ಕುಂದಾಪುರ [ಅ. 18]: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಟೆನ್ನಿಸ್ ವಿದ್ಯಾರ್ಥಿಗಳ ತಂಡ, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಹಯೋಗದಲ್ಲಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದು ವಿಜೇತರಾಗಿರುತ್ತಾರೆ. […]
Tag: hmm vkr
ಎಚ್. ಎಮ್. ಎಮ್ & ವಿ. ಕೆ. ಆರ್ ಆಂಗ್ಲ ಮಾಧ್ಯಮಶಾಲೆ: ಕುಂದಾಪುರ ವೃತ್ತ ಮಟ್ಟದ ವಾಲಿಬಾಲ್ ಮತ್ತು ಖೋ ಖೋ ಪಂದ್ಯಾಟ
ಕುಂದಾಪುರ (ಆ,16): ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ವಿ. ಕೆ. ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ವ್ಯತ್ತ ಮಟ್ಟದ ವಾಲಿಬಾಲ್ ಮತ್ತು ಖೋ ಖೋ ಪಂದ್ಯಾಟ ನಡೆಯಿತು. ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ತಾಲೂಕು […]
ಎಚ್. ಎಮ್. ಎಮ್ & ವಿ.ಕೆ. ಆರ್ ಶಾಲೆ: 77ನೇ ಸ್ವಾತಂತ್ರ್ಯೋತ್ಸವ
ಕುಂದಾಪುರ (ಆ,15) : ಶ್ರೀ ಬಿ. ಎಮ್ ಸುಕುಮಾರ ಶೆಟ್ಟಿಯವರ ನೇತೃತ್ವದ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 77ನೇ ಸ್ವಾತಂತ್ರ್ಯೋತ್ಸವ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರುವ ಪ್ರೌಢಶಾಲಾ ಶಿಕ್ಷಕ ಕೆ. ಪರಮೇಶ್ವರ ಉಡುಪ ಧ್ವಜಾರೋಹಣಗೈದು, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವನ್ನು ಅರುಹಿದರು. ಕಾರ್ಯಕ್ರಮದ ಅಧ್ಯಕ್ಷರೂ, ಸಂಸ್ಥೆಯ ಪ್ರಾಂಶುಪಾಲರೂ ಆದಂತಹ ಡಾ. ಚಿಂತನಾ ರಾಜೇಶ್ ರವರು ವಿದ್ಯಾರ್ಥಿಗಳಿಗೆ […]
ಕುಂದಾಪುರ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಚ್.ಎಮ್.ಎಮ್ ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ(ಆ,11): ಶ್ರೀ ಬಿ. ಎಮ್ ಸುಕುಮಾರ ಶೆಟ್ಟಿ ಯವರ ನೇತೃತ್ವದ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳು, ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ, ಉಡುಪಿ ಇವರ ವತಿಯಿಂದ ಕಂಬದಕೋಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 08 ರಂದು ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ.10) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರು ನಡೆಸಿದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿ.ಕೆ.ಆರ್. ಪ್ರೌಢಶಾಲೆಯ ತರಗತಿಯ 10ನೇ ತರಗತಿಯ ವಿದ್ಯಾರ್ಥಿ ಶ್ರೀಧನ್ […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಕುಂದಾಪುರ (ಜುಲೈ,19): ಬಿ ಎಂ ಸುಕುಮಾರ ಶೆಟ್ಟಿ ಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣೇಶ್ ಶೆಟ್ಟಿ, ಶಿಕ್ಷಕರು, ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಂಪು ಇವರು ಕುಂದಾಪ್ರ ಭಾಷೆಯ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಮಹತ್ವದ ಕುರಿತು ಮಾತನಾಡಿದರು. […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ವಿದ್ಯಾರ್ಥಿಗಳಿಂದ ಗದ್ದೆ ನಾಟಿ
