ಹಾಲಾಡಿ (ಮೇ ,26): ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿ ಅಂಗನವಾಡಿ ಕೇಂದ್ರಕ್ಕೆ ಸ್ಮಾರ್ಟ್ ಕ್ರಿಯೇಷನ್ ಎಜುಕೇಶನ್ ಟ್ರಸ್ಟ್ (ರಿ ) ಹೈಕಾಡಿ ಸಂಸ್ಥೆಯ ವತಿಯಿಂದ 7000 ಮೊತ್ತದ ಪುಟ್ಟ ಮಕ್ಕಳಿಗೆ 10 ಕುರ್ಚಿಗಳನ್ನು ಮತ್ತು ಅಂಗನವಾಡಿಗೆ 5 ಕುರ್ಚಿಗಳನ್ನು ನೀಡಲಾಯಿತು. ಪೂರ್ವ ಬಾಲ್ಯ ಶಿಕ್ಷಣ ಅತ್ಯಂತ ಅವಶ್ಯಕವಾಗಿದ್ದು ಕಲಿಕೆಗೆ ಅಗತ್ಯ ಅವಶ್ಯಕತೆಗಳನ್ನ ನೀಡುವ ಭರಸೆ ಸಂಸ್ಥೆ ನೀಡಿದೆ. ಕಾರ್ಯಕ್ರಮದಲ್ಲಿ ಆವರ್ಸೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸಂತೋಷ್ ಕುಮಾರ್ […]
Tag: hussain haikady
ಹುಸೇನ್ ಹೈಕಾಡಿಯವರಿಗೆ ಸನ್ಮಾನ
ಕುಂದಾಪುರ( ಮೇ,18): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಂದಾಪುರ ಲೆಜಿನ್ ನ ಪದ ಪ್ರದಾನ ಸಮಾರಂಭ ವು ಕುಂದಾಪುರದ ಜೇಸಿ ಭವನ ದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಉಪಾಧ್ಯಕ್ಷ ರಾದ ಹುಸೇನ್ ಹೈಕಾಡಿ ಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷ ರಾದ ಚಿತ್ರ ಕುಮಾರ್ ರಾಷ್ಟ್ರೀಯ ಸಂಯೋಜಕ ಗಿರೀಶ್ ಶಾನಭಾಗ್, ಬಿಂದು ತಂಕಪ್ಪನ್, ಜಗದೀಶ್ ಕೆಮ್ಮಣ್ಣು, ಪ್ರೀತಿ ತಂಕಪ್ಪನ್, ಕುಂದಾಪುರ ಜೇಸಿ […]
ಜೆಸಿಐ ಕುಂದಾಪುರ ಸಿಟಿ: ಅಗ್ನಿಶಾಮಕ ಠಾಣೆಯ ಕೃಷ್ಣ ನಾಯ್ಕ್ ರವರಿಗೆ ಸನ್ಮಾನ
ಕುಂದಾಪುರ (ಜೂ,04) : ಇಲ್ಲಿನ ಅಗ್ನಿಶಾಮಾಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ನಾಯ್ಕ್ ರವರಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸನ್ಮಾನ ಕಾರ್ಯಕ್ರಮ ಕೋಟೇಶ್ವರದ ಸಹನಾ ಕನ್ವೆನ್ಷನ್ ನ ಕೃಷ್ಣ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು ವೃತ್ತಿಯನ್ನು ನಾವು ಗೌರವಿಸಬೇಕು ಅದನ್ನು ಪ್ರೀತಿ ಯಿಂದ ಸೇವೆ ಮಾಡಬೇಕು. ನಾವು ಮಾಡುತ್ತಿರುವ ಕೆಲಸ ಅದು ಎಷ್ಟೇ ಕಷ್ಟವಾದರೂ ಅದನ್ನು ಚಾಲೆಂಜ್ ಆಗಿ ತೆಗೆದುಕೊಂಡರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ಸನ್ಮಾನ ಸ್ವೀಕರಿಸಿ ಕೃಷ್ಣ […]
ಹುಸೈನ್ ಹೈಕಾಡಿಯವರಿಗೆ ಸಮ್ಮಾನ
ಕುಂದಾಪುರ(ಡಿ,24): ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಎಲ್ಲರ ಕಷ್ಟಕ್ಕೆ ಸ್ಪಂದಿಸಿದ ಕುಂದಾಪುರ ಸಿಟಿ ಜೇಸಿಸ್ ಸ್ಥಾಪಕಾ ಅಧ್ಯಕ್ಷ ನಮ್ಮ ನಾಡ ಒಕ್ಕೂಟ (ರಿ ) ಕೇಂದ್ರ ಸಮಿತಿಯ ಸಂಘಟನ ಕಾರ್ಯದರ್ಶಿ ಹುಸೇನ್ ಹೈಕಾಡಿ ಅವರನ್ನು ಬುಧವಾರ ಕುಂದಾಪುರದ ಆರ್..ಎನ್..ಶೆಟ್ಟಿ ಸಭಾಂಗಣದಲ್ಲಿ ನಡೆದ ಹಂಗಳೂರು ಸ್ಟೆಪ್ ಆನ್ ಸ್ಟೆಪ್ ಡಾನ್ಸ್ ಅಕಾಡೆಮಿಯ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೊರೋನಾ ಲಾಕ್ ಡೌನ್ ಸಮಯದಲ್ಲಿ ಕುಂದಾಪುರ ಪರಿಸರದಲ್ಲಿ ಜೇಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ಸುಮಾರು 15ಸಾವಿರ […]