ಕುಂದಾಪುರ (ಜೂ,29): ಇಂದು ಬದುಕು ಗೊತ್ತುಗುರಿ ಇಲ್ಲದೆ ಓಡುತ್ತಿದೆ; ಹಾಗಾಗಬಾರದು. ಬದುಕಲ್ಲಿ ಗುರಿ ಇರಬೇಕು. ಕಷ್ಟಗಳನ್ನು ಎದುರಿಸಿ ಎದೆಗುಂದದೆ ಛಲದಿಂದ ಮುಂದುವರಿದಾಗ ಗೆಲುವು ನಮ್ಮದಾಗುತ್ತದೆ. ಜೊತೆಯಲ್ಲಿ ಇಂತಹ ಗೆಲುವು ಸಾಧಿಸಬೇಕಾದರೆ ನಮ್ಮಲ್ಲಿ ಗುರಿ ಇಟ್ಟುಕೊಂಡು ಮುಂದೆ ಸಾಗುವುದು ಬಹಳ ಮುಖ್ಯ. ಇಲ್ಲವಾದಲ್ಲಿ ಮೌಸ್ ಮತ್ತು ಕೀಲಿಮಣೆ ಇಲ್ಲದ ಕಂಪ್ಯೂಟರ್ನoತೆ ಆಗುತ್ತದೆ. ಹಾಗೆ ನಮಗೆ ನಾವೇ ಪ್ರೇರಣೆಯಾಗಬೇಕು ಎಂದು ಖ್ಯಾತ ಸಂಪನ್ಮೂಲ ವ್ಯಕ್ತಿ ಶಿರಿಯಾರ ಗಣೇಶ್ ನಾಯಕ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಶ್ರೀ […]
Tag: hmm vkr
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ
ಕುಂದಾಪುರ (ಜೂ,22): ) : ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಶಾ ಫೌಂಡೇಶನ್ ನ ಯೋಗ ಗುರುಗಳಾದ ಶ್ರೀ ಪ್ರವೀಣ್ ಕುಮಾರ್ ರವರು ಮಾತನಾಡಿ, ಪ್ರಾಚೀನ […]
ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ
ಕುಂದಾಪುರ(ಜು,23): ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಜೂನ್ 22 ರಂದು ಶಾಲಾ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು. ಚುನಾವಣೆಯ ಪ್ರತಿಯೊಂದು ಮಜಲುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ ನೈಜ ಚುನಾವಣಾ ಮಾದರಿಯಲ್ಲಿಯೇ ಆರಂಭವಾದ ಈ ಚುನಾವಣಾ ಪ್ರಕ್ರಿಯೆ, ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ, ಚಿಹ್ನೆಗಳ ವಿತರಣೆ, ಚುನಾವಣಾ ಪ್ರಚಾರ, ಅಭ್ಯರ್ಥಿಗಳ ಆಯ್ಕೆ ಹೀಗೆ ಅನೇಕ ಹಂತಗಳನ್ನು ಒಳಗೊಂಡಿತ್ತು. […]
ವಿ. ಕೆ. ಆರ್. ಶಾಲೆ ಕುಂದಾಪುರದ ವೈಷ್ಣವಿ ಎಸ್. ಶೆಟ್ಟಿ ರಾಜ್ಯಕ್ಕೆ 9ನೇ ರ್ಯಾಂಕ್
ಕುoದಾಪುರ(ಜೂ,13) : ಕುಂದಾಪುರ: ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ವೈಷ್ಣವಿ ಎಸ್. ಶೆಟ್ಟಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 614 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 617 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದಿರುತ್ತಾಳೆೆ. ವಿಜ್ಞಾನ ವಿಷಯದಲ್ಲಿ 3 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾಳೆ. ಈಕೆ ವಕ್ವಾಡಿಯ ಶರತ್ […]
ವಿ. ಕೆ. ಆರ್. ಶಾಲೆ ಕುಂದಾಪುರದ ಪ್ರಥಮಾ ಆರ್. ತಾಳಿಕೋಟಿ ರಾಜ್ಯಕ್ಕೆ 2ನೇ ರ್ಯಾಂಕ್ ,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ
ಕುಂದಾಪುರ(ಜೂ ,13): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಥಮಾ ಆರ್. ತಾಳಿಕೋಟಿ ಯವರು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 618 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 2ನೇ ರ್ಯಾಂಕ್ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಆಂಗ್ಲ ಭಾಷಾ ವಿಷಯದಲ್ಲಿ 6 ಹೆಚ್ಚುವರಿ ಅಂಕ […]
ವಿ. ಕೆ. ಆರ್. ಶಾಲೆ ಕುಂದಾಪುರದ ಪ್ರಸ್ತುತಿ ಶೆಟ್ಟಿ ರಾಜ್ಯಕ್ಕೆ 5ನೇ ರ್ಯಾಂಕ್
