ಕುಂದಾಪುರ(ಜೂ,20): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಹಾಗೂ ತರಗತಿ ಶಿಕ್ಷಕರೆಲ್ಲರೂ ಸೇರಿ, ಮಕ್ಕಳಿಗೆ ಆರತಿ ಎತ್ತಿ ಪ್ರೀತಿಯಿಂದ ಬರಮಾಡಿಕೊಂಡರು. […]
Tag: hmm vkr
ಕುಂದಾಪುರ : ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕ-ಪೋಷಕ ಸಭೆ
ಕುಂದಾಪುರ (ಜೂ,22): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ಸಭೆಜೂನ್ 22 ರಂದು ನಡೆಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಯೋಜನೆ ಹಾಗೂ ಯೋಚನೆಗಳನ್ನು ಮಂಡಿಸಿದರು. ಸಹಾಯಕ […]
ಎಸ್. ಎಸ್. ಎಲ್. ಸಿ ಪರೀಕ್ಷೆ – 2 ಮರುಮೌಲ್ಯಮಾಪನ – ಅಂಕ ಹೆಚ್ಚಳ – ರಾಜ್ಯಕ್ಕೆ 9ನೇ ರ್ಯಾಂಕ್ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆ ಕುಂದಾಪುರ
ಕುಂದಾಪುರ( ಜು ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ ಎ. ಪಿ., ಮೇ 2026ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ-2ರಲ್ಲಿ 616 ಅಂಕ ಗಳಿಸಿ, ಮರುಮೌಲ್ಯಮಾಪನದಲ್ಲಿ 1 ಅಂಕ ಹೆಚ್ಚುವರಿ ಪಡೆದು 617 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ್ಯಾಂಕ್ ಮತ್ತು ಪ್ರಾಪ್ತಿ ಮಡಪ್ಪಾಡಿ ಮೇ 2026ರಲ್ಲಿ ನಡೆದ ಎಸ್. ಎಸ್. […]
ಎಚ್ಎಂಎಂ ಹಾಗೂ ವಿಕೆಆರ್ ಶಾಲೆ ಕುಂದಾಪುರ : ಉಚಿತ ಆರೋಗ್ಯ ತಪಾಸಣಾ ಶಿಬಿರ
ಕುಂದಾಪುರ (ಜೂ.12): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ಎಂಎಂ ಹಾಗೂ ವಿಕೆಆರ್ ಶಾಲೆಗಳಲ್ಲಿ ಸಮಾಜ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಸ್ವಾಸ್ಥ್ಯ ಹೆಲ್ತ್ ಕೇರ್ ಸಂಸ್ಥೆಯ ವತಿಯಿಂದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ವೈದ್ಯರು ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯದ ಬಗ್ಗೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದ ಪ್ರಯೋಜನವನ್ನು ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಡೆದುಕೊಂಡರು. […]
ಕುಂದಾಪುರ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ : ರಾಜ್ಯ ಮಟ್ಟದ 3 ರ್ಯಾಂಕ್ ಗಳೊಂದಿಗೆ ಶೇಕಡಾ 100 ಫಲಿತಾಂಶ
ಕುಂದಾಪುರ(ಮೇ ,20): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಎಸ್. ಎಸ್. ಎಲ್. ಸಿ ಮರುಮೌಲ್ಯಮಾಪನದಲ್ಲಿ ಶೇಕಡಾ 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 148 ವಿದ್ಯಾರ್ಥಿಗಳಲ್ಲಿ 76 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 72 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಭಾರ್ಗವ್ ಆರ್. – 620 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ್ಯಾಂಕ್, ಅನನ್ಯಾ ಎ […]
