ಕುಂದಾಪುರ(ಎ,06): : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ, ವಿದ್ಯಾರ್ಥಿಗಳು ಬೇಸಿಗೆಯ ರಜಾ ದಿನಗಳನ್ನು ಅರ್ಥಪೂರ್ಣವಾಗಿ ಕಳೆಯುವ ಮತ್ತು ಹಳ್ಳಿ ಜನರ ಬದುಕಿನ ಸೊಗಡನ್ನು ಪರಿಚಯಿಸುವ ಉದ್ದೇಶದೊಂದಿಗೆ ಪ್ರಪ್ರಥಮ ಬಾರಿಗೆ ಪಾರಂಪರಿಕ ವಾತಾವರಣದಲ್ಲಿ ಕಲಿಕಾನುಭವ ಒದಗಿಸುವ ಅಪರೂಪದ ಒಂದು ವಿಭಿನ್ನ ಮತ್ತು ವಿನೂತನವಾದ 10 ದಿನಗಳ ಬೇಸಿಗೆ ಶಿಬಿರ ” ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ […]
Tag: hmm vkr
ಎಚ್. ಎಮ್. ಎಮ್.ಆಂಗ್ಲ ಮಾಧ್ಯಮ ಶಾಲೆ: ಗ್ರಾಜುಯೇಷನ್ ಡೇ ಆಚರಣೆ
ಕುಂದಾಪುರ( ಏ.01): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ ನಡೆಯಿತು . ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾIಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಜೊತೆ ಪೋಷಕರ ಪಾತ್ರವೂ ಅತಿ ಮಹತ್ವವಾದದ್ದು ಎಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ […]
ಫಿನಿಶಿಂಗ್ ಟಚ್ : ಟಾಪರ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ
ಕುಂದಾಪುರ(ಮಾ.14): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಮಾರ್ಚ್ 13ರಂದು “ಫಿನಿಶಿಂಗ್ ಟಚ್ : ಟಾಪರ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ” ಕಾರ್ಯಕ್ರಮ ನಡೆಯಿತು. ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಉನ್ನತ ಸ್ಥಾನ ಗಳಿಸಿದ ಶಾಲೆಯ ಹಳೆವಿದ್ಯಾರ್ಥಿಗಳಾದ ಅಭಿಲಾಷ್ ಎಸ್. ಹತ್ವಾರ್, ಅಶ್ವಿನಿ ಕೆ. ಮತ್ತು ಅನಿರುದ್ಧ ಎಸ್. ಹತ್ವಾರ್ ಮಾತನಾಡಿ ತಮ್ಮ […]
ವಿ. ಕೆ. ಆರ್. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಯೋಗ ತರಬೇತಿ
ಕುಂದಾಪುರ(ಫೆ.28): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಆಯೋಜಿಸಿದ ಯೋಗ ತರಬೇತಿ ಕಾರ್ಯಾಗಾರದಲ್ಲಿ ಆಯುಷ್ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾI ಸೋನಿ ಡಿಕೋಸ್ಟರವರು ಆಗಮಿಸಿ, ಮನಸ್ಸು ಮತ್ತು ದೇಹವನ್ನು ಸರಿಯಾಗಿ ಒಂದೆಡೆ ಕೇಂದ್ರೀಕರಿಸಲು ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಬಹಳ ಸಹಕಾರಿ. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಇಂದಿನ ಒತ್ತಡದ ಬದುಕಿನ […]
ಎಚ್. ಎಮ್. ಎಮ್ ವಿ. ಕೆ. ಆರ್ ಶಾಲೆಯಲ್ಲಿ ತಾರಾಲಯ ವೀಕ್ಷಣೆ
ಕುಂದಾಪುರ(ಜ,24): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಮತ್ತು ವಿ. ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆರ್ಯಭಟ ಮೊಬೈಲ್ ತಾರಾಲಯ ವೀಕ್ಷಣಾ ಕಾರ್ಯಕ್ರಮ 20 ಜನವರಿ 2023 ಶುಕ್ರವಾರದಂದು ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಹವ್ಯಾಸಿ ಖಗೋಳ ಶಾಸ್ತ್ರಜ್ಞರೂ, ಖಗೋಳ ಚಿತ್ರಕರೂ ಆಗಿರುವ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. – ಮಹೋತ್ಸವ 2022
ಕುಂದಾಪುರ (ಡಿ,18): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ “ಮಹೋತ್ಸವ 2022 ಇತ್ತೀಚೆಗೆ ನಡೆಯಿತು . ಶಾಲಾ ವಾರ್ಷಿಕೋತ್ಸವ ಸಮಾರಂಭವು ಬೈಂದೂರು ಶಾಸಕರು ಹಾಗೂ ಶಾಲಾ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂಪನ್ನಗೊoಡಿತು. ಸಮಾರಂಭದಲ್ಲಿ ಎಸ್. ಎಸ್. ಎಲ್. ಸಿ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾ ಕ್ಷೇತ್ರದಲ್ಲಿ […]
ಎಚ್.ಎಮ್.ಎಮ್ & ವಿ.ಕೆ.ಆರ್ ಶಾಲೆ – ಜೆ ಇ ಲಸಿಕಾ ಅಭಿಯಾನ
ಕುಂದಾಪುರ(ಡಿ,12): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಮೆದುಳು ಜ್ವರದ ವಿರುದ್ಧಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಕುಂದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಮಕ್ಕಳಿಗೆ ಸಂಭವಿಸಬಹುದಾದ ಮೆದುಳುಜ್ವರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಜಪಾನೀಸ್ ಎನ್ಸೆಫಲೈಟಿಸ್ ಲಸಿಕೆಯನ್ನುಹಾಕಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತುಪ್ರೌಢಶಾಲಾ ಮುಖ್ಯ ಶಿಕ್ಷಕಿ […]
ಎಚ್.ಎಮ್.ಎಮ್ & ವಿ.ಕೆ.ಆರ್ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆಯ ಉದ್ಘಾಟನೆ
ಕುಂದಾಪುರ(ಡಿ,04): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಡಿ.01 ರoದು ಜೂನಿಯರ್ ರೆಡ್ ಕ್ರಾಸ್ ಘಟಕಉದ್ಘಾಟನೆಗೊಂಡಿತು. ಕುಂದಾಪುರದ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ್ ಶೆಟ್ಟಿ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ, ಮಾತನಾಡಿ,ರೆಡ್ ಕ್ರಾಸ್ ಸಂಸ್ಥೆಯ ಮಹತ್ವ ಮತ್ತು ಕಾರ್ಯವೈಖರಿಯನ್ನು ವಿವರಿಸಿದರು. ಶಾಲೆಯ ಶಿಕ್ಷಕಿ ರೇಖಾ ಕೆ.ಯು ರವರಿಗೆ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ಸಂವಿಧಾನ ದಿನಾಚರಣೆ
ಕುಂದಾಪುರ(ನ,30): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ನ.26 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಮಕ್ಕಳಿಗೆ ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಅರ್ಥ, ಸಾರಾಂಶ ಮತ್ತು ಅದರ ಧ್ಯೇಯೋದ್ದೇಶವನ್ನು ಸವಿವರವಾಗಿ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಮಕ್ಕಳ ದಿನಾಚರಣೆ
ಕುಂದಾಪುರ( ನ,15) : ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್, ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ […]










