ಕುಂದಾಪುರ (ಡಿ.8) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿ ಕೆ ಬುಡೋಕಾನ್ ಸೆಲ್ಫ್ ಡಿಫೆನ್ಸ್ ಆಂಡ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಮಂದರ್ತಿಯಲ್ಲಿ ಆಯೋಜಿಸಲ್ಪಟ್ಟ ನ್ಯಾಶನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ ಮಂದರ್ತಿ ಟ್ರೋಫಿ 2023ರಲ್ಲಿ ಸ್ಪರ್ಧಿಸಿ ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ, ಪ್ರತೀಕ್, ರಿಮಿತಾ, ಅಥರ್ವ ಖಾರ್ವಿ ಕುಮಿಟೆ […]
Tag: hmm vkr
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ರೂಬಿಕ್ಸ್ ಕ್ಯೂಬ್ ಗ್ರ್ಯಾಂಡ್ ಮಾಸ್ಟರ್ ಅಫಾನ್ ಕುಟ್ಟಿ
ಕುಂದಾಪುರ(ನ,6): ಇಂದಿನ ದಿಗಳಲ್ಲಿ ವಿದ್ಯಾರ್ಥಿಗಳು ಮೊಬೈಲನ್ನು ಅತೀ ಹೆಚ್ಚು ಬಳಸುತ್ತಿದ್ದು, ಈ ದುಶ್ಟಟವನ್ನು ಬಿಡಿಸಬೇಕಾದರೆ ಪೋಷಕರು ಅವರಿಗೊಂದು ರೂಬಿಕ್ಸ್ ಕ್ಯೂಬ್ ತಂದು ಕೊಡಿ; ಅಲ್ಲದೆ ಎಷ್ಟೇ ಕೆಲಸದ ಒತ್ತಡ ಪೋಷಕರಿಗಿದ್ದರೂ ಕನಿಷ್ಟ ಅರ್ಧ ಗಂಟೆಯಾದರೂ ಪ್ರತಿನಿತ್ಯ ಮಕ್ಕಳೊಂದಿಗೆ ಕಳೆಯಿರಿ ಎಂದು ರೂಬಿಕ್ಸ್ ಕ್ಯೂಬ್ ಮಾಂತ್ರಿಕ, ವಿಶ್ವ ದಾಖಲೆಯ ಯುವ ಪ್ರತಿಭೆ ಗ್ರ್ಯಾಂಡ್ ಮಾಸ್ಟರ್ ಅಫಾನ್ ಕುಟ್ಟಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. […]
ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ
ಕುಂದಾಪುರ (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತುವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಬಹಳ ಅರ್ಥಪೂರ್ಣವಾಗಿ ಕರ್ನಾಟಕ ರಾಜ್ಯೋತ್ಸವವನ್ನುಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ತಾಯಿಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸಂಜಿತ್ ಹೆಗ್ಡೆ ದಿನದಮಹತ್ವವನ್ನು ತಿಳಿಸಿದರು. ಶಿಕ್ಷಕ ರವಿಚಂದ್ರರವರ ಕನ್ನಡ ಹಿರಿಮೆಯನ್ನು ಬಿತ್ತರಿಸುವ […]
ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆ: ಡಾ. ಯಂಡಮೂರಿ ವೀರೇಂದ್ರನಾಥ್ ರವರೊಂದಿಗೆ ವಿದ್ಯಾರ್ಥಿಗಳ ಸಂವಾದ
ಕುಂದಾಪುರ(ಆ,30): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗಾಗಿ ಒಂದು ದಿನದ ಜ್ಞಾನ ವಿಕಾಸ ಕಾರ್ಯಾಗಾರವು ಸಂಪನ್ನಗೊಂಡಿತು. ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೆ. ಸೀತಾರಾಮ ನಕ್ಕತ್ತಾಯ ಇವರು ಕಾರ್ಯಾಗಾರವನ್ನು ಅರಿವೆ ಜ್ಯೋತಿ ಎನ್ನುವಂತೆ ವಿದ್ಯುಕ್ತವಾಗಿ ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಜಯಕ್ಕೆ ಐದು ಮೆಟ್ಟಿಲು ಖ್ಯಾತಿಯ ಹಿರಿಯ […]
ಕ್ರಿಕೆಟ್ : ಕುಂದಾಪುರದ ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ,27): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟದ ಕ್ರಿಕೆಟ್ ಹಾರ್ಡ್ ಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 8ನೇ ತರಗತಿ ವಿದ್ಯಾರ್ಥಿನಿ ತ್ರಿಶಾ ಐ ನಾಯಕ್ 14ರ ವಯೋಮಾನದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. 10ನೇ ತರಗತಿಯ ಅಂಶಿತ್ 17ರ ವಯೋಮಾನದ […]
ಚೆಸ್ : ರಾಷ್ಟ್ರಮಟ್ಟಕ್ಕೆ ವಿ.ಕೆ.ಆರ್ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಶ್ರಾವ್ಯ
ಕುಂದಾಪುರ(ಅ,17): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಇವಳು ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಬೆಂಗಳೂರು ದಕ್ಷಿಣ ಜಿಲ್ಲೆ ಇಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿಜೇತಳಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. […]
ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಮತ್ತು ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಆ,03): : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಅಕ್ಟೋಬರ್ 02 ರಂದು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರುr ದೀಪ ಬೆಳಗಿಸಿ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನಗೈದು ಕಾರ್ಯಕ್ರಮ ವನ್ನು […]
ಪ್ರತಿಭಾ ಕಾರಂಜಿಯಲ್ಲಿ ಹಲವು ಸ್ಥಾನಗಳನ್ನು ತನ್ನದಾಗಿಸಿಕೊಂಡ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳು
ಕುಂದಾಪುರ [ಸೆ.23]: ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಯೋಗದಲ್ಲಿ ಕುಂದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉರ್ದು ಕೋಟಿ ಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ: ವಿಜ್ಞಾನ ವಿಚಾರ ಗೋಷ್ಠಿ ಹಾಗೂ ವಿಜ್ಞಾನ ನಾಟಕ ಸ್ಪರ್ಧೆ
ಕುಂದಾಪುರ(ಸೆ,10(: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕುಂದಾಪುರ, ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಸಹಯೋಗದೊಂದಿಗೆ ವಲಯ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಹಾಗೂ ವಿಜ್ಞಾನ ನಾಟಕ ಸ್ಪರ್ಧೆಇತ್ತೀಚೆಗೆ ನಡೆಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೋಭಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ 2023 ಸಿರಿಧಾನ್ಯಗಳ ವರ್ಷವಾದ್ದರಿಂದ ಸಿರಿಧಾನ್ಯಗಳ ಮಹತ್ವವನ್ನು ತಿಳಿಸುತ್ತಾ ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳ ಬಳಕೆಯನ್ನು […]
ರಾಷ್ಟ್ರಮಟ್ಟದ ಕರಾಟೆಯಲ್ಲಿ ಎಚ್. ಎಮ್.ಎಮ್ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ (ಸೆ.7) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿಗಳು ಬುಡೋಕಾನ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾದ ವತಿಯಿಂದ ಆಯೋಜಿಸಲ್ಪಟ್ಟರಾಷ್ಟ್ರಮಟ್ಟದ ಕರಾಟೆ ಓಪನ್ ಚಾಂಪಿಯನ್ ಲೀಗ್ ಬ್ಲಾಸ್ಟ್ – 2023 ರಲ್ಲಿ ಭಾಗವಹಿಸಿ, ಹಲವು ಪದಕಗಳನ್ನು ಪಡೆದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರತೀಕ್ ಕುಮಿಟೆ ಮತ್ತು ಕಟಾದಲ್ಲಿ ಪ್ರಥಮ, ಆರ್ಯನ್ ಕೆ ಪೂಜಾರಿ ಕುಮಿಟೆಯಲ್ಲಿ ಪ್ರಥಮಮತ್ತು ಕಟಾದಲ್ಲಿ ದ್ವಿತೀಯ, ಅರ್ನೋನ್ ಕುಮಿಟೆಯಲ್ಲಿ ಪ್ರಥಮ […]










