ಕುಂದಾಪುರ (ಮಾ. 8) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿಮಾರ್ಚ್ 08 ರ ಶನಿವಾರದಂದು ಗ್ರ್ಯಾಜುಯೇಷನ್ ಡೇ ನಡೆಯಿತು. ಸಂಸ್ಥೆಯ ಹಳೆ ವಿದ್ಯಾರ್ಥಿ, ಅಡ್ವೊಕೇಟ್ , ಚಿದಾನಂದ ರಾವ್ ಪಿ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡಬೇಕು. ಮಕ್ಕಳೆಲ್ಲರೂ ಮುಂದೆ ಬರುವ ರಜೆಯನ್ನು ಆನಂದಿಸಿ ಎಂದು ಹೇಳಿದರು. […]
Tag: hmm vkr
ಇಂದಿನ ಸಮಾಜದಲ್ಲಿ ಹಣಕ್ಕೆ ಕೊರತೆಯಿಲ್ಲ, ಅಂತಃಕರಣದ ಕೊರತೆ ಇದೆ- ಪ್ರೋ.ಜಯದೇವ ಜಿ.ಎಸ್.
ಕುಂದಾಪುರ (ಫೆ.16): ಇಂದಿನ ಸಮಾಜದಲ್ಲಿ ಹಣಕ್ಕೆ ಕೊರತೆಯಿಲ್ಲ, ಅಂತಃಕರಣಕದ ಕೊರತೆ ಇದೆ. ಶಿಕ್ಷಕರಾದವರು ಮುಖ್ಯವಾಗಿ ಮಕ್ಕಳ ನಂಬಿಕೆಯನ್ನುಳಿಸಿಕೊಂಡು ಅವರನ್ನು ಅರ್ಥೈಸಿಕೊಂಡು ಕಾರ್ಯಪ್ರವೃತ್ತರಾಗಬೇಕು. ಆರೈಕೆ, ಕಾಳಜಿ ಮತ್ತು ಸ್ಥಿರತೆ ಈ ಅಂಶಗಳನ್ನು ಶಿಕ್ಷಕರು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಾ.ಜಿ.ಎಸ್ ಶಿವರುದ್ರಪ್ಪನವರ ಮಗ, ಚಾಮರಾಜನಗರದ ದೀನಬಂಧು ಟ್ರಸ್ಟ್ ನ ಸ್ಥಾಪಕರು, ಶಿಕ್ಷಣ ಚಿಂತಕರು, ಕವಿ, ಬರೆಹಗಾರರೂ ಆಗಿರುವ ಪ್ರೋ.ಜಯದೇವ ಜಿ.ಎಸ್ ರವರು ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ […]
ವ್ಯಸನಿಗಳಿಗೆ ಸಮಾಜದಲ್ಲಿ ಬದುಕಿಲ್ಲ – ಡಾ. ಪಿ. ವಿ. ಭಂಡಾರಿ
ಕುಂದಾಪುರ(ಫೆ,10): ಮಾದಕ ವ್ಯಸನಿಗಳಿಗೆ ಸಮಾಜದಲ್ಲಿ ಬಹುಕಾಲ ಬದುಕಿಲ್ಲ. ಇಂತಹ ವಸ್ತುಗಳಿಂದ ವ್ಯಕ್ತಿಯ ನೋವು, ಸಂಕಟಗಳನ್ನು ಮರೆಯಲು ಸಾಧ್ಯವಿಲ್ಲ. ಸೃಜನಾತ್ಮಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಡಾ. ಎ. ವಿ. ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕರೂ, ಮನೋವೈದ್ಯರೂ ಆದ ಡಾ. ಪಿ. ವಿ. ಭಂಡಾರಿ ಮಾತನಾಡಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಆಂಗ್ಲ ಪ್ರಾಥಮಿಕ ಮತ್ತು ವಿ. ಕೆ. […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ: ರಾಜ್ಯಮಟ್ಟದ ಚಿತ್ರಕಲೆಯಲ್ಲಿ ಸಾಧನೆಗೈದ ಅವನಿ ಶೆಟ್ಟಿಗಾರ್
ಕುಂದಾಪುರ(ಫೆ.4): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿನಿ ಅವನಿ ಎ. ಶೆಟ್ಟಿಗಾರ್ ಇವಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತವನ ಟ್ರಸ್ಟ್(ರಿ.) ಹಾಗೂ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಕಾರದೊಂದಿಗೆ ಧರ್ಮಸ್ಥಳದಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಈ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆ : ಜ್ಞಾಪಕ ಶಕ್ತಿ ಕಾರ್ಯಾಗಾರ
ಕುಂದಾಪುರ (ಫೆ.01): ವಿದ್ಯಾರ್ಥಿಗಳಲ್ಲಿ ವಿಷಯದ ಬಗ್ಗೆ ಆಸಕ್ತಿ ಮತ್ತು ಆಳವಾದ ಚಿಂತನೆ ಇರಬೇಕು, ಕೇವಲ ಪರೀಕ್ಷೆಗಾಗಿ ಅಭ್ಯಾಸ ಮಾಡಬಾರದು. ಜ್ಞಾನಕ್ಕಾಗಿ ಓದಿದರೆ, ಜ್ಞಾಪಕ ಶಕ್ತಿ ಹೆಚ್ಚಾಗಿರುತ್ತದೆ ಎಂದು ಮೈಂಡ್ ಪವರ್ ಲರ್ನಿಂಗ್ ಸಂಸ್ಥೆಯ ಸ್ಥಾಪಕರು ಹಾಗೂ ನಿರ್ದೇಶಕರೂ ಆಗಿರುವ ಎಸ್. ಪ್ರಶಾಂತ್ ತಿಳಿಸಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಆಯೋಜಿಸಿದ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ 76ನೇ ಗಣರಾಜ್ಯೋತ್ಸವ
