ಕುಂದಾಪುರ (ಡಿ. 27): ವಿದ್ಯಾರ್ಥಿ ಜೀವನ ಎಂದರೆ ಕೇವಲ ಕಟ್ಟುನಿಟ್ಟಿನ ಜೀವನವಲ್ಲ. ಅಲ್ಲಿ ತಮಾಷೆ, ಸಂತೋಷ, ಗೆಳೆತನದ ಜೊತೆಗೆ ಕಲಿಕೆಯು ಮುಖ್ಯವಾಗಿರುತ್ತದೆ. ನಮಗೆ ಮತ್ತೊಮ್ಮೆ ಶಾಲಾ ಜೀವನ ಸಿಗುವುದಿಲ್ಲ. ನಾವು ಕಲಿತ ಶಾಲೆಗೆ ಮರಳಬೇಕಾದರೆ ಏನಾದರು ಒಂದು ಉತ್ತಮ ಸಾಧನೆ ಮಾಡಿದರೆ ಇಂತಹ ವೇದಿಕೆ ಸಿಗುತ್ತದೆ ಎಂದು ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿಯಾದ, ಸರ್ವೇಯರ್ ಎ.ಡಿ.ಎಲ್.ಆರ್ ಆಫೀಸ್ ಕುಂದಾಪುರ ಶ್ರೀಯುತ ಶಶಾಂಕ್ ಬಿ. ಜೋಗಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ […]
Tag: hmm vkr
ಕುಂದಾಪುರ : ಬಾಕ್ಸಿಂಗ್ ನಲ್ಲಿ ಕಂಚಿನ ಪದಕ ವಿಜೇತ ಎಚ್.ಎಮ್.ಎಮ್ ಶಾಲೆಯ ಸದ್ವಿನ್
ಕುಂದಾಪುರ (ಡಿ.12) : ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (ರಿ). ಜಂಟಿ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ ಶಿಪ್ 2024ರಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿ ವಿದ್ಯಾರ್ಥಿ ಸದ್ವಿನ್ ಶೆಟ್ಟಿ 48ರಿಂದ 50ಕೆ.ಜಿ ಕಬ್ಸ್ ವಿಭಾಗದ ಬಾಕ್ಸಿಂಗ್ ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ […]
“ಸೈನ್ಸ್ ಟೀಚಿಂಗ್ ಸ್ಕಿಲ್ಸ್” ವಿಶೇಷ ಕಾರ್ಯಾಗಾರ
ಕುಂದಾಪುರ (ಡಿ. 4): ಟೀಚರ್ ಟ್ರೈನಿಂಗ್ ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ ವಿದ್ಯಾರ್ಥಿಗಳಿಗೆ “ಸೈನ್ಸ್ ಟೀಚಿಂಗ್ ಸ್ಕಿಲ್ಸ್” ಕುರಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕವಿತಾ ಭಟ್ ಮತ್ತು ರವಿಚಂದ್ರರು ಪಾಲ್ಗೊಂಡು ತಮ್ಮ ಅನುಭವನ್ನು ಹಂಚಿಕೊಂಡರು. ಪ್ರೀಸ್ಕೂಲ್ ಶಿಕ್ಷಕರಿಗೆ ಮಕ್ಕಳಿಗೆ ವಿಜ್ಞಾನ ಕಲಿಸುವುದು ಹೇಗೆ ಸರಳ ಮತ್ತು ಆಕರ್ಷಕವಾಗಿರಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರ ಮೂಲಕ ತಮ್ಮ ಪ್ರಸ್ತುತಿಯಲ್ಲಿ, “ಚಿಕ್ಕ ಮಕ್ಕಳಿಗೆ ಕಲಿಕೆ […]
ವಿದ್ಯಾರ್ಥಿಗಳ ಸರ್ವಾಂಗಿಣ ಅಭಿವೃದ್ಧಿ ಶಿಕ್ಷಣ ಮತ್ತು ಕ್ರೀಡೆಯಿಂದ ಸಾಧ್ಯ – ಶ್ರೀ ಕುಸುಮಾಕರ್ ಶೆಟ್ಟಿ
ಕುಂದಾಪುರ( ಡಿ 3): ಇಂದಿನ ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ ಅಷ್ಟೇ ದೈಹಿಕ ಚಟುವಟಿಕೆಗಳು ಮುಖ್ಯ. ಮಕ್ಕಳ ಆರೋಗ್ಯ ಸ್ಥಿತಿ ಮತ್ತು ಶಕ್ತಿ ಸಾಮರ್ಥ್ಯ ತುಂಬಾ ಕಡಿಮೆ ಮಟ್ಟದಲ್ಲಿದೆ. ಅದನ್ನು ಕ್ರೀಡೆಯಿಂದ ಮಾತ್ರ ಉತ್ತಮಪಡಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಶಿಕ್ಷಣ ಮತ್ತು ಆರೋಗ್ಯದಿಂದ ಮಾತ್ರ ಸಾಧ್ಯ ಎಂದು ಯುವ ಸಬಲೀಕರಣ ಕ್ರೀಡಾ ಸಂಸ್ಥೆಯ ಅಧಿಕಾರಿ ಶ್ರೀ ಕುಸುಮಾಕರ್ ಶೆಟ್ಟಿ ಹೇಳಿದರು. ಅವರು ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. […]
ಅಬಾಕಸ್ನಲ್ಲಿ ಸಾಧನೆಗೈದ ಎಚ್.ಎಮ್.ಎಮ್, ವಿ.ಕೆ.ಆರ್ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ (ನ.28) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ,ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಿವಮೊಗ್ಗದಲ್ಲಿ ಜರುಗಿದ 19ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಅಂಡ್ ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೀಶನ್ 2024ರಲ್ಲಿ ಭಾಗವಹಿಸಿ, ಪ್ರಥ್ವಿನ್, ಪ್ರಣವ್.ವಿ.ಶೇಟ್ ಮತ್ತು ಶ್ರೇಯಸ್.ಎಸ್.ರಾವ್ ವಿಜೇತರಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.
ಕರಾಟೆಯಲ್ಲಿ ಮಿಂಚಿದ ಎಚ್.ಎಮ್.ಎಮ್ -ವಿ.ಕೆ.ಆರ್ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ (ನ:23) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್, ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಅನೇಕ ವಿದ್ಯಾರ್ಥಿಗಳು ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕದ ವತಿಯಿಂದ ನಡೆದ 4ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ 2024ರಲ್ಲಿ ಭಾಗವಹಿಸಿ, ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರತೀಕ್ ಮತ್ತು ಅರ್ನಾನ್. ಡಿ. ಅಲ್ಮೇಡಾ ಕಟಾ ಮತ್ತು ಕುಮಿಟೆಯಲ್ಲಿ ಪ್ರಥಮ, ಆರ್ಯನ್ ಕೆ ಪೂಜಾರಿ – ದ್ವಿತೀಯ, ಭುವನ್ […]
ಕುಂದಾಪುರದ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯ ಆದ್ವಿಕ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ(ನ.26) : ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ನಾಲ್ಕನೇ ತರಗತಿಯ ವಿದ್ಯಾರ್ಥಿ ಆದ್ವಿಕ್ ಆರ್ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರದ ವತಿಯಿಂದ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ 2024-25 ರ ಕಿರಿಯ ಹಂತದ ವೈಯಕ್ತಿಕ ವಿಭಾಗದ ಚಿತ್ರಕಲೆ ಮತ್ತು ಬಣ್ಣ ಹಚ್ಚುವ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. […]
ಎಚ್.ಎಮ್.ಎಮ್ ವಿದ್ಯಾರ್ಥಿನಿ ಅವನಿ ಜಿಲ್ಲಾಮಟ್ಟದ ಚಿತ್ರಕಲೆಯಲ್ಲಿ ಪ್ರಥಮ
ಕುಂದಾಪುರ(ನ.25) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್, ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಅವನಿ.ಎ. ಶೆಟ್ಟಿಗಾರ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ “ಜ್ಞಾನ ವರ್ಷಿಣಿ”/ “ಜ್ಞಾನ ದರ್ಶಿನಿ” ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಆಧಾರ ಜರುಗಿದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಂಶುಪಾಲರು […]
ಎಚ್ ಎಮ್ ಎಮ್ ಶಾಲೆಯಲ್ಲಿ “ನನ್ನ ಸುರಕ್ಷತೆ ನನ್ನ ಧ್ವನಿ” ಕಾರ್ಯಾಗಾರ
ಕುಂದಾಪುರ (ನ. 11) : ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 7ರಂದು ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಸುರಕ್ಷತೆಯ ಬಗ್ಗೆ ಎರವೆಯಲ್ಲಿಯೇ ಅರಿವು ಇರಬೇಕೆಂಬ ಕಾಳಜಿಯಿಂದ ನನ್ನ ಸುರಕ್ಷತೆ ನನ್ನ ಧ್ವನಿ ಎನ್ನುವ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮಾಜಿ ಶಿಕ್ಷಕಿ ಹಾಗೂ ಯೂಟ್ಯೂಬರ್ ಆಗಿರುವ ಶ್ರೀಮತಿ ಭಾರತಿ ಎನ್ ರವರು ವಿದ್ಯಾರ್ಥಿಗಳಿಗೆ ಗುಡ್ ಟಚ್ ಬ್ಯಾಡ್ ಟಚ್ ಕುರಿತಾದ ಪರಿಪೂರ್ಣ ಮಾಹಿತಿಯನ್ನು […]
ಎಚ್.ಎಮ್.ಎಮ್, ವಿ.ಕೆ.ಆರ್ ನಲ್ಲಿ ಸ್ಪೆಕ್ಟ್ರಮ್ -2024
ಕುಂದಾಪುರ(ನ.11) : ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ, ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ನವೆಂಬರ್ 9 ಶನಿವಾರದಂದು ಮಕ್ಕಳ ದಿನಾಚರಣೆಯ ಅಂಗವಾಗಿ, ವಿದ್ಯಾರ್ಥಿಗಳ ವೈಜ್ಞಾನಿಕ ಮನೋಭಾವವನ್ನು ಪ್ರೇರೇಪಿಸುವ ದೃಷ್ಠಿಯಿಂದ ಎಲ್ ಕೆ ಜಿ ಯಿಂದ 10ನೇ ತರಗತಿಯ ವರೆಗಿನ ಮಕ್ಕಳಿಂದ ಸ್ಪೆಕ್ಟ್ರಮ್ 2024 ವಸ್ತು ಪ್ರದರ್ಶನ ಜರುಗಿತು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಸಂಸ್ಥೆಯ […]










