ಹೆಮ್ಮಾಡಿ(ಸೆ,2): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇಲ್ಲಿಯ ಶಿಕ್ಷಣ […]
Tag: janatha p u
ಕನ್ನಡ ಭಾಷಣ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಕುಂದಾಪುರ (ಆ,26): ಬಿ. ಎಮ್ . ಆರ್ ಬಿಲ್ಡ್ ರ್ಸ್ & ಡೆವೆಲೋಪೆರ್ಸ್ ಮಂಗಳೂರು ಇವರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ನನ್ನ ಕಲ್ಪನೆಯ ಭಾರತ” ಈ ವಿಷಯದ ಕುರಿತಾಗಿ ಆಯೋಜಿಸಿದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶ್ರುತಿಕಾ ಉಭಯ ಜಿಲ್ಲೆಗೆ ದ್ವಿತೀಯ*ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ.ವಿಜ್ಞಾನ […]
ಹೆಮ್ಮಾಡಿ: ಜನತಾ ಪಿ ಯು ಕಾಲೇಜಿನ ಛಾಯಾ ಸಿ ಪೂಜಾರಿ ಚೆಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ,26): ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತ್ರಿಷಾ ಪದವಿಪೂರ್ವ ಕಾಲೇಜು ಉಡುಪಿಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ.ಪೂಜಾರಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ
ಹೆಮ್ಮಾಡಿ(ಆ ,10): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ತ್ರಿಷಾ ಸಮೂಹ ಶಿಕ್ಷಣ […]
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ ಹಾಗೂ ಅಭಿನಂದನಾ ಸಮಾರಂಭ
ಹೆಮ್ಮಾಡಿ(ಜು,29): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ.ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕುಂದಾಪುರದ ಮೊಗವೀರ ಭವನದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ ಡಾ|ಆದರ್ಶ ಹೆಬ್ಬಾರ್ ರವರು […]
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಹೆಮ್ಮಾಡಿ : ಪೋಷಕ-ಶಿಕ್ಷಕರ ಸಭೆ
ಹೆಮ್ಮಾಡಿ(ಜು,19): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಸುನಿಲ್ ರವರು ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.ಕಾಲೇಜಿನ ಉಪ-ಪ್ರಾಂಶುಪಾಲರಾದ […]
ಕೆ-ಸಿಇಟಿ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪಿ . ಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಹೆಮ್ಮಾಡಿ(ಜೂ,16): ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ನಡೆಯುವ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆ ಕೆ-ಸಿಇಟಿ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಐಶ್ವರ್ಯ ಖಾರ್ವಿ B.sc Agri-450,BNYS-1050,ಇಂಜಿನಿಯರಿಂಗ್-1189 ರ್ಯಾಂಕ್ ಗಳನ್ನು,ನೇಶಲ್ -ಇಂಜಿನಿಯರಿಂಗ್ 1966ನೇ ರ್ಯಾಂಕ್,ಆಯುಷ್ ಜೆ.ಸಿ- ಇಂಜಿನಿಯರಿಂಗ್ -2060ನೇ ರ್ಯಾಂಕ್, ತಿಲಕ್ ಇಂಜಿನಿಯರಿಂಗ್-2500ನೇ ರ್ಯಾಂಕ್,ಧನುಷ್ಯ-ಇಂಜಿನಿಯರಿಂಗ್-3958ನೇ ರ್ಯಾಂಕ್,ಸುಮಂತ್- ಇಂಜಿನಿಯರಿಂಗ್-4062ನೇ ರ್ಯಾಂಕ್,ಓಂಕಾರ್ ಪ್ರಭು-ಇಂಜಿನಿಯರಿಂಗ್-4203ನೇ ರ್ಯಾಂಕ್,ಸಂಪದ-ಇಂಜಿನಿಯರಿಂಗ್-5620ನೇ ರ್ಯಾಂಕ್,ತನಿಷಾ-ಇಂಜಿನಿಯರಿಂಗ್-5923ನೇ ರ್ಯಾಂಕ್ ,ಶ್ರೀಶ್ ಶೆಟ್ಟಿ-6560ನೇ ರ್ಯಾಂಕ್ಗಳನ್ನು ಪಡೆದು ಅರ್ಹತೆಯನ್ನು ಪಡೆದಿರುತ್ತಾರೆ. 100ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ […]
ನೀಟ್ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ಕ್ರಷ್ಟ ಸಾಧನೆ
. ಹೆಮ್ಮಾಡಿ(ಜೂ,15): ವೈದ್ಯಕೀಯ ಪ್ರವೇಶ ಪರೀಕ್ಷೆಗೆ ರಾಷ್ಟ್ರ ಮಟ್ಟದಲ್ಲಿ ನಡೆಯುವ ನೀಟ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಮರ್ ಪುರಾಣಿಕ್ 544/720, ಐಶ್ವರ್ಯ ಖಾರ್ವಿ 482/720,ತನಿಷಾ 459/720 ಅಂಕಗಳನ್ನು ಪಡೆದು ಅರ್ಹತೆಯನ್ನು ಪಡೆದಿರುತ್ತಾರೆ. ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಜೆಇಇ ಮೈನ್ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪಿ.ಯು ಕಾಲೇಜು ಅತ್ಯುತ್ತಮ ಸಾಧನೆ
ಹೆಮ್ಮಾಡಿ(ಎ,29): ರಾಷ್ಟ್ರ ಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್ನ ಅಂತಿಮ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಯುಷ್ ಭೌತಶಾಸ್ತ್ರದಲ್ಲಿ 97 ಪರ್ಸನ್ಟೈಲ್ ಪಡೆದು ಒಟ್ಟು96 ಪರ್ಸನ್ಟೈಲ್ ಪಡೆದಿದ್ದಾರೆ. ಹಾಗೆಯೇ ಸುಮಂತ್ ರಸಾಯನಶಾಸ್ತ್ರದಲ್ಲಿ 99.12ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 96ಪರ್ಸನ್ಟೈಲ್ ಪಡೆದಿದ್ದಾರೆ. . ಹಾಗೆಯೇ ಓಂಕಾರ್ ಪ್ರಭು ಒಟ್ಟು 90.04 ,ಪರ್ಸನ್ಟೈಲ್,ಹರ್ಷಿತ್ ಖಾರ್ವಿ 88.17,ಪರ್ಸನ್ಟೈಲ್, ತನಿಷಾ 83.5 ಪರ್ಸನ್ಟೈಲ್ ಪಡೆದಿರುತ್ತಾರೆ . ಪರೀಕ್ಷೆಗೆ ಬರೆದ […]
ದ್ವಿತೀಯ ಪಿಯುಸಿ ಫಲಿತಾಂಶ : ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ
ಹೆಮ್ಮಾಡಿ( ಎ,21): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.ವಿಜ್ಞಾನ ವಿಭಾಗದ […]