ಕುಂದಾಪುರ (ಜ.26): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ. ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಇಂದು ಭಾರತದ 76ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಸಂಸ್ಥೆಯ ಅಕಾಡೆಮಿಕ್ ಕೋ ಆರ್ಡಿನೇಟರ್ ಆಗಿರುವ ಶ್ರೀಮತಿ ವಿಲ್ಮಾ ಡಿ.ಸಿಲ್ವ, ಮಹಾತ್ಮಾ ಗಾಂಧೀಜಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೆ […]
ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿಹಾನಿ ಚಿತ್ರಕಲೆಯಲ್ಲಿ ದ್ವಿತೀಯ
ಕುಂದಾಪುರ(ಜ.20): ಕುಂದಾಪುರ ಎಜ್ಯಕೇಷನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 3ನೇ ತರಗತಿಯ ವಿದ್ಯಾರ್ಥಿನಿ ವಿಹಾನಿ ಎ.ಶೆಟ್ಟಿಗಾರ್, ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣಮಠ, ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಜನ್ಮತ್ರಿಶತಾಬ್ದಿ ಆಚರಣಾ ಮಹೋತ್ಸವ ಸಮಿತಿ ಹಾಗೂ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ವತಿಯಿಂದ ಉಡುಪಿಯ ಶ್ರೀ ಕೃಷ್ಣ ರಾಜಾಂಗಣದಲ್ಲಿ ಹಮ್ಮಿಕೊಂಡ ಕಿರಿಯರ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈ ಪ್ರತಿಭೆಯನ್ನು ಸಂಸ್ಥೆಯ […]
ಆಲ್ ಇಂಡಿಯಾ ಚೆಸ್ ಟೂರ್ನಮೆಂಟ್ – ಶ್ರಾವ್ಯ ದ್ವಿತೀಯ ಸ್ಥಾನ
ಕುಂದಾಪುರ(ಜ.21): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಎ. ಪಿ. ಇವಳು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರು ಆಯೋಜಿಸಿದ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ – 2025ರ ಒಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನ 15ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ(ಜ.17): ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಮತ್ತು ನಿರಂತರ ಅಭ್ಯಾಸವಿದ್ದರೆ ಜೀವನದ ನಿರ್ದಿಷ್ಟ ಗುರಿಮುಟ್ಟಲು ಸಾಧ್ಯ ಎಂಬುದನ್ನು ಸಾಧಕರ ಹಿಂದಿರುವ ಸೋಲಿನ ಕತೆಯನ್ನು ಹೇಳುತ್ತಾ ಹತ್ತನೇ ತರಗತಿಯ ಬಳಿಕ ವಿದ್ಯಾರ್ಥಿಗಳು ಯಾವುದೆಲ್ಲ ವೃತ್ತಿಪರ ವಿಷಯಗಳನ್ನು ಆಯ್ದುಕೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಮಣಿಪಾಲ ಡಾಟ್ ನೆಟ್ ಪ್ರೈವೆಟ್ ಲಿಮಿಟೆಡ್ ನ ನಿರ್ದೇಶಕರಾದ ಶ್ರೀ ನಾಗರಾಜ ಕಟೀಲ್ ತಿಳಿಸಿಕೊಟ್ಟರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್. ಮತ್ತು ವಿ. ಕೆ. […]
ಕುಂದಾಪುರ : ಟೀಚರ್ ಟ್ರೈನಿಂಗ್ ಗೆ ಅರ್ಜಿ ಆಹ್ವಾನ
ಕುಂದಾಪುರ( ಜ.15): ಇಲ್ಲಿನ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯ ಟೀಚರ್ ಎಜುಕೇಶನ್ ವಿಭಾಗದಲ್ಲಿ ಎರಡನೇ ಬ್ಯಾಚ್ ಗೆ ಒಂದು ವರ್ಷದ ಅವಧಿಯ ಮೊಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ ಹಾಗೂ ಕೌನ್ಸ್ ಲಿಂಗ್ ಅಂಡ್ ಗೈಡೆನ್ಸ್ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಿಎಸ್ಎಸ್ ವೃತ್ತಿಪರ ಶಿಕ್ಷಣ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸ್ ಗಳಿಗೆ ಎರಡನೇ ವರ್ಷಕ್ಕೆ ಪ್ರವೇಶಾತಿ ಆರಂಭವಾಗಿದ್ದು, ಟೀಚರ್ ಟ್ರೈನಿಂಗ್ ತರಬೇತಿಗೆ ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ […]