Views: 533
ಸಾಹಿತ್ಯದಲ್ಲಿ ಸಾಧನೆ ಮಾಡುವುದು ಒಂದು ವಿಶಿಷ್ಟವಾದ ಕಲೆ. ಈ ಸಾಹಿತ್ಯ ಎನ್ನುವುದು ಯಾರಿಗೆ ಯಾವ ಸಂಧರ್ಭದಲ್ಲಿ ಹೇಗೆ ಒದಗಿ ಬರುತ್ತದೆಂದು ಯಾರಿಗೂ ಹೇಳಲು ಸಾಧ್ಯವಾಗದು. ಇನ್ನೂ ಮನುಷ್ಯ ಭೂಮಿ ಮೇಲೆ ಜನಿಸಿದ ಮೇಲೆ ನಾವು ಏನಾದರೊಂದು ಸಾಧನೆ ಮಾಡಬೇಕೆಂದು ಆತ್ಮ ವಿಶ್ವಾಸ ಇದ್ದರೆ ಬದುಕಿನಲ್ಲಿ ಮುಂದೆ ಬರಲು ಸಾಧ್ಯ ಎನ್ನುವುದನ್ನು ಕಂಡುಕೊಂಡವರು ಕುಮಾರಿ ಜಯಶ್ರೀ. ತಮ್ಮ ಶಿಕ್ಷಣ ಜೊತೆಗೆ ಸಾಹಿತ್ಯದ ಅಭಿರುಚಿ ಬೆಳಸಿ ಕೊಂಡು ರಾಜ್ಯ ಪ್ರಶಸ್ತಿ ಪಡೆದ ಬೆಳಗಾವಿ […]