ಕುಂದಾಪುರ( ಫೆ.03): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು, ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ತುಮಕೂರು ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕg ಸಹಪಠ್ಯ ಚಟುವಟಿಕೆಗಳ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. […]
Tag: hmm vkr
ಈ ಅವಿಸ್ಮರಣೀಯ ದಿನ ಸಾಧಿಸುವ ಛಲ ಇನ್ನಷ್ಟು ಹೆಚ್ಚು ಮಾಡಿದೆ: ಗಾರ್ಗಿ ದೇವಿ
ಕುಂದಾಪುರ(ಫೆ.03): ನನ್ನ ಜೀವನದಲ್ಲಿ ಇದೊಂದು ಅವಿಸ್ಮರಣೀಯ ಕ್ಷಣ. ಜೀವನದಲ್ಲಿ ಏನಾದರನ್ನು ಸಾಧಿಸುವ ಛಲ ಹೊಂದಿದ್ದೇನೆ. ಆದರೆ ಸಾಧನೆಯ ಪಥದ ಬಾಗಿಲು ನನ್ನ ಜೀವನದಲ್ಲಿ ಬೇಗನೆ ತೆರೆದಿದೆ. ಈ ಮೆರವಣಿಗೆ, ಸನ್ಮಾನ ಎನ್ನುವುದು ನನಗೆ ಸಾಧಿಸುವ ಜವಾಬ್ದಾರಿ ಇನ್ನೂ ಹೆಚ್ಚಾಗಿರಿಸಿದೆ ಎಂದು ರಾಷ್ಟçಮಟ್ಟದ ಕಲೋತ್ಸವದ ಶಾಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. […]
ಎಚ್.ಎಮ್.ಎಮ್ & ವಿ.ಕೆ.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 75ನೇ ಗಣರಾಜ್ಯೋತ್ಸವ
ಕುಂದಾಪುರ (ಜ.26) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿರುವ ಕುಂದಾಪುರದ ವಿದ್ಯುತ್ ಗುತ್ತಿಗೆದಾರರೂ ಆಗಿರುವ ಕೆ. ರತ್ನಾಕರ್ ನಾಯಕ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಾರೆ, ಆರ್ಥಿಕವಾಗಿ ಸಭಲರಾಗುತ್ತಾರೆ, ಹಣವಂತರಾಗುತ್ತಾರೆ. ಆದರೆ ಹೃದಯವಂತರಾಗುವುದೂ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಆದರೆ ಇಂದಿನ […]
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ : ಕರಾಟೆಯಲ್ಲಿ ಸಾಧನೆ
ಕುಂದಾಪುರ (ಫೆ.1) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಏಷಿಯನ್ ಶೀಟೋ – ರೂ ಸ್ಪೋರ್ಟ್ಸ್ ಕರಾಟೆ – ಡೊ ಅಸೋಸಿಯೇಷನ್ ವತಿಯಿಂದ ಮುಂಬೈನಲ್ಲಿ ನಡೆದ 7th ಇಂಟರ್ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ – 2024 ಏಷ್ಯಾ ಕಪ್ ನಲ್ಲಿ ಭಾಗವಹಿಸಿ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ, ಅರ್ನೋನ್ ಡಿ ಅಲ್ಮೇಡಾ, ಅಥರ್ವ […]
ಎಚ್ .ಎಮ್. ಎಮ್ & ವಿ. ಕೆ. ಆರ್.ಶಾಲೆಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ರಾಜ್ಯಕ್ಕೆ ಪ್ರಥಮ ಸ್ಥಾನ
ಕುಂದಾಪುರ ( ಫೆ.01): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕರಾದ ಶ್ರೀ ರಮೇಶ್ ಹಾಂಡ ಇವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ […]
ಕುಂದಾಪುರ: ವಿ.ಕೆ.ಆರ್.ಶಾಲೆಯ ಗಾರ್ಗಿ ದೇವಿ ಪರೀಕ್ಷಾ ಪೆ ಚರ್ಚಾ 2024 ಕ್ಕೆ ಆಯ್ಕೆ
ಕುಂದಾಪುರ( ಜ,28): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಇವಳು ಪರೀಕ್ಷಾ ಪೆ ಚರ್ಚಾ 2024 ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದು ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಜೊತೆ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾಳೆ. ಈಕೆ ದೇವಲ್ಕುಂದದ ಅಶೋಕ್ ಸುವರ್ಣ ಮತ್ತು ನಾಟ್ಯ ವಿದುಷಿ ಪ್ರವಿತಾ […]
ರಾಷ್ಟ್ರಮಟ್ಟದ ಕಂಚಿನ ಪದಕ ವಿಜೇತೆ ಗಾರ್ಗಿದೇವಿಗೆ ಸನ್ಮಾನ
ಕುಂದಾಪುರ (ಜ.23): ಶಿಕ್ಷಣ ಮಂತ್ರಾಲಯ, ಭಾರತ ಸರಕಾರವು ನಡೆಸಿದ ರಾಷ್ಟ್ರ ಮಟ್ಟದ 2023-24ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಾರ್ಗಿ ದೇವಿಯ ಪೋಷಕರಾದ ಶ್ರೀ […]
ಗಣರಾಜ್ಯೋತ್ಸವದ ಪೆರೆಡ್ಗೆ ಕರ್ನಾಟಕದ ಪ್ರತಿನಿಧಿಯಾಗಿ ಕುಂದಾಪುರದ ವಿ.ಕೆ.ಆರ್. ಶಾಲೆಯ ಗಾರ್ಗಿ ದೇವಿ ಆಯ್ಕೆ
ಕುಂದಾಪುರ (ಜ.23): ಶಿಕ್ಷಣ ಮಂತ್ರ್ರಾಲಯ, ಭಾರತ ಸರಕಾರವು ನಡೆಸಿದ ರಾಷ್ಟ್ರ ಮಟ್ಟದ 2023-24ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಇವಳು ನವದೆಹಲಿಯಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ಪೆರೆಡ್ಗೆ ಆಯ್ಕೆಯಾಗಿ ಕರ್ನಾಟಕ […]
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ: ಕರಾಟೆಯಲ್ಲಿ ಉತ್ತಮ ಸಾಧನೆ
ಕುಂದಾಪುರ (ಜ,12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯವಿದ್ಯಾರ್ಥಿಗಳು ಉತ್ತರ ಕನ್ನಡ ಕರಾಟೆ ಟೀಚರ್ಸ್ ಆಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಭಟ್ಕಳದಲ್ಲಿ ನಡೆದ ರಾಜ್ಯಮಟ್ಟದ ಓಪನ್ಕರಾಟೆ ಚಾಂಪಿಯನ್ಶಿಪ್ ಭಟ್ಕಳ 2024 ರಲ್ಲಿ ಭಾಗವಹಿಸಿ, ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ ಕಟಾ – ಕುಮಿಟೆಯಲ್ಲಿ ಪ್ರಥಮ, ಅಥರ್ವ ಕುಮಿಟೆಯಲ್ಲಿ ಪ್ರಥಮ, ಕಟಾ- ದ್ವಿತೀಯ ಹಾಗೂ ಅರ್ನೋನ್ ಡಿ […]
ಎಚ್ ಎಮ್ ಎಮ್ & ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ : ವಾರ್ಷಿಕ ಕ್ರೀಡಾಕೂಟ 2024
ಕುಂದಾಪುರ (ಜ. 17) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವು ಕುಂದಾಪುರದಗಾಂಧಿ ಮೈದಾನದಲ್ಲಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರುಕ್ರೀಡಾರ್ಥಿಗಳಿಗೆ ಶುಭ ಹಾರೈಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ […]










