ಕುಂದಾಪುರ (ಮಾ .11): ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ UCEED(ವಿನ್ಯಾಸಕ್ಕಾಗಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಅಖಿಲ ಭಾರತ ಮಟ್ಟದಲ್ಲಿ AIR-3827 Rank ಪಡೆಯುವುದರ ಮೂಲಕ ಅತ್ಯುನ್ನತ ಸಾಧನೆ ಮೆರೆದಿದ್ದಾಳೆ. ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, […]
Tag: janatha p u
ಶ್ರೀ ಗಣೇಶ ಮೊಗವೀರರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ 2025
ಕುಂದಾಪುರ (ಮಾ.11): ಸ್ಪೇಸ್ ಮೀಡಿಯಾ DCX ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ,ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ,ಪರಮಪೂಜ್ಯ ಶ್ರೀ ಶ್ರೀ ಶ್ರೀ 1008 ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಹೆಮ್ಮಾಡಿಯ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ (ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ […]
ಸಿ ಎ ಫೌಂಡೇಶನ್ ಪರೀಕ್ಷೆ -2025 : ಉತ್ತಮ ಸಾಧನೆಗೈದ ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ;(ಮಾ,05): ಸಿ ಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು,ಕೌಶಲ್ ಆಚಾರ್ 209 ಅಂಕಗಳು,ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ […]
ಶಿಕ್ಷಣಕ್ಕೆ ಮನೆಮಾತಾದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿಗೆ ಜೆಇಇ ಮೈನ್ಸ್ 2025 ಪ್ರವೇಶ ಪರೀಕ್ಷೆಯಲ್ಲಿ 98 ಪರ್ಸಂಟೈಲ್ ಗಿಂತ ಅಧಿಕ ಅಂಕಗಳು
ಹೆಮ್ಮಾಡಿ:(ಫೆ,16): ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2025ರ ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಿರೀಶ್ ಪೈ 98.921 ಪರ್ಸಂಟೈಲ್, ನಿಶ್ಚಿತ್ 98.674 ಪರ್ಸಂಟೈಲ್, ಆಕಾಶ್ ಹೆಬ್ಬಾರ್ […]
ಶ್ರೀ ಗಣೇಶ ಮೊಗವೀರರಿಗೆ ಮಂತ್ರಾಲಯ ಮಠದ ಶ್ರೀ ಪರಿಮಳ ಪ್ರಶಸ್ತಿ
ಹೆಮ್ಮಾಡಿ ( ಜ,27): DCX ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾದಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ ಶ್ರೀ ಪರಿಮಳ ಪ್ರಶಸ್ತಿ 2025 ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ,ಶಿಕ್ಷಣ ಕ್ಷೇತ್ರದ ಸಾಧಕ ಶ್ರೀ ಗಣೇಶ್ ಮೊಗವೀರರವರನ್ನು ಆಯ್ಕೆಯಾಗಿದ್ದಾರೆ. ಇದುವರೆಗೆ ಶ್ರೀಯುತರು ಶಿಕ್ಷಣ […]
ಶ್ರೀ ಗಣೇಶ ಮೊಗವೀರರಿಗೆ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್
ಕುಂದಾಪುರ(ಜ.23): ಪ್ರತಿಷ್ಠಿತ ಟೊಪ್ನೆಟೆಕ್ ಫೌಂಡೇಷನ್ ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಈ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಆಯ್ಕೆಯಾಗಿದ್ದಾರೆ. ಶ್ರೀಯುತರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗಿದ್ದು, ಏಪ್ರಿಲ್ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ತನ್ವಿತಾ ವಿ. ಡಾ| ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಆಯ್ಕೆ
ಕೋಟ(ಡಿ.28): ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ.) ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ,ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೊಡಮಾಡುವ ನಾಲ್ಕನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿಶೇಷ ಸಾಧಕರ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ತನ್ವಿತಾ ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ತನ್ವಿತಾ ಪ್ರೌಢ ಶಿಕ್ಷಣದ ಸಮಯದಲ್ಲಿ ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ,ಅಂತರಾಷ್ಟ್ರೀಯ ಮಟ್ಟದ […]
ಹೆಮ್ಮಾಡಿ: ವೆಲಾಸಿಟಿ ಅಕಾಡೆಮಿ ಇಂಡಿಯಾ ವತಿಯಿಂದ ಶ್ರೀ ಗಣೇಶ ಮೊಗವೀರರಿಗೆ ಸನ್ಮಾನ
ಹೆಮ್ಮಾಡಿ( ಡಿ.19): ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಪ್ರಾಂಶುಪಾಲರು ಹಾಗೂ ವಿಯೆಟ್ನಾಂ ಅಂತರಾಷ್ಟ್ರೀಯ ಬೆಸ್ಟ್ ಐಕಾನ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರಾದ ಶ್ರೀ ಗಣೇಶ ಮೊಗವೀರರನ್ನು ವೆಲಾಸಿಟಿ ಅಕಾಡೆಮಿ ಇಂಡಿಯಾ ಕರಾಟೆ ತರಭೇತಿ ಸಂಸ್ಥೆಯ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿಯವರು ತಮ್ಮ ಸಂಸ್ಥೆಯ ವತಿಯಿಂದ ಡಿಸೆಂಬರ್ 15 ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ ವಹಿಸಿಕೊಂಡರು. ಕಾರ್ಯಕ್ರಮದ […]
ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆ: ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ಧನ್ವಿ ಮರವಂತೆಗೆ ಚಿನ್ನದ ಪದಕ
ಹೆಮ್ಮಾಡಿ ( ಡಿ,12): ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ರಿಜಿಸ್ಟರ್ಡ್ ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ಡಿಸೆಂಬರ್ 09 ರಂದು ಥೈಲ್ಯಾಂಡ್ ನ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳ ಸ್ಪರ್ಧಿಗಳಲ್ಲಿ ಸುಮಾರು 80 ಜನ ಸ್ಪರ್ಧಿಗಳು ಭಾಗವಹಿಸಿದ್ದರು. […]
ಧನ್ವಿ ಮರವಂತೆ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಆಯ್ಕೆ
ಹೆಮ್ಮಾಡಿ( ಡಿ .9): ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶ ನ್ ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್. ರಿ.ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾಳೆ. ಆಯ್ಕೆಯಾದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.