ಹೊಸಂಗಡಿ(ಆ,21): 79ನೇ ಸ್ವಾತಂತ್ರ್ಯೋತ್ಸವವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಹೊಸಂಗಡಿ ಇಲ್ಲಿ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಜಾಥ, ಜಾಗೃತಿ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಪ್ರಜೆ, ಅಧ್ಯಕ್ಷರಾದ ಶ್ರೀಮತಿ ಶಾಂತಿ ನಾಯಕ್ ಇವರು ಧ್ವಜಾರೋಹಣಗೈದು ಮಕ್ಕಳಿಗೆ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಶಾರದ ನಾಯಕ್ ಸದಸ್ಯರಾದ ಶ್ರೀಯುತ ಅವಿನಾಶ್ ರವರು ಉಪಸ್ಥಿತರಿದ್ದರು. […]
Tag: hosangadi pu
ಸ. ಪ. ಪೂ.ಕಾಲೇಜು ಹೊಸಂಗಡಿ : ಬೀಳ್ಕೊಡುಗೆ ಸಮಾರಂಭ
ಹೊಸಂಗಡಿ( ಆ ,13): ಸರ್ಕಾರಿ ನೌಕರಿಯಲ್ಲಿದ್ದು, ಹೊಸಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರಿಸುಮಾರು 12 ವರ್ಷಗಳ ಕಾಲ ತಮ್ಮ ಸೇವೆಯನ್ನು ಸಲ್ಲಿಸಿ, ಬೇರೆ ಕಾಲೇಜಿಗೆ ವರ್ಗಾವಣೆಗೊಂಡ ಜೀವಶಾಸ್ತ್ರ ಉಪನ್ಯಾಸಕ ಡಾ. ಅರುಣ್ ಕುಮಾರ್ ಶೆಟ್ಟಿ ಮತ್ತುಗಣಿತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಅರ್ಚನಾ ಇವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಜರುಗಿತು. ಸ. ಪ. ಪೂ. ಕಾ. ಹೊಸಂಗಡಿಯ ಪ್ರಾಂಶುಪಾಲರಾದ ರಂಜಿತ್ ಕುಮಾರ್ ಶೆಟ್ಟಿ, ಇವರ ಘನ ಅಧ್ಯಕ್ಷತೆಯಲ್ಲಿ, ಶ್ರೀಯುತ ಗೋಪಾಲ್ ಭಟ್ […]
ಹೊಸಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ರಚನೆ
ಹೊಸಂಗಡಿ (ಜು,24): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ 2025 – 26 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ನಾಯಕ ಹಾಗೂ ನಾಯಕಿಯ ಆಯ್ಕೆ, ಪದಾಧಿಕಾರಿಗಳ ಆಯ್ಕೆ ವಿದ್ಯಾರ್ಥಿ ಸಂಸತ್ತು ರಚನೆ ಮತ್ತು ಮಂತ್ರಿಮಂಡಲದ ರಚನೆ ( Cabinet Formation) ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಭಾರತೀಯ ಚುನಾವಣಾ ಮಾದರಿಯ ಕುರಿತು ವಿದ್ಯಾರ್ಥಿಗಳಿಗೆ ಪ್ರಾತಕ್ಷಿಕೆ ನೀಡುವುದರ ಜೊತೆಗೆ, ಚುನಾವಣೆಯ ಬಗ್ಗೆ ನೇರ ಅನುಭವ ನೀಡಬೇಕು ಎಂಬ ಆಕಾಂಕ್ಷೆಯೊಂದಿಗೆ ಎಲ್ಲವೂ ಕೂಡಾ […]
ಸರಕಾರಿ ಪಿ ಯು ಕಾಲೇಜು ಹೊಸಂಗಡಿ: ಎನ್ ಎಸ್ ಎಸ್ ವತಿಯಿಂದ ವಿಶೇಷ ಕಾರ್ಯಕ್ರಮ
ಹೊಸಂಗಡಿ(ಆ,13): ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಶಾನ್ಕಟ್ಟು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ಕೌಶಲ್ಯಗಳ ಸಮರ್ಪಕ ಬಳಕೆಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನೀಡಿದರು. ವಿದ್ಯಾರ್ಥಿಗಳಲ್ಲಿ ಸಾಮಾನ್ಯವಾಗಿ ಇರಬೇಕಾದ ಕೌಶಲ್ಯಗಳು ಹಾಗೂ ಪ್ರಸಕ್ತ ಸಮಯದಲ್ಲಿ ಅದರ ಅಗತ್ಯತೆ ಬಗ್ಗೆ ಉದಾಹರಣೆಗಳ ಮೂಲಕ ತಿಳಿಸಿದರು. ವಿದ್ಯಾರ್ಥಿಗಳಿಗೆ ಪೂರಕ ಪ್ರಶ್ನೆಗಳ ಮೂಲಕ ಸಂವಹನ ನಡೆಸಿ […]
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ: ವಿವಿಧ ಸಂಘಟನೆಗಳ ಉದ್ಘಾಟನೆ
ಹೊಸಂಗಡಿ(ಆ,09): ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇಲ್ಲಿನ ಎನ್ಎಸ್ಎಸ್, ರೇಂಜರ್ಸ್ ಮತ್ತು ರೋವರ್ಸ್, ಚುನಾವಣಾ ಸಾಕ್ಷರತಾ ಸಮಿತಿ, ಭಾರತೀಯ ಸೇವಾದಳ, ಸಾಂಸ್ಕ್ರತಿಕ ಹಾಗೂ ಕ್ರೀಡಾ ಸಂಘ, ಇಕೋ ಕ್ಲಬ್, ರೆಡ್ ರಿಬ್ಬನ್ ಕ್ಲಬ್ ವಿಜ್ಞಾನ ಸಂಘ ಹಾಗೂ ಇತರ ಸಂಘಟನೆಗಳ ಉದ್ಘಾಟನೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವಂತ ಶ್ರೀಮತಿ ಶಾರದಗೊಲ್ಲ ಇವರು ವಹಿಸಿಕೊಂಡು ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಉತ್ತಮ […]
ಸರಕಾರಿ ಪಿ ಯು ಕಾಲೇಜು ಹೊಸಂಗಡಿ: ನಮ್ಮ ”ಸೇನೆ ನಮ್ಮ ಹೆಮ್ಮೆ” ಕಾರ್ಯಕ್ರಮ
ಹೊಸಂಗಡಿ:(ಜು.19): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಮ್ಮ “ಸೇನೆ ನಮ್ಮ ಹೆಮ್ಮೆ” ಇತ್ತೀಚೆಗೆ ಕಾರ್ಯಕ್ರಮ ನಡೆಯಿತು. ನಿ, ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿ ನಂತರ ಕರ್ನಾಟಕ ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶ್ರೀ ಸುರೇಶ್ ರಾವ್ ರವರು ಮುಖ್ಯ ಭಾಷಣಕಾರರಾಗಿ ಆಗಮಿಸಿ ಸೇನೆ ಮತ್ತು ಸೇನೆ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಭಾರತದ ಸೈನಿಕರು ತಮ್ಮ ಪ್ರಾಣದ ಹಂಗನ್ನು ಚಳಿ ಮಳೆ […]
ಸರಕಾರಿ ಪಿ ಯು ಕಾಲೇಜು ಹೊಸಂಗಡಿ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಹೆಮ್ಮಾಡಿ(ಅ.27): ಸರಕಾರಿ ಪಿ ಯು ಕಾಲೇಜು ಹೊಸಂಗಡಿ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2023, ಇದರ ಉದ್ಘಾಟನಾ ಕಾರ್ಯಕ್ರಮವು ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆಯಲ್ಲಿ ಅಕ್ಟೋಬರ್ 25 ರಂದು ಜರಗಿತು. ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಇದರ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಸಚ್ಚಿದಾನಂದ ಚಾತ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು.. ಆಜ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮಾ.ವ್ಯ.ಸೇ.ಸ.ಸಂ.ನಿ. ಮಾನಂಜೆ […]
ಸರಕಾರಿ ಪದವಿಪೂರ್ವ ಕಾಲೇಜು, ಹೊಸಂಗಡಿ: ದಾಖಲಾತಿ ಆರಂಭ
ಇತ್ತೀಚಿನ ದಿನದಲ್ಲಿ ಸರಕಾರಿ ಪದವಿ ಪೂರ್ವ ಹೊಸಂಗಡಿ ತನ್ನ ಹೊಸ ಛಾಪನ್ನು ಮೂಡಿಸುತ್ತಿದೆ. ಯಾವುದೇ ಖಾಸಗಿ ಕಾಲೇಜುಗಳಿಗಿಂತ ಕಡಿಮೆ ಇಲ್ಲದ ಹಾಗೆ ಸರಕಾರಿ ಪದವಿಪೂರ್ವ ಕಾಲೇಜು ಜನರ ಮನೆ ಮಾತಾಗಿದೆ. ಇಲ್ಲಿರುವಂತಹ ಕಲಾ ,ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ನಿರಂತರವಾಗಿರುವ ಉತ್ತಮವಾದ ಫಲಿತಾಂಶ ಹಾಗೂ ಅತ್ಯುತ್ತಮ ಬೋಧನೆ ಹಾಗೂ ಬೋಧನಾ ವಿಧಾನಗಳು, ಶಿಸ್ತು ಹಾಗೂ ನಿಯಮ ಪಾಲನೆ, ಸುಸಜ್ಜಿತವಾಗಿರುವಂತಹ ಸುಂದರವಾಗಿರುವಂತಹ ಕಟ್ಟಡ , ಅತ್ಯುತ್ತಮ ಉಪನ್ಯಾಸಕ ವೃಂದ ,ಕಲಿಕೆಯಲ್ಲಿ ಮುಂದಿರುವ […]
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಹೊಸಂಗಡಿ(ಅ,30): ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇದರ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಪ್ರೌಢ ಶಾಲೆ, ಬಂಗ್ಲೆಗುಡ್ಡೆ ಇಲ್ಲಿ ಅ,29 ರ ಶನಿವಾರ ಉದ್ಘಾಟನೆಗೊಂಡಿತು. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಶೆಟ್ಟಿ ಇವರು ಶಿಬಿರ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸ ಹಾಗೂ ಸ್ವಾವಲಂಬಿಯಾಗಿ ಬದುಕಬೇಕು, ಹಾಗೆ ಬದುಕಬೇಕಾದರೆ ಎನ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು. ಈ ಕಾರ್ಯಕ್ರಮದ […]










