ ದಿನಾಚಣೆಯನ್ನು ಜೂನ್ 05 ರಂದು ಆಚರಿಸಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಹಾಗು ಜನರಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ಸ್ಕೌಟ್ ಮಾಸ್ಟರ್ ವೀರೇಂದ್ರ ನಾಯಕ್ ಗೈಡ್ಸ್ ಕ್ಯಾಪ್ಟನ್ ರೇಖಾ […]
ವಿ.ಕೆ.ಆರ್. ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ
ಕುಂದಾಪುರ(ಮೇ,10): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಅಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಎಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಹಾಜರಾದ 106 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 63 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎo. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ಭೋಧಕ […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳಲ್ಲಿ ಮಕ್ಕಳ ಸಂತೆ
ಕುಂದಾಪುರ (ಎ. 14) : ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ವ್ಯವಹಾರ ಜ್ಞಾನ ಅತಿ ಮುಖ್ಯ. ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕಾದರೆ ಮಕ್ಕಳಿಗೆ ಎಲ್ಲರೊಂದಿಗೆ ಬೆರೆಯಲು ಮಾತಿನ ಕೌಶಲ್ಯ, ಲೆಕ್ಕಾಚಾರದ ವಿಚಾರ ತಿಳಿದಿರಬೇಕೆಂದು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಸಂಸ್ಥೆ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ನ 10ನೇ ದಿನದಲ್ಲಿ ಶಾಲಾ ವಠಾರದಲ್ಲಿ ನಡೆದ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀಯುತ […]
ಎಚ್.ಎಮ್.ಎಮ್ ಮತ್ತು ವಿ. ಕೆ. ಆರ್ ಶಾಲೆಗಳ ಸಮ್ಮರ್ ಕ್ಯಾಂಪ್ ಸಂಪನ್ನ
ಕುಂದಾಪುರ (ಎ. 16) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ.ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೋಟೇಶ್ವರದ ಪ್ರಸಿದ್ಧ ಉದ್ಯಮಿ ಬೆಂಗಳೂರು ಅಯ್ಯಂಗಾರ್ ಬೇಕರಿ ಮಾಲೀಕರಾದ ಶ್ರೀ. ಬಿ. ಎಸ್. ವಿಶ್ವನಾಥ್ ರವರು ಹೇಳಿದರು. ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – 4ನೇ ದಿನ
ಕುಂದಾಪುರ (ಎ. 9) : ಕುಂದಾಪುರ ಎಜುಕೇಶನ್ ಸೊಸೈಟಿ ಇದರ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಮತ್ತು ವಿ. ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಹಮ್ಮಿಕೊಂಡಿರುವ ಸಮ್ಮರ್ ಕ್ಯಾಂಪ್ ʼಪ್ಯಾಟಿ ಮಕ್ಕಳ್ ಹಳ್ಳಿ ಟೂರ್ʼ 4ನೇ ದಿನವಾದಏಪ್ರಿಲ್ 08 ರಂದು ಶಿಬಿರಾರ್ಥಿಗಳು ವಾಣಿಜ್ಯ ಬೆಳೆಗಳ ಬಗ್ಗೆ ಅರಿಯಲು ಆಲೂರಿಗೆ ಭೇಟಿ ನೀಡಿದರು. ಆಲೂರಿನಲ್ಲಿರುವ ಬಾಳೆಯ ತೋಟ ಹಾಗೂ ಅಡಿಕೆ ತೋಟಗಳನ್ನು ವೀಕ್ಷಿಸಿ ಅದರ […]
ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆ,ಕುಂದಾಪುರ: ಬೇಸಿಗೆ ಶಿಬಿರ ಉದ್ಘಾಟನೆ
ಕುಂದಾಪುರ (ಎ.4) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – ತಿರ್ಗ್ತ ಕಲುದ್ ಎನ್ನುವುದು ಒಂದು ವಿಶೇಷ, ವಿಭಿನ್ನ ಕಾರ್ಯಕ್ರಮ. ನಾವು ಎಲ್ಲಿಯೇ ಹೋದರೂ ನಮ್ಮ ಮಣ್ಣಿನ ಸೊಗಡನ್ನು ಮತ್ತು ಸಂಸ್ಕೃತಿಯನ್ನು ಬಿಡದೇ ಬೆಳೆಸಬೇಕು ಎಂದು ಕುಂದಾಪುರದ ಖ್ಯಾತ ನ್ಯಾಯವಾದಿ, ಸಾಹಿತಿ ಡಾ. ಎ. ಎಸ್. ಎನ್. ಹೆಬ್ಬಾರ್ ಹೇಳಿದರು. ಅವರು ಕುಂದಾಪುರದ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಗಳು ಹಮ್ಮಿಕೊಂಡ ಪ್ಯಾಟಿ ಮಕ್ಕಳ್ ಹಳ್ಳಿ […]
ಎಚ್ ಎಂ ಎಂ ಪೂರ್ವ ಪ್ರಾಥಮಿಕ ಶಾಲೆ ಕುಂದಾಪುರ : ಗ್ರಾಜುಯೇಷನ್ ಡೇ
ಕುಂದಾಪುರ(ಮಾ.30): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಗ್ರಾಜುಯೇಷನ್ ಡೇ ಸಮಾರಂಭ ಮಾರ್ಚ್ 24 ರoದು ನಡೆಯಿತು. ಡಾ.ಬಿ. ಬಿ. ಹೆ ಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿರುವ ಶ್ರೀಮತಿ ವೀಣಾ ಭಟ್ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡುವುದರ ಮೂಲಕ ಮಕ್ಕಳನ್ನು ಮೊಬೈಲ್ […]