ಕುಂದಾಪುರ ( ಜು ,31): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳು ಸಿದ್ದಾಪುರದ ಜ್ಞಾನ ಸರಸ್ವತಿ ವಿದ್ಯಾಲಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕೃತಿ ಜಿ. ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅದ್ಯಾನ ಜಾವೇದ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. 17 […]
Tag: hmm vkr
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ: ಚೆಸ್ ನಲ್ಲಿ ಮಿಂಚಿದ ಪುಟಾಣಿ ಪ್ರತಿಭೆ ಶ್ರೀನಿತ್
ಕುಂದಾಪುರ( ಜು ,24): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಶಾಲೆಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಾರ್ಕಳದಲ್ಲಿ ನಡೆದ ಕರ್ನಾಟಕ ಚೆಸ್ ಅಸೋಸಿಯೇಷನ್ (KCA) ವತಿಯಿಂದ ಆಯೋಜಿಸಲಾದ 12ನೇ ಅಂತರಜಿಲ್ಲಾ ರಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯ ಅಂಡರ್-9 ವಯೋಮಾನದ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ರಾಪಿಡ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬ್ಲಿಟ್ಜ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ . […]
ಎಚ್ .ಎಮ್ .ಎಮ್ ಪೂರ್ವ ಪ್ರಾಥಮಿಕ ವಿಭಾಗ : ರೈನಿ ಡೇ ಸೆಲೆಬ್ರೇಷನ್ – 2026
ಕುಂದಾಪುರ(ಜು,10): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ರೈನಿ ಡೇ ಯನ್ನು ಜುಲೈ, 07 ರಂದು ಆಚರಿಸಲಾಯಿತು. ಬಣ್ಣದ ಛತ್ರಿ ಮತ್ತು ರೇನ್ ಕೋಟ್ ಧರಿಸಿದ ನಮ್ಮ ಪುಟ್ಟ ಮಕ್ಕಳು ತೊಯ್ದ ಅಂಗಳದಲ್ಲಿ ಮಳೆ ದಿನವನ್ನು ಸಂಭ್ರಮದಿಂದ ಆಚರಿಸಿದರು. ಮಳೆ ಹಾಡು, ಕಾಗದ ದೋಣಿ, ಆಟಗಳ ಮೂಲಕ ಮಕ್ಕಳು ಖುಷಿಯಿಂದ ಕುಣಿದಾಡಿದರು ಮತ್ತು ಮಳೆಯ ಮಹತ್ವವನ್ನು ಕಲಿತರು.
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ: ಯಕ್ಷಗಾನ ತರಬೇತಿಗೆ ಶುಭಾರಂಭ
ಕುಂದಾಪುರ (ಜು,15): ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಬಡಗುತಿಟ್ಟು ಯಕ್ಷಗಾನ ಹೆಜ್ಜೆ ತರಬೇತಿ ಇದರ ಉದ್ಘಾಟನಾ ಸಮಾರಂಭ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಸಂಸ್ಥೆಯ ಉಪ ಪ್ರಾಂಶುಪಾಲೆ ಶ್ರೀಮತಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷ ಶಿಕ್ಷಣ ಟ್ರಸ್ಟ್ ಮತ್ತು ಕಲಾರಂಗ ಉಡುಪಿ […]
ಕುಂದಾಪುರ: ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗ ಆರಂಭೋತ್ಸವ
ಕುಂದಾಪುರ(ಜೂ,20): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಹಾಗೂ ತರಗತಿ ಶಿಕ್ಷಕರೆಲ್ಲರೂ ಸೇರಿ, ಮಕ್ಕಳಿಗೆ ಆರತಿ ಎತ್ತಿ ಪ್ರೀತಿಯಿಂದ ಬರಮಾಡಿಕೊಂಡರು. […]
ಕುಂದಾಪುರ : ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕ-ಪೋಷಕ ಸಭೆ
ಕುಂದಾಪುರ (ಜೂ,22): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ಸಭೆಜೂನ್ 22 ರಂದು ನಡೆಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಯೋಜನೆ ಹಾಗೂ ಯೋಚನೆಗಳನ್ನು ಮಂಡಿಸಿದರು. ಸಹಾಯಕ […]
ಎಸ್. ಎಸ್. ಎಲ್. ಸಿ ಪರೀಕ್ಷೆ – 2 ಮರುಮೌಲ್ಯಮಾಪನ – ಅಂಕ ಹೆಚ್ಚಳ – ರಾಜ್ಯಕ್ಕೆ 9ನೇ ರ್ಯಾಂಕ್ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆ ಕುಂದಾಪುರ
ಕುಂದಾಪುರ( ಜು ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ ಎ. ಪಿ., ಮೇ 2026ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ-2ರಲ್ಲಿ 616 ಅಂಕ ಗಳಿಸಿ, ಮರುಮೌಲ್ಯಮಾಪನದಲ್ಲಿ 1 ಅಂಕ ಹೆಚ್ಚುವರಿ ಪಡೆದು 617 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ್ಯಾಂಕ್ ಮತ್ತು ಪ್ರಾಪ್ತಿ ಮಡಪ್ಪಾಡಿ ಮೇ 2026ರಲ್ಲಿ ನಡೆದ ಎಸ್. ಎಸ್. […]
ಎಚ್ಎಂಎಂ ಹಾಗೂ ವಿಕೆಆರ್ ಶಾಲೆ ಕುಂದಾಪುರ : ಉಚಿತ ಆರೋಗ್ಯ ತಪಾಸಣಾ ಶಿಬಿರ
ಕುಂದಾಪುರ (ಜೂ.12): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ಎಂಎಂ ಹಾಗೂ ವಿಕೆಆರ್ ಶಾಲೆಗಳಲ್ಲಿ ಸಮಾಜ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಸ್ವಾಸ್ಥ್ಯ ಹೆಲ್ತ್ ಕೇರ್ ಸಂಸ್ಥೆಯ ವತಿಯಿಂದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ವೈದ್ಯರು ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯದ ಬಗ್ಗೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದ ಪ್ರಯೋಜನವನ್ನು ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಡೆದುಕೊಂಡರು. […]
ಕುಂದಾಪುರ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ : ರಾಜ್ಯ ಮಟ್ಟದ 3 ರ್ಯಾಂಕ್ ಗಳೊಂದಿಗೆ ಶೇಕಡಾ 100 ಫಲಿತಾಂಶ
ಕುಂದಾಪುರ(ಮೇ ,20): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಎಸ್. ಎಸ್. ಎಲ್. ಸಿ ಮರುಮೌಲ್ಯಮಾಪನದಲ್ಲಿ ಶೇಕಡಾ 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 148 ವಿದ್ಯಾರ್ಥಿಗಳಲ್ಲಿ 76 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 72 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಭಾರ್ಗವ್ ಆರ್. – 620 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ್ಯಾಂಕ್, ಅನನ್ಯಾ ಎ […]
ಪ್ಯಾಟಿ ಮಕ್ಕಳ್ ಹಳ್ಳಿಟೂರ್ ಸೀಸನ್ 4 ಸಂಪನ್ನ
ಕುಂದಾಪುರ ( ಆ,19 ): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಸಮ್ಮರ್ ಕ್ಯಾಂಪ್ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಅವರು ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ಇದೊಂದು ವಿಭಿನ್ನವಾದ ಕ್ಯಾಂಪ್, […]










