ಕುಂದಾಪುರ (ಜೂ ,19): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯಲ್ಲಿ ಜೂ,18 ನಡೆಯಿತು ಎಸ್. ಎಸ್. ಎಲ್. ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 2021-22 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 620 ಕ್ಕೂ ಅಧಿಕ ಅಂಕ ಪಡೆದ ಅನ್ವಿತಾ ಎಸ್.(624), ಅನಿರುದ್ಧ ಎಸ್. ಹತ್ವಾರ್(624), ಅಭಿಷೇಕ್ ಅಡಿಗ (623 […]
Tag: hmm vkr
ಕುಂದಾಪುರ: “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರ
ಕುಂದಾಪುರ(ಜೂ,14): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರವನ್ನು ಜೂ,06 ರಂದು ಆಯೋಜಿಸಲಾಯಿತು. ಸಂಸ್ಥೆಯ ಹಳೆವಿದ್ಯಾರ್ಥಿನಿ ರ್ಯಾಂಕ್ ವಿಜೇತೆ ಡಾ| ಸ್ವಾತಿ ಶೇಟ್ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿಯರ ಹದಿಹರೆಯದ ಸಮಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳಿಗೆ ಗಿಡಮೂಲಿಕೆಗಳ ಸಹಾಯದಿಂದ ಮನೆಮದ್ದುಗಳನ್ನು ಹೇಗೆ ತಯಾರಿಸಿಕೊಳ್ಳಬಹುದೆಂದು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು. ಕಾರ್ಯಾಗಾರದ […]
ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ
ಕುಂದಾಪುರ( ಜೂ,11): ಎಸ್. ಎಸ್. ಎಲ್. ಸಿ. ೨೦೨೨ರ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅನಿರುದ್ಧ ಎಸ್. ಹತ್ವಾರ್ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ, ಆದಿತ್ಯ ಎಮ್. 623 ಅಂಕದೊoದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಮತ್ತು ಶಾನ್ವಿನ್ ರೋಯ್ಸ್ ಪಿರೇರಾ 620 ಅಂಕ ಗಳಿಸುವುದರೊಂದಿಗೆ ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಶ್ರೀ ಬಿ. […]
ಎಚ್.ಎಮ್.ಎಮ್. ವಿ.ಕೆ.ಆರ್ :ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ
ಕುಂದಾಪುರ(ಜೂ,11): ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣವನ್ನು ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಭವ್ಯ ಭಾರತದ ನಿರ್ಮಾಣ ಸಾಧ್ಯ. ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ಜೊತೆಜೊತೆಯಾಗಿ ಕೈಜೋಡಿಸಿದಲ್ಲಿ ಶಾಲಾ ಸಂಸತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬಲ್ಲದು ಎಂದು ಕುಂದಾಪುರದ ಪುರಸಭೆಯ ಅಧ್ಯಕ್ಷರಾದ ವೀಣಾ ಭಾಸ್ಕರ ಮೆಂಡನ್ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ […]