ಪ್ಯಾಟಿ ಮಕ್ಕಳ್ ಹಳ್ಳಿಟೂರ್ ಸೀಸನ್ 4 ಸಂಪನ್ನ
ಕುಂದಾಪುರ ( ಆ,19 ): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಸಮ್ಮರ್ ಕ್ಯಾಂಪ್ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಅವರು ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ಇದೊಂದು ವಿಭಿನ್ನವಾದ ಕ್ಯಾಂಪ್, […]
ಎಚ್.ಎಮ್.ಎಮ್ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ :ಮಕ್ಕಳ ಸಂತೆ
ಕುಂದಾಪುರ (ಎ. 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2026 ಸೀಸನ್ 4 ಸಮ್ಮರ ಕ್ಯಾಂಪ್ನ 5ನೇ ದಿನದಂದು ಮಕ್ಕಳ ಸಂತೆ ನಡೆಯಿತು. ವಂಡಬಳ್ಳಿ ಜಯರಾಮ ಶೆಟ್ಟಿ ಮಾಜಿ ಧರ್ಮದರ್ಶಿಗಳು ಶ್ರೀ ಕ್ಷೇತ್ರ ಕೊಲ್ಲೂರು ಇವರು ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ […]
“ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 – ಅಂಜಲಿ ಪಾರ್ಕ್ ಭೇಟಿ ”
ಕುಂದಾಪುರ :(ಎ.13): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4ರ ಆರನೇ ದಿನವಾದ ಇಂದು ಶಿಬಿರಾರ್ಥಿಗಳು ಬ್ರಹ್ಮಾವರದ ಕರ್ಜೆಯಲ್ಲಿರುವ ಅಂಜಲಿ ವಾಟರ್ ಪಾರ್ಕ್ ಗೆ ಭೇಟಿ ನೀಡಿದರು. ಅಲ್ಲಿ ವಿವಿಧ ರೀತಿಯ ಆಟಗಳನ್ನಾಡಿ ಸಂಭ್ರಮಿಸಿ ಮಳೆ ನೃತ್ಯಕ್ಕೆ ಹೆಜ್ಜೆ ಹಾಕಿದರು. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ ಭವಿಷ್ಯದ ತಾರೆಗಳ ಮೊದಲ ಪದವಿ ಸಂಭ್ರಮ
ಕುಂದಾಪುರ(ಮಾ.7) : ಮಕ್ಕಳನ್ನು ಮೊಬೈಲ್ ದಾಸರನ್ನಾಗಿ ಮಾಡಬೇಡಿ, ಸಾಧ್ಯವಾದಷ್ಟು ಅವರನ್ನು ಹೊರಗಡೆ ಆಟವಾಡಲು ಬಿಡಿ, ಆಟವಾಡುವಾಗ ಎದ್ದು ಬಿದ್ದು ಕಲಿತ ಪಾಠವೇ ಅವರ ಜೀವನವನ್ನು ರೂಪಿಸಬಲ್ಲುದೇ ಹೊರತು ಮೊಬೈಲ್ ನೋಡುವುದರಿಂದ ಅಲ್ಲ, ಎಂದು ಸಂಸ್ಥೆಯ ಹಳೆ ವಿದ್ಯಾರ್ಥಿಶ್ರೀ ಪವನ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಪ್ರವರ್ತಿತ ಎಚ್. ಎಮ್. ಎಮ್. ಪೂರ್ವ ಪ್ರಾಥಮಿಕ ವಿಭಾಗದ ʼಗ್ರ್ಯಾಜುಯೇಷನ್ ಡೇ ʼಯ ಮುಖ್ಯ ಅತಿಥಿಯಾಗಿ ವಿಧ್ಯಾರ್ಥಿಗಳಿಗೆ ಪ್ರಮಾಣಪತ್ರ ವನ್ನು […]
ಕರಾಟೆ ಯಲ್ಲಿ ಎಚ್. ಎಮ್. ಎಮ್. ಮತ್ತು ವಿ ಕೆ ಆರ್ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಫೆ 16): ಕುಂದಾಪುರ ಎಜುಕೇಶನ್ ಸೊಸೈಟಿ ( ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ʼಕಿರಣ್ ಡ್ರಾಗನ್ ಫಿಸ್ಟ್ ಆರ್ಟ್ಸ್ ಆಫ್ ಇಂಡಿಯಾʼ ರವರು ಕುಂದಾಪುರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಇಂಟರ್ ಡೋಜೋ ಕರಾಟೆ ಚಾಂಪಿಯನ್ ಶಿಫ್ ʼಕೆ ಡಿ ಎಫ್ ಕಪ್ 2026ʼ ರಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳು ಕುಮಿಟೆ ವಿಭಾಗದಲ್ಲಿ […]