ಕುoದಾಪುರ(ಜೂ,13): ಕುoದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಸ್ತುತಿ ಶೆಟ್ಟಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 618 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 621 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದಿರುತ್ತಾಳೆ. ಕನ್ನಡ, ಆಂಗ್ಲ ಭಾಷೆ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 3 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾಳೆ. […]
ವಿ. ಕೆ. ಆರ್. ಶಾಲೆ ಕುಂದಾಪುರದ ತೇಜಸ್ ವಿ. ನಾಯಕ್ ರಾಜ್ಯಕ್ಕೆ 8ನೇ ರ್ಯಾಂಕ್
ಕುoದಾಪುರ(ಜೂ,13): ಇಲ್ಲಿನ ಕುoದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ತೇಜಸ್ ವಿ. ನಾಯಕ್ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 611 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 618 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿರುತ್ತಾನೆ. ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 7 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]
ವಿ. ಕೆ. ಆರ್. ಶಾಲೆ ಕುಂದಾಪುರ: ಪ್ರತೀಕ್ ಎನ್ ಶೆಟ್ಟಿ ರಾಜ್ಯಕ್ಕೆ 6ನೇ ರ್ಯಾಂಕ್
ಕುoದಾಪುರ(ಜೂ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರತೀಕ್ ಎನ್. ಶೆಟ್ಟಿ ಇವನು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 616 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 620 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿರುತ್ತಾನೆ. ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 4 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]
ಎಚ್.ಎಮ್.ಎಮ್&ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್- ಸಮ್ಮರ್ ಕ್ಯಾಂಪ್ ಸಂಪನ್ನ
ಕುಂದಾಪುರ (ಮೇ ,22): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ & ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳು ತೀರಾ ವಿಭಿನ್ನ, ವಿಶಿಷ್ಟ ರೀತಿಯಲ್ಲಿ ಶಿಸ್ತುಬದ್ಧವಾಗಿ ಸಮ್ಮರ್ ಕ್ಯಾಂಪ್ ಆಯೋಜಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರ ಹರ್ಷೋದ್ಗಾರ, ಅಭಿಮಾನ ಮತ್ತು ಅಭಿನಂದನೆಯೊಂದಿಗೆ 10 ದಿನಗಳ “ಪ್ಯಾಟಿ ಮಕ್ಕಳ್ ಹಳ್ಳಿ ಟೂರ್” ಸಮ್ಮರ್ ಕ್ಯಾಂಪ್ ಸಂಪನ್ನಗೊಂಡಿತು. ಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ ಮನೋವಿಕಸನ ಕೂಡ […]
ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ,ಕುಂದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ
ಕುoದಾಪುರ(ಮೇ,08): ಕುoದಾಪುರ ಎಜ್ಯುಕೇಶನ್ ಸೊಸೈಟಿಯ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100% ಫಲಿತಾಂಶ ಪಡೆದಿದೆ. ಹಾಜರಾದ 132 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 61 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಯ ವಿದ್ಯಾರ್ಥಿನಿಯರಾದ ಪ್ರಸ್ತುತಿ ಶೆಟ್ಟಿ ಮತ್ತು ಪ್ರಥಮಾ ಆರ್. ತಾಳಿಕೋಟಿ ಇವರು 618 ಅಂಕದೊoದಿಗೆ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿರುತ್ತಾರೆ. ಶಾಲಾ ಸಂಚಾಲಕರಾದ […]










