ಕುಂದಾಪುರ (ಆ.26): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.)ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಸಫಾನ್, ಪ್ರಣೀತ್.ಜಿ, ಆರ್ಯನ್.ಎ ನಾಯ್ಕ್, ಮೊಹಮ್ಮದ್ ನಿಬ್ರಾಜ್, ಮೊಹಮ್ಮದ್ ಅಯ್ಯನ್, ಮೊಹಮ್ಮದ್ ಫಥ, , ಮೊಹಮ್ಮದ್ ಫೈಝಲ್, ಪ್ರಜ್ವಲ್.ಸಿ, ಮೊಹಮ್ಮದ್ ಇಮದ್, ಸಾತ್ವಿಕ್.ಎಸ್.ಎಂ, ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಇಂದದ್, ಕುಂದಾಪುರ ವಲಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಲ್ಲಿ ಮೊಹಮ್ಮದ್ ಸಫಾನ್, ಪ್ರಣೀತ್.ಜಿ, ಆರ್ಯನ್.ಎ […]
Tag: hmm vkr
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ:ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
ಕುಂದಾಪುರ: (ಆ 21 ): ಕುಂದಾಪುರ ಎಜುಕೇಶನ್ ಸೊಸೈಟಿ( ರಿ ) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿನಿ ಸಂಹಿತಾ ತಂತ್ರಿ ಲಯನ್ಸ್ ಕ್ಲಬ್ ಹಂಗಳೂರು ಇವರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಲ್ಪಟ್ಟ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ. ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆ – 79ನೇ ಸ್ವಾತಂತ್ರ್ಯೋತ್ಸವ
ಕುಂದಾಪುರ(ಆ,16): ನಾವಿಂದು ಆಚರಿಸುವ 79ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಹಿಂದೆ ಬಹಳಷ್ಟು ಹೋರಾಟಗಾರರ ತ್ಯಾಗ ಬಲಿದಾನವಿದೆ. ನಾವು ಅವರನ್ನೆಲ್ಲ ಸ್ಮರಿಸಬೇಕು. ಹಾಗೆಯೇ ಇಂದಿನ ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣವನ್ನು ಪಡೆದು ಮುಂದೆ ದೇಶದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಬೇಕು ಎಂದು ಚಿತ್ತೂರಿನ ಪ್ರಕಾಶ್ ಚಂದ್ರ ಶೆಟ್ಟಿ ಮಾತನಾಡಿದರು. ಅವರು ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಂ. ಎಂ. ಮತ್ತು ವಿ.ಕೆ.ಆರ್. ಶಾಲೆಗಳು ಆಚರಿಸಿದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು. […]
ಎಚ್.ಎಮ್.ಎಮ್ ಮತ್ತು ವಿ.ಕೆ.ರ್ ಶಾಲೆ: ಕರಾಟೆಯಲ್ಲಿ ಸಾಧನೆಗೈ ಮಹಮ್ಮದ್ ಸಫಾನ್
ಕುಂದಾಪುರ (ಆ. 9): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ರ್ ಶಾಲೆಗಳ 10ನೇ ತರಗತಿಯ ಮಹಮ್ಮದ್ ಸಫಾನ್ ಶಿವಮೊಗ್ಗದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ -2025ರ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದ್ದಾರೆ.
ಎಚ್ಎಮ್ಎಮ್ ಮತ್ತು ವಿ ಕೆ ಆರ್ ಶಾಲೆ: ಪೋಷಕತ್ವದ ಕುರಿತಾದ ಕಾರ್ಯಗಾರ
ಕುಂದಾಪುರ(ಜುಲೈ 18) : ಕುಂದಾಪುರ ಎಜುಕೇಶನ್ ಸೊಸೈಟಿ ( ರಿ. )ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳು, ಈಶಾನ್ಯ ಇಂಡಿಯನ್ ಫೌಂಡೇಶನ್ ಬೆಂಗಳೂರು ಮತ್ತು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಮನೆಯು ಕಲಿಕೆಗೆ ಪೂರಕವಾದ ವಾತಾವರಣವಾಗಿರಬೇಕು. ಪೋಷಕರು ಮಗುವಿನ ಭಾವನೆಗಳಿಗೆ ಸ್ಪಂದಿಸಿ ಅವರಿಗೆ ಬೆನ್ನೆಲುಬಾಗಿ ಪ್ರತಿಯೊಂದು ಚಟುವಟಿಕೆಯಲ್ಲಿ ಸಹಕರಿಸಬೇಕು ಎಂದು ಡಾ. […]
ಕುಂದಾಪುರದ ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಾಯಿಸ್ಪರ್ಶ ಕೆ. ರಾಜ್ಯಕ್ಕೆ ಪ್ರಥಮ
ಕುಂದಾಪುರ(ಮೇ ,22): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಯಿಸ್ಪರ್ಶ ಕೆ. 2024-2025 ರ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಈಕೆ ಕುಂದಾಪುರದ ದೇವದಾಸ ಕೆ. ಮತ್ತು ಶಶಿಕಲಾ ಎಸ್. ದಂಪತಿಯ ಪುತ್ರಿ. ಸಂಸ್ಥೆಯ […]
ಎಸ್. ಎಸ್. ಎಲ್. ಸಿ. ಫಲಿತಾಂಶ – ಕುಂದಾಪುರದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇಕಡಾ 99.05 ಫಲಿತಾಂಶದೊಂದಿಗೆ 8 ರ್ಯಾಂಕ್ ಗಳು
ಕುಂದಾಪುರ (ಮೇ, 03): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 99.05 ಫಲಿತಾಂಶವನ್ನು ದಾಖಲಿಸುವುದರ ಜೊತೆಗೆ 8 ರ್ಯಾಂಕ್ ಗಳನ್ನು ಪಡೆದುಕೊಂಡಿದೆ. ಸಂಸ್ಥೆ ಯ ವಿದ್ಯಾರ್ಥಿಗಳಾದ ಸಾಹಿ ಸ್ಪರ್ಶ ಕೆ. 625 ರಲ್ಲಿ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3 ನೇ ರ್ಯಾಂಕ್ , ಬಿ . ವಿ ಜಯಸೂರ್ಯ ಹಾಗೂ ಪ್ರಿಯ 625 ರಲ್ಲಿ 622 ಪಡೆದು 4 ನೇ ರ್ಯಾಂಕ್, ಭಕ್ತಿ ಶೆಟ್ಟಿ ಹಾಗೂ ನಿರೀಕ್ಷಾ ಎನ್. ಶೆಟ್ಟಿಗಾರ್ 625 ರಲ್ಲಿ […]
ಎಸ್. ಎಸ್. ಎಲ್. ಸಿ. ಫಲಿತಾಂಶ – 2025 : ಕುಂದಾಪುರದ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ – ಶೇಕಡಾ 99.05 ಫಲಿತಾಂಶ
ಕುಂದಾಪುರ(ಮೇ .03) : ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಇಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.
ಎಮ್. ಎಮ್ ಮತ್ತುವಿ. ಕೆ. ಆರ್ ಶಾಲೆಗಳ ಸಮ್ಮರ್ ಕ್ಯಾಂಪ್ – ಸಂಪನ್ನ
ಕುಂದಾಪುರ (ಎ.18) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕಾವ್ರಾಡಿ ವ್ಯವಸಾಯಿಕ ಸಂಘ ಅಧ್ಯಕ್ಷರು ಹಾಗು ಮಹಾಲಕ್ಷ್ಮಿ ಕೋಆಪರೇಟಿವ್ ಸೊಸೈಟಿ ಇದರ ನಿರ್ದೇಶಕರಾದ ಸದಾನಂದ ಬಳ್ಕೂರು ಇವರು ಹೇಳಿದರು. ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. […]
ಎಚ್.ಎಮ್.ಎಮ್ & ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆ : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 3 – ದಿನ 6
ಕುಂದಾಪುರ (ಎ. 13 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ 3 ಸಮ್ಮರ ಕ್ಯಾಂಪ್ನ 6ನೇ ದಿನದಂದು ಮಕ್ಕಳ ಸಂತೆ ನಡೆಯಿತು. ಪ್ರಗತಿಪರ ಕೃಷಿಕರಾದ ಗುಂಡು ಪೂಜಾರಿ ಹರವರಿ ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ ದೇಶದ ಬೆನ್ನೆಲುಬು, ಪ್ರತಿಯೊಬ್ಬರು […]










