ಕುಂದಾಪುರ(ಜ.20): ಕುಂದಾಪುರ ಎಜ್ಯಕೇಷನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 3ನೇ ತರಗತಿಯ ವಿದ್ಯಾರ್ಥಿನಿ ವಿಹಾನಿ ಎ.ಶೆಟ್ಟಿಗಾರ್, ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣಮಠ, ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಜನ್ಮತ್ರಿಶತಾಬ್ದಿ ಆಚರಣಾ ಮಹೋತ್ಸವ ಸಮಿತಿ ಹಾಗೂ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ವತಿಯಿಂದ ಉಡುಪಿಯ ಶ್ರೀ ಕೃಷ್ಣ ರಾಜಾಂಗಣದಲ್ಲಿ ಹಮ್ಮಿಕೊಂಡ ಕಿರಿಯರ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈ ಪ್ರತಿಭೆಯನ್ನು ಸಂಸ್ಥೆಯ […]
Tag: hmm vkr
ಆಲ್ ಇಂಡಿಯಾ ಚೆಸ್ ಟೂರ್ನಮೆಂಟ್ – ಶ್ರಾವ್ಯ ದ್ವಿತೀಯ ಸ್ಥಾನ
ಕುಂದಾಪುರ(ಜ.21): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಎ. ಪಿ. ಇವಳು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರು ಆಯೋಜಿಸಿದ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ – 2025ರ ಒಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನ 15ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ(ಜ.17): ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಮತ್ತು ನಿರಂತರ ಅಭ್ಯಾಸವಿದ್ದರೆ ಜೀವನದ ನಿರ್ದಿಷ್ಟ ಗುರಿಮುಟ್ಟಲು ಸಾಧ್ಯ ಎಂಬುದನ್ನು ಸಾಧಕರ ಹಿಂದಿರುವ ಸೋಲಿನ ಕತೆಯನ್ನು ಹೇಳುತ್ತಾ ಹತ್ತನೇ ತರಗತಿಯ ಬಳಿಕ ವಿದ್ಯಾರ್ಥಿಗಳು ಯಾವುದೆಲ್ಲ ವೃತ್ತಿಪರ ವಿಷಯಗಳನ್ನು ಆಯ್ದುಕೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಮಣಿಪಾಲ ಡಾಟ್ ನೆಟ್ ಪ್ರೈವೆಟ್ ಲಿಮಿಟೆಡ್ ನ ನಿರ್ದೇಶಕರಾದ ಶ್ರೀ ನಾಗರಾಜ ಕಟೀಲ್ ತಿಳಿಸಿಕೊಟ್ಟರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್. ಮತ್ತು ವಿ. ಕೆ. […]
ಕುಂದಾಪುರ : ಟೀಚರ್ ಟ್ರೈನಿಂಗ್ ಗೆ ಅರ್ಜಿ ಆಹ್ವಾನ
ಕುಂದಾಪುರ( ಜ.15): ಇಲ್ಲಿನ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯ ಟೀಚರ್ ಎಜುಕೇಶನ್ ವಿಭಾಗದಲ್ಲಿ ಎರಡನೇ ಬ್ಯಾಚ್ ಗೆ ಒಂದು ವರ್ಷದ ಅವಧಿಯ ಮೊಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ ಹಾಗೂ ಕೌನ್ಸ್ ಲಿಂಗ್ ಅಂಡ್ ಗೈಡೆನ್ಸ್ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಿಎಸ್ಎಸ್ ವೃತ್ತಿಪರ ಶಿಕ್ಷಣ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸ್ ಗಳಿಗೆ ಎರಡನೇ ವರ್ಷಕ್ಕೆ ಪ್ರವೇಶಾತಿ ಆರಂಭವಾಗಿದ್ದು, ಟೀಚರ್ ಟ್ರೈನಿಂಗ್ ತರಬೇತಿಗೆ ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ […]
ಎಚ್.ಎಮ್.ಎಮ್ ಶಾಲೆಯ ಆರ್ಯನ್ಗೆ ʼದಿ ಬೆಸ್ಟ್ ಸ್ಟೂಡೆಂಟ್ʼ ಪ್ರಶಸ್ತಿ
ಕುಂದಾಪುರ(ಜ.7):ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 4ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಕೆ ಪೂಜಾರಿ, ನಿಹೊನ್ಸಿಕಿ ಕರಾಟೆ ಆಂಡ್ ಸ್ಪೋರ್ಟ್ಸ ಫೆಡರೇಶನ್ ನ ವತಿಯಿಂದ ಕರಾಟೆಯಲ್ಲಿ ಕೊಡಮಾಡುವ 2024 ನೇ ಸಾಲಿನ ದಿ ಬೆಸ್ಟ್ ಸ್ಟೂಡೆಂಟ್ʼ ಪ್ರಶಸ್ತಿಗೆ ಪಾತ್ರನಾಗಿದ್ದಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.