ಕುಂದಾಪುರ (ಜುಲೈ,17 ): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಎಲ್ ಕೆ ಜಿ, ಯು ಕೆ ಜಿ , 7 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಪಠ್ಯ ಪುಸ್ತಕದಿಂದಾಚೆಗಿನ ಅನುಭವಕ್ಕೆ ಸಾಕ್ಷಿಯಾದರು. ಸಂಸ್ಥೆಯ 7 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಕುಂದಾಪುರದ ಕೋಣಿಯಲ್ಲಿರುವ ಗದ್ದೆಗೆ ಹೋಗಿ, […]
ಹೆಣ್ಣು ಶಿಕ್ಷಕಿತಳಾದರೆ ಸಮಾಜದ ಬದಲಾವಣೆ ಸಾಧ್ಯ – ಬಿ. ಎಮ್. ಸುಕುಮಾರ ಶೆಟ್ಟಿ
ಕುಂದಾಪುರ(ಜು,13): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 8-9ನೇ ತರಗತಿ ವಿದ್ಯಾರ್ಥಿಗಳ ಶಿಕ್ಷಕ- ರಕ್ಷಕ ಸಭೆ ನಡೆಯಿತು ಸಂಸ್ಥೆಯ ಸಂಚಾಲಕರೂ, ಅಧ್ಯಕ್ಷರೂ ಆಗಿರುವ ಬಿ. ಎಮ್. ಸುಕುಮಾರ ಶೆಟ್ಟಿಯವರು ಮಾತನಾಡಿ ಪೋಷಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರಬೇಕು. ಅಲ್ಲದೆ ಪ್ರತಿಯೊಂದು ಹಳ್ಳಿಯ ಹೆಣ್ಣು ಮಕ್ಕಳು ಶಿಕ್ಷಿತರಾದರೆ, […]
ಹೆಚ್.ಎಂ.ಎಂ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ: ಶಿಕ್ಷಕ – ಪೋಷಕರ ಸಭೆ
ಕುಂದಾಪುರ(ಜು,7): ಕುಂದಾಪುರ ಎಜುಕೇಶನ್ ಸೊಸೈಟಿ ಯ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಜು .06 ರ ಗುರುವಾರದಂದು ಶಿಕ್ಷಕ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ. ಭಟ್ ಪೋಷಕರಿಗೆ ವಾರ್ಷಿಕ ಕ್ರಿಯಾ ಯೋಜನೆಯನ್ನು ಮಂಡಿಸಿದರು. ಸಹಾಯಕ ಮುಖ್ಯ ಶಿಕ್ಷಕಿ ಆರತಿ ಶೆಟ್ಟಿ ಶೈಕ್ಷಣಿಕ ವರ್ಷದ ಸಂಪೂರ್ಣ ಮಾಹಿತಿಯನ್ನು ಪೋಷಕರಿಗೆ ನೀಡಿದರು. ಶೈಕ್ಷಣಿಕ ಸಂಯೋಜಕರಾದ ವಿಲ್ಮಾ ಡಿ ಸಿಲ್ವಾರವರು ಪೂರ್ವ […]
ಎಚ್. ಎಮ್. ಎಮ್ & ವಿ.ಕೆ.ಆರ್.ಆಚಾರ್ಯ ಆಂಗ್ಲ ಮಾಧ್ಯಮ ಶಾಲೆ: ಶಾಲಾ ಮಂತ್ರಿಮಂಡಲ ಉದ್ಘಾಟನೆ
ಕುಂದಾಪುರ( ಜು,5): ಮನುಷ್ಯನ ದೇಹಕ್ಕೆ ಬೆನ್ನುಮೂಳೆ ಹೇಗೆ ಆಧಾರವೋ, ಅದೇ ರೀತಿ ಸದೃಢ ಸಮಾಜ ನಿರ್ಮಾಣಕ್ಕೆ ಉತ್ತಮ ನಾಯಕತ್ವ ಅವಶ್ಯಕ. ಇಂತಹ ನಾಯಕತ್ವ ಗುಣವನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ವಿರೋಧ ಪಕ್ಷದವರು ಆಡಳಿತ ಪಕ್ಷದ ಕಾರ್ಯಕ್ಕೆ ಸೂಕ್ತ ಬೆಂಬಲ ನೀಡಿದರೆ ಶಾಲಾ ಸಂಸoತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದು ನಾಡಾ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪರವರು ಹೇಳಿದರು. ಅವರು ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ […]










