ಕುಂದಾಪುರ( ನ.14): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡ “ರಾಜ್ಯ ಮಟ್ಟದ ಶಾಲಾ […]
Tag: hmm vkr
ಸಂಗೀತ ಸ್ಪರ್ಧೆಯಲ್ಲಿ ವಿ. ಕೆ. ಆರ್. ಶಾಲೆಗೆ ಪ್ರಥಮ ಸ್ಥಾನ
ಕುಂದಾಪುರ ( ನ,4): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಧ್ವನಿ ಮ್ಯೂಸಿಕಲ್ (ರಿ.) ಕುಂದಾಪುರ ಇವರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಅಂತರ್ ಶಾಲಾ ಮಟ್ಟದ ಸಂಗೀತ ಸ್ಪರ್ಧೆ “ಪ್ರತಿಭಾ 2022” ರಲ್ಲಿ ಭಾಗವಹಿಸಿ ವಿಜೇತರಾಗಿ ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ. ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ […]
ಜಾನಪದ ಗೀತೆಯಲ್ಲಿ ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ
ಕುಂದಾಪುರ (ನ,4): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಜಯಶ್ರೀ ತಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ನೇತೃತ್ವದಲ್ಲಿ ಅ,31 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಜಾನಪದ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ […]
ಎಚ್. ಎಮ್. ಎಮ್. ಶಾಲೆಯಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ಡೇ ಆಚರಣೆ
ಕುಂದಾಪುರ ( ನ,3): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್,ಎಮ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ಡೇ ಆಚರಿಸುವ ಮೂಲಕ ಮಕ್ಕಳಿಗೆ ಕುಟುಂಬದ ಹಿರಿಯರ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ.ಚಿಂತನಾ ರಾಜೇಶ್ ಕಾರ್ಯಕ್ರಮದ ಆಶಯದ ಕುರಿತು ಮಾತನಾಡಿದರು. ಮುಖ್ಯ ಶಿಕ್ಷಕಿ ಲತಾ. ಜಿ. ಭಟ್ ಅತಿಥಿಗಳ ಪರಿಚಯ ಮಾಡಿದರು. ಮುಖ್ಯ ಅತಿಥಿ ಡಾ. ಪಾರ್ವತಿ ಜಿ. ಐತಾಳ್ ಮೊಮ್ಮಕ್ಕಳ ಜೀವನದಲ್ಲಿ ಅಜ್ಜಿ […]
ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಯಲ್ಲಿ ಕನ್ನಡ ಕೋಟಿ ಕಂಠ ಗಾಯನ
ಕುಂದಾಪುರ (ಅ ,28) : ಕನ್ನಡದ ಅಸ್ಮಿತೆಯನ್ನು ಸಾರುವ ವಿನೂತನ ಅಭಿಯಾನ ʼಕೋಟಿ ಕಂಠ ಗಾಯನʼವು ಅ.28 ರಂದು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಕನ್ನಡ ,ನಾಡು -ನುಡಿಯ ಮಹತ್ವವನ್ನು ಸಾರುವ ಆರು ಹಾಡುಗಳನ್ನು ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಒಕ್ಕೊರಲಿನಿಂದ ಹಾಡಿ ಕನ್ನಡಾಭಿಮಾನವನ್ನು ಮೆರೆದರು.
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿ. ಕೆ. ಆರ್. ಶಾಲೆಗೆ ದ್ವಿತೀಯ ಸ್ಥಾನ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ ವಿ. ಶೆಟ್ಟಿ ಮತ್ತು ಪ್ರಥಮ್ ವಿ. ಅಡಿಗ ಇತ್ತೀಚೆಗೆ ಸರಕಾರಿ ಪ್ರೌಢ ಶಾಲೆ ವಡೇರಹೋಬಳಿ ಇಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಹೆಮ್ಮೆಯನ್ನು ತಂದಿರುತ್ತಾರೆ. […]
ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ: ಶ್ರೀ ಗಣೇಶ್ ಶೆಣೈ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ಅವರಿಂದ ನೆರವೇರಿತು. ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ ಎನ್ನುವ ವಿಚಾರದ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಪ್ರೇರಣೆ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು ತಮ್ಮ ಕಲಾ ಕುಂಚ ವೇದಿಕೆಯ ಮೂಲಕ ಹತ್ತನೇ […]
ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ(ಅ,16): ಎಸ್. ಎಸ್. ಎಲ್. ಸಿ ಶಿಕ್ಷಣ ವಿದ್ಯಾರ್ಥಿಗಳ ವೃತ್ತಿಪರ ಬದುಕಿನ ಹಾದಿಗೆ ಮೊದಲ ಮೈಲಿಗಲ್ಲಿನ ಹಂತ. ಇದು ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಹೇಗೆ ಪೂರಕವಾದದ್ದು ಮತ್ತು ಆ ಹಾದಿಯ ವಿವಿಧ ಮಜಲುಗಳು ಹೇಗಿರುತ್ತದೆ ಎನ್ನುವುದನ್ನು ಸವಿಸ್ತಾರವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ನಾಗರಾಜ ಕಟೀಲ್ ವಿದ್ಯಾರ್ಥಿಗಳಗೆ ಮಾರ್ಗದರ್ಶನ ನೀಡಿದರು. ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಯಲ್ಲಿ ಗಾಂಧಿ & ಶಾಸ್ತ್ರಿಜಿ ಜಯಂತಿ
ಕುಂದಾಪುರ (ಅ,7) : ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲೆ ಹಾಗೂ ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭಾ ಕೆ. ಎನ್ ಮತ್ತು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಮಹಾತ್ಮರ ಭಾವಚಿತ್ರಕ್ಕೆ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಲಿಮಿಟ್ ಲೆಸ್ ಸೈನ್ಸ್
ಕುಂದಾಪುರ (ಸೆ,19): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಶಿಕ್ಷಕರಿಗಾಗಿ ಆಯೋಜಿಸಲ್ಪಟ್ಟ ಪ್ರೇರಣಾ – 2022 ಸರಣಿ ಕಾರ್ಯಾಗಾರದ ಮುಂದಿನ ಭಾಗದಲ್ಲಿ ” ಲಿಮಿಟ್ ಲೆಸ್ ಸೈನ್ಸ್ ” ಎನ್ನುವ ವಿಷಯವಾಗಿ ಶಿಕ್ಷಕ ಪುನಶ್ಚೇತನ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲ್ ನ ನಿವೃತ್ತ ವಿಜ್ಞಾನ ಶಿಕ್ಷಕರಾಗಿರುವ ಶ್ರೀ […]