ಎಚ್. ಎಮ್. ಎಮ್ ಶಾಲೆಯ ಅವನಿ ಮತ್ತು ಶ್ರೇಯಸ್ ಗೆ ಕಾರಂತ ಬಾಲ ಪುರಸ್ಕಾರ
ಕುಂದಾಪುರ(ಜ.8): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ಶ್ರೇಯಸ್. ಎಸ್. ರಾವ್ ಮತ್ತು 7ನೇ ತರಗತಿಯ ವಿದ್ಯಾರ್ಥಿನಿ ಅವನಿ ಎ ಶೆಟ್ಟಿಗಾರ್ ತಮ್ಮ ವಿಶಿಷ್ಟ ಸಾಧನೆಗಾಗಿ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ ಮತ್ತು ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ʼಕಾರಂತ ಬಾಲ […]
ಎಚ್. ಎಮ್. ಎಮ್ ಶಾಲೆಯ ಶ್ರೀನಿತ್ಗೆ ಚೆಸ್ನಲ್ಲಿ ಬಹುಮಾನ
ಕುಂದಾಪುರ(ಜ.10): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 2ನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಉಡುಪಿಯ ವತಿಯಿಂದ ಕಾಪುವಿನಲ್ಲಿ ನಡೆದ 25ನೇ ಶ್ರೀ ನಾರಾಯಣ ಗುರು ಟ್ರೋಫಿ- ಓಪನ್ ಆಂಡ್ ಯೇಜ್ ಕ್ಯಾಟಗರಿ ರ್ಯಾಪಿಡ್ ಚೆಸ್ ಟೂರ್ನಮೆಂಟ್-2025, 9ರ ವಯೋಮಾನದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ 6 ರೌಂಡ್ಸ್ ಗಳಲ್ಲಿ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ ರುಗ್ಮಯಾನ: ಸುವರ್ಣ ರಥದತ್ತ ಸಂಭ್ರಮದ ಪಥ
ಕುಂದಾಪುರ (ಜ.03): ಇಂದಿನ ಕಾಲಘಟ್ಟದ ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆಗೆ ಮಾತ್ರವೇ ಸೀಮಿತವಾಗಿರದೇ ಪಠ್ಯೇತರ ಚಟುವಟಿಕೆಗಳತ್ತ ಗಮನ ಹರಿಸಬೇಕು. ಅಂತಹ ಪ್ರಯತ್ನವನ್ನು ಈ ಸಂಸ್ಥೆ ಉತ್ತಮ ಶಿಕ್ಷಕರ ತಂಡದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಥೆಯ ಹಳೆ ವಿದ್ಯಾರ್ಥಿ ಚಿಕಾಗೊ ಯು.ಎಸ್.ಎ ನ, ಜೆ.ಪಿ.ಮೊರ್ಗಾನ್ ಚೇಸ್ ಅಂಡ್ ಕಂಪೆನಿ ಇದರ ಉಪಾಧ್ಯಕ್ಷರಾದ ಭಾಸ್ಕರ್ ಎಚ್. ಮಾರುತಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ […]
ಎಚ್. ಎಮ್. ಎಮ್. ವಿ.ಕೆ.ಆರ್ ನ ಕಂಚಿನ ಹುಡುಗ- ಅಥರ್ವಖಾರ್ವಿ
ಕುಂದಾಪುರ (ದಿ.30): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿಧ್ಯಾರ್ಥಿ ಅಥರ್ವ ಖಾರ್ವಿ ನವದೆಹಲಿಯಲ್ಲಿ ಜರುಗಿದ ಆಲ್ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ಗಳಿಸಿರುತ್ತಾನೆ. ಕಂಚಿನ ಪದಕ ವಿಜೇತ ಕರಾಟೆ ಪಟುವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.
ಚೆಸ್ನಲ್ಲಿ ಎಚ್. ಎಮ್. ಎಮ್ ನ ಶ್ರೀನಿತ್ಗೆ ದ್ವಿತೀಯ ಸ್ಥಾನ
ಕುಂದಾಪುರ (ಡಿ.31): ಶ್ರೀ ಸಿದ್ಧಿವಿನಾಯಕ ಚೆಸ್ ಅಕಾಡೆಮಿ(ರಿ.) ಉಪ್ಪುಂದ ಇದರ ವತಿಯಿಂದ ಬ್ರಹ್ಮಾವರದಲ್ಲಿ ಡಿ.22 ರಂದು ನಡೆದ ಶ್ರೀ ಸಿದ್ಧಿವಿನಾಯಕ ಟ್ರೋಫಿ 2024 ರ ಚೆಸ್ ಪಂದ್ಯಾಟದಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ಎರಡನೇ ತರಗತಿ ವಿದ್ಯಾರ್ಥಿ ಶ್ರೀನಿತ್ ಶೇಟ್ 7ರ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿ 6 ರೌಂಡ್ಸ್ ಗಳಲ್ಲಿ 5 ಪಾಯಿಂಟ್ಸ್ ಗಳನ್ನು ಗಳಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ಈ ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ […]










